Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸಾಹಿತ್ಯದ ಘನ ಉದ್ದೇಶವನ್ನು ಮಾಧ್ಯಮಗಳು...

‘ಸಾಹಿತ್ಯದ ಘನ ಉದ್ದೇಶವನ್ನು ಮಾಧ್ಯಮಗಳು ಈಡೇರಿಸುತ್ತಿಲ್ಲ’

ವಿಚಾರಗೋಷ್ಠಿ ಉದ್ಘಾಟಿಸಿ ಎಸ್.ದಿವಾಕರ

ವಾರ್ತಾಭಾರತಿವಾರ್ತಾಭಾರತಿ23 Sept 2017 10:06 PM IST
share
‘ಸಾಹಿತ್ಯದ ಘನ ಉದ್ದೇಶವನ್ನು ಮಾಧ್ಯಮಗಳು ಈಡೇರಿಸುತ್ತಿಲ್ಲ’

ಉಡುಪಿ, ಸೆ.23: ಸಾಹಿತ್ಯದ ಹಾಗೆ ಮಾಧ್ಯಮಕ್ಕೂ ಅದರದೇ ಆದ ವೈಶಿಷ್ಯಗಳಿವೆ. ಆದರೆ ಇಂದು ಸಾಹಿತ್ಯದ ಘನ ಉದ್ದೇಶವನ್ನು ಮಾಧ್ಯಮ ಗಳು ಈಡೇರಿಸುತ್ತಿಲ್ಲ ಖ್ಯಾತ ಲೇಖಕ, ಹಿರಿಯ ಪತ್ರಕರ್ತ, ಕತೆಗಾರ ಎಸ್. ದಿವಾಕರ ಹೇಳಿದ್ದಾರೆ.

ಸಾಹಿತ್ಯ ಅಕಾಡೆಮಿಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ವಿವಿ ಹಾಗೂ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಇಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ‘ಸಾಹಿತ್ಯ ಮತ್ತು ಮಾಧ್ಯಮಗಳು’ ಒಂದು ದಿನದ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಾಹಿತ್ಯ ಮನುಷ್ಯನ ಬುದ್ಧಿ-ಭಾವಕ್ಕೆ ಸಂಬಂಧಿಸಿದ್ದು. ಸಾಹಿತ್ಯದ ಕೇಂದ್ರ ಬಿಂದು ಮನುಷ್ಯನೇ ಆಗಿದ್ದಾನೆ. ಆತನ ಮೂಲಕ ಪ್ರಪಂಚವನ್ನು ಅರ್ಥ ಮಾಡಿ ಕೊಳ್ಳುತ್ತೇವೆ. ಇಂದು ಕೂಡಾ ಬದುಕಿನ ನಿಗೂಢತೆಯನ್ನು ಒಡೆಯಲು ನಮಗಿರುವ ಏಕೈಕ ಮಾರ್ಗ ಸಾಹಿತ್ಯ ಮಾತ್ರ ಎಂದರು.

ದೇಶದಲ್ಲೂ ಇಂದು ವ್ಯಾಪಕವಾಗಿರುವ ಬಡತನವನ್ನು ಏನೆಂದು ಇಂದಿನ ಟಿವಿಗಳ ಮೂಲಕ ನೋಡಿ ತಿಳಿಯಲು ನಿಮಗೆ ಸಾಧ್ಯವಾಗುವುದಿಲ್ಲ. ದೇಶದ ಶೇ.60ರಿಂದ 70ರಷ್ಟು ಜನರ ಬದುಕು ಬವಣೆ ಮಾಧ್ಯಮಗಳಲ್ಲಿ ಬಿಂಬಿತವಾಗುವುದಿಲ್ಲ. ಜೀವನವನ್ನು ನಾವು ಕುವೆಂಪು, ಕಾರಂತ, ಬೇಂದ್ರೆ, ಅಡಿಗರ ಕೃತಿಗಳ ಮೂಲಕ ನಾವು ಅರ್ಥ ಮಾಡಿಕೊಳ್ಳಬಹುದು ಎಂದರು.

ಮಣಿಪಾಲ ವಿವಿ ಕುಲಪತಿ ಡಾ.ಎಚ್.ವಿನೋದ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಕುಸುಮ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಾಹಿತ್ಯ ಅಕಾಡೆಮಿಯ ಪ್ರಾದೇಶಿಕ ಕಾರ್ಯದರ್ಶಿ ಎಸ್.ಪಿ. ಮಹಾಲಿಂಗೇಶ್ವರ ಅತಿಥಿಗಳನ್ನು ಸ್ವಾಗತಿಸಿದರು. ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಮಂಡಳಿ ಸದಸ್ಯ ಡಾ.ಜಯಪ್ರಕಾಶ್ ಮಾವಿನಕುಳಿ ಪ್ರಾಸ್ತಾವಿಕ ಮಾತು ಗಳನ್ನಾಡಿದರು. ಗೋವಿಂದ ಪೈ ಸಂಶೋಧನಾ ಕೇಂದ್ರದ ಸಂಯೋಜಕ ಪ್ರೊ. ವರದೇಶ ಹಿರೇಗಂಗೆ ವಂದಿಸಿ, ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸುಚಿತ್ ಕೊೀಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X