Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರಿಗಳಿಗೆ ಜಾಮೀನು ನೀಡಲು ಈ...

ಅತ್ಯಾಚಾರಿಗಳಿಗೆ ಜಾಮೀನು ನೀಡಲು ಈ ಕೋರ್ಟ್ ಕೊಟ್ಟ ಕಾರಣ ಕೇಳಿದರೆ ನೀವು ಬೆಚ್ಚಿಬೀಳಬಹುದು...

ವಾರ್ತಾಭಾರತಿವಾರ್ತಾಭಾರತಿ23 Sept 2017 1:22 PM IST
share
ಅತ್ಯಾಚಾರಿಗಳಿಗೆ ಜಾಮೀನು ನೀಡಲು ಈ ಕೋರ್ಟ್ ಕೊಟ್ಟ ಕಾರಣ ಕೇಳಿದರೆ ನೀವು ಬೆಚ್ಚಿಬೀಳಬಹುದು...

ಚಂಡೀಗಢ, ಸೆ. 23: ಅಪರೂಪದ ವಿದ್ಯಮಾನವೊಂದರಲ್ಲಿ ಸೋನಿಪತ್  ಒ.ಪಿ. ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳನ್ನು ಬ್ಲ್ಯಾಕ್ ಮೇಲ್ ಗೊಳಿಸಿ ಸಾಮೂಹಿಕ ಅತ್ಯಾಚಾರಗೈದ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಮೂವರಿಗೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಜಾಮೀನು ನೀಡಿದೆ. ಸಂತ್ರಸ್ತೆಯ ಹೇಳಿಕೆಯಿಂದ ಆಕೆ ಕೂಡಾ "ಸ್ವೇಚಾಚ್ಛಾರದ ಪ್ರವೃತ್ತಿಯವಳು" ಎಂದು ತಿಳಿದು ಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ತಮ್ಮನ್ನು ತಪ್ಪಿತಸ್ಥರು ಎಂದು ಘೋಷಿಸಿದ್ದ ಸೋನಿಪತ್ ನ್ಯಾಯಾಲಯದ ಆದೇಶದ ವಿರುದ್ಧ ಮೂವರೂ ಅಪೀಲು ಸಲ್ಲಿಸಿ ಅದು ವಿಚಾರಣೆಯಾಗುವ ತನಕ ಜಾಮೀನು ಜಾರಿಯಲ್ಲಿರುತ್ತದೆ ಎಂದು ಹೈಕೋರ್ಟ್ ಹೇಳಿದೆ. ಜಾಮೀನು ಪಡೆದವರನ್ನು ಹಾರ್ದಿಕ್ ಸಿಕ್ರಿ, ಕರಣ್ ಛಾಬ್ರಾ ಮತ್ತು ವಿಕಾಸ್ ಗರ್ಗ್ ಎಂದು ಗುರುತಿಸಲಾಗಿದೆ.

ಮೂವರನ್ನೂ ದಿಲ್ಲಿಯ ಎಐಐಎಂಎಸ್ ನಲ್ಲಿ ಕೌನ್ಸೆಲಿಂಗ್ ಗೆ ಒಳಪಡಿಸಬೇಕು ಹಾಗೂ ಅವರ ವರ್ತನೆಯನ್ನು ತಿದ್ದಲು ಶ್ರಮಿಸಬೇಕು ಎಂದೂ ಹೈಕೋರ್ಟ್ ಹೇಳಿದೆ. ಮೂವರೂ ಜತೆಯಾಗಿ ಸಂತ್ರಸ್ತೆಗೆ ರೂ 10 ಲಕ್ಷ ಪರಿಹಾರ ನೀಡಬೇಕೆಂದೂ ಹೈಕೋರ್ಟ್ ಹೇಳಿದೆ.

‘‘ಸಂತ್ರಸ್ತೆಯ ಪ್ರಕಾರ ಆತ (ಆರೋಪಿಗಳಲ್ಲೊಬ್ಬನಾದ ಹಾರ್ದಿಕ್) ತನ್ನ ನಗ್ನ ಚಿತ್ರಗಳನ್ನು ಕಳುಹಿಸಿ,  ತನಗೂ ನಗ್ನ ಚಿತ್ರಗಳನ್ನು ಕಳುಹಿಸುವಂತೆ ಆಕೆಯನ್ನು ಒತ್ತಾಯಿಸಿದ್ದ. ನಂತರ ಆತ ಆಕೆಗೆ ಸೆಕ್ಸ್ ಟಾಯ್ ಒಂದನ್ನು ಖರೀದಿಸಲು ಸೂಚಿಸಿದ್ದ ಹಾಗೂ ಆಕೆ ಅದನ್ನು ಒಪ್ಪಿದ್ದಳು ಇದು ಅವರ ಮನೋಸ್ಥಿತಿಯನ್ನು ಸೂಚಿಸುತ್ತದೆ,’’ ಎಂದು ಜಸ್ಟಿಸ್ ಮಹೇಶ್ ಗ್ರೋವರ್ ಹಾಗೂ ಜಸ್ಟಿಸ್ ರಾಜ್ ಶೇಖರ್ ಅತ್ರಿ ಅವರನ್ನೊಳಗೊಂಡ ಪೀಠ ತಿಳಿಸಿದೆ.

ಈ ವರ್ಷದ ಮಾರ್ಚ್ ತಿಂಗಳಲ್ಲಿ ಸೋನಿಪತ್ ನ ನ್ಯಾಯಾಲಯವೊಂದು ಹಾರ್ದಿಕ್ ಮತ್ತು ಕರಣ್ ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತಲ್ಲದೆ, ವಿಕಾಸ್ ಗೆ ಏಳು ವರ್ಷ ಶಿಕ್ಷೆ ವಿಧಿಸಿತ್ತು. ಮೂವರೂ ವಿದ್ಯಾರ್ಥಿನಿಯನ್ನು ಎರಡು ವರ್ಷಗಳ ಕಾಲ ಬ್ಲ್ಯಾಕ್ ಮೇಲ್ ಗೊಳಿಸಿ ಸಾಮೂಹಿಕ ಅತ್ಯಾಚಾರಗೈದಿದ್ದರು ಎಂಬ ಆರೋಪವೂ ಅವರ ಮೇಲಿತ್ತು.

ಈ ಘಟನೆಯ ಸಂಬಂಧ ವಿದ್ಯಾರ್ಥಿನಿ ವಿಶ್ವವಿದ್ಯಾಲಯ ಆಡಳಿತಕ್ಕೆ ಎಪ್ರಿಲ್ 11, 2015ರಂದು ದೂರಿದ್ದಳು. ಮೂವರು ಆರೋಪಿಗಳೂ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಾಗಿದ್ದರಲ್ಲದೆ ಆಕೆಯನ್ನು 2013ರಿಂದ ಶೋಷಿಸುತ್ತಿದ್ದರು ಎಂದು ಆಕೆ ದೂರಿದ್ದಳು.

ಆಕೆಯ ಅಶ್ಲೀಲ ಚಿತ್ರಗಳು ಅವರ ಬಳಿಯಿದ್ದುದರಿಂದ ಅವುಗಳನ್ನು ಬಹಿರಂಗಗೊಳಿಸುವುದಾಗಿ ಬೆದರಿಸಿ ಅವರು ಆಕೆಯ ಜತೆ ದೈಹಿಕ ಸಂಬಂಧ ಬೆಳೆಸು ತ್ತಿದ್ದರು ಎಂದು ಆಕೆ ಆರೋಪಿಸಿದ್ದಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X