Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ದಳಪತಿ' ಆಡಿಯೊ ಸಿಡಿ ಬಿಡುಗಡೆ

'ದಳಪತಿ' ಆಡಿಯೊ ಸಿಡಿ ಬಿಡುಗಡೆ

ಶಶಿಕರ ಪಾತೂರುಶಶಿಕರ ಪಾತೂರು23 Sept 2017 1:25 PM IST
share
ದಳಪತಿ ಆಡಿಯೊ ಸಿಡಿ ಬಿಡುಗಡೆ

ಪ್ರಶಾಂತ್ ರಾಜ್ ತಮ್ಮ ನಿರ್ದೇಶನದ 'ಜೂಮ್' ಬಳಿಕ ಕೈಗೆತ್ತಿಕೊಂಡಿರುವ 'ದಳಪತಿ' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಶಾಂಗ್ರಿಲಾ ಹೋಟೆಲ್ ನಲ್ಲಿ ನೆರವೇರಿತು.

"ದಳಪತಿ ನನ್ನ ಐದನೇ ಚಿತ್ರ. ಇದುವರೆಗೆ ಲವ್ ಸ್ಟೋರಿ, ಹಾರರ್ ಚಿತ್ರಗಳನ್ನು ಮಾಡಿದ್ದೇನೆ. ಲವ್ ಗುರು ಬಳಿಕ ಹೆಚ್ಚು ಕತೆ ಹೇಳುವಂಥ ಚಿತ್ರ ಇದು. ಫಸ್ಟ್ ಹಾಫ್ ಮತ್ತು ಸೆಕೆಂಡ್ ಹಾಫಲ್ಲಿ ಎಂಬಂತೆ ನಾಯಕನಿಗೆ ಎರಡೆರಡು ಶೇಡ್ಸ್ ಇರುತ್ತವೆ. ದಳಪತಿ ಎಂದರೆ ವಾರ್ ಫಾರ್ ಲವ್" ಎಂದು ವಿವರಿಸುತ್ತಾರೆ ನಿರ್ದೇಶಕ ಪ್ರಶಾಂತ್ ರಾಜ್.

ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದ ಖ್ಯಾತಿಯ ಚರಣ್ ಸಂಗೀತ ನಿರ್ದೇಶಕ. ಒಟ್ಟು 6 ಹಾಡುಗಳಿವೆ. ಇದು "2ಗಂಟೆ 20ನಿಮಿಷದ ಚಿತ್ರ. ಕಲಾಸಿ ಪಾಳ್ಯ ಮಾರ್ಕೆಟ್ ನಲ್ಲಿ ಜ್ವರದಲ್ಲಿಯೂ ಮಳೆಯಲ್ಲಿ ಹೊಡೆದಾಟದ ದೃಶ್ಯಗಳಿತ್ತು. ಅದರಲ್ಲಿ ಯಾವುದೇ ನಿರಾಕಣೆಗಳಿಲ್ಲದೆ  ಪಾಲ್ಗೊಂಡ ಬಗ್ಗೆ ನಿರ್ದೇಶಕರಿಂದ ನಾಯಕ ಪ್ರೇಮ್ ಗೆ ಕೃತಜ್ಞತೆಗಳ ಸಮರ್ಪಣೆಯಾಯಿತು.

ನಾಯಕ ನೆನಪಿರಲಿ ಪ್ರೇಮ್ ಮಾತನಾಡಿ, "ಆರಂಭದಿಂದಲೂ ಹಾಡುಗಳು ಚೆನ್ನಾಗಿ ಬಂದಿವೆ ಎನ್ನುವುದು ಖುಷಿಯ ವಿಚಾರ. ಹಾಡುಗಳಿಗೆ ದೊಡ್ಡ ಮಟ್ಟದ ಖರ್ಚು ಮಾಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಚೆನ್ನಾಗಿದೆ. ನಾನು ನನ್ನ ಫ್ಯಾನ್ಸ್ ಗೆ ಇಲ್ಲಿಯವರೆಗೆ ಒಂದು ಟೀ ‌ಕೂಡ ಕೊಡಿಸಿಲ್ಲ. ಆದರೂ ಸೋಲು ಗೆಲುವಲ್ಲಿ ಜೊತೆಗಿದ್ದರು. ಇದು ನನ್ನ 23ನೇ ಚಿತ್ರ. ಮುಂದಿನ‌ ತಿಂಗಳು ಚಿತ್ರ ಬಿಡುಗಡೆ" ಎಂದರು.

ಸಂಗೀತ ನಿರ್ದೇಶಕ ಚರಣ್, "ಈಗ ಇದು ನಾಲ್ಕನೇ ಚಿತ್ರವಾದರೂ ಕೆಲಸ ಶುರು ಮಾಡಿದ ಮೊದಲ ಚಿತ್ರ ಇದು. ಛಾಲೆಜಿಂಗ್ ಇತ್ತು. ಹಾಡುಗಳನ್ನು ಪವನ್ ಒಡೆಯರ್, ಕೃಷ್ಣೇಗೌಡರು, ಕವಿರಾಜ್ ಬರೆದಿದ್ದಾರೆ. ಎರಡು ಹಾಡು ವಿಜಯ್ ಪ್ರಕಾಶ್ ಹಾಡಿದ್ದು, ಅವರೊಂದಿಗೆ ಹೊಸಬರ ತಂಡವಿದೆ" ಎಂದರು.

ಆನಂದ್ ಆಡಿಯೋ ಶ್ಯಾಮ್ ನಿರ್ದೇಶಕರಿಗೆ ಒಳ್ಳೆಯ ಪ್ಲ್ಯಾನ್ ಇರುವುದಾಗಿ ಅಭಿಪ್ರಾಯ ಪಟ್ಟರು.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X