ಮಂಗಳೂರು, ಸೆ. 23: ಶಾಲಾ ಮಕ್ಕಳಿಗೆ ದಸರಾ ರಜೆಯಿರುವುದರಿಂದ ಸೆ. 25ರಿಂದ ಅ.2ರವರೆಗೆ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಲೇಕ್ ಗಾರ್ಡನ್ ಮತ್ತು ಸಂಸ್ಕೃತಿ ಗ್ರಾಮ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು, ಸೆ. 23: ಶಾಲಾ ಮಕ್ಕಳಿಗೆ ದಸರಾ ರಜೆಯಿರುವುದರಿಂದ ಸೆ. 25ರಿಂದ ಅ.2ರವರೆಗೆ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಲೇಕ್ ಗಾರ್ಡನ್ ಮತ್ತು ಸಂಸ್ಕೃತಿ ಗ್ರಾಮ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.