Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದುರ್ಗಾ ಪೂಜೆಯ ವೆಚ್ಚ ಕಡಿತ ಮಾಡಿ...

ದುರ್ಗಾ ಪೂಜೆಯ ವೆಚ್ಚ ಕಡಿತ ಮಾಡಿ ರೊಹಿಂಗ್ಯಾರಿಗೆ ನೆರವು

ಬಾಂಗ್ಲಾದೇಶದ ಹಿಂದೂಗಳ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ23 Sept 2017 10:38 PM IST
share
ದುರ್ಗಾ ಪೂಜೆಯ ವೆಚ್ಚ ಕಡಿತ ಮಾಡಿ ರೊಹಿಂಗ್ಯಾರಿಗೆ ನೆರವು

ಢಾಕಾ (ಬಾಂಗ್ಲಾದೇಶ), ಸೆ. 23: ಮುಂಬರುವ ದುರ್ಗಾ ಪೂಜೆಯ ವೆಚ್ಚಗಳನ್ನು ಕಡಿತ ಮಾಡಿ, ಉಳಿದ ಹಣವನ್ನು ಮ್ಯಾನ್ಮಾರ್‌ನಿಂದ ವಲಸೆ ಬಂದಿರುವ ರೊಹಿಂಗ್ಯಾ ನಿರಾಶ್ರಿತರ ಪರಿಹಾರ ನಿಧಿಗೆ ನೀಡಲು ಬಾಂಗ್ಲಾದೇಶದ ಹಿಂದೂಗಳು ಶುಕ್ರವಾರ ನಿರ್ಧರಿಸಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಸೇನೆ ನಡೆಸುತ್ತಿರುವ ದಮನ ಕಾರ್ಯಾಚರಣೆಗೆ ಬೆದರಿ ಆಗಸ್ಟ್ 25ರಿಂದ 4.2 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ. ಈ ಪೈಕಿ ಹೆಚ್ಚಿನವರು ಮುಸ್ಲಿಮರು.

 ಅದೇ ವೇಳೆ, ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ವಾಸಿಸುತ್ತಿದ್ದ ಸುಮಾರು 800 ಹಿಂದೂಗಳೂ ಸೇನಾ ಕಾರ್ಯಾಚರಣೆಗೆ ಬೆದರಿ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ ಎಂದು ವರದಿಗಳು ಹೇಳಿವೆ.

ಮ್ಯಾನ್ಮಾರ್‌ನಲ್ಲಿ ಸೇನೆ ನಡೆಸುತ್ತಿರುವ ಕಾರ್ಯಾಚರಣೆಯು ಜನಾಂಗೀಯ ನಿರ್ಮೂಲನೆಯಾಗಿದೆ ಎಂದು ವಿಶ್ವಸಂಸ್ಥೆ ಬಣ್ಣಿಸಿದೆ.

‘‘ರೊಹಿಂಗ್ಯಾ ನಿರಾಶ್ರಿತರ ಬೃಹತ್ ವಲಸೆ ಭಯಾನಕ ಮಾನವೀಯ ಬಿಕ್ಕಟ್ಟೊಂದನ್ನು ತೆರೆದಿಟ್ಟಿದೆ. ಹಿಂಸೆಗೆ ಒಳಗಾಗಿರುವ ನಿರಾಶ್ರಿತರ ಪರವಾಗಿ ನಾವು ನಿಲ್ಲುತ್ತೇವೆ. ದುರ್ಗಾ ಪೂಜೆ ಹಬ್ಬದ ಸಂದರ್ಭದಲ್ಲಿ ಖರ್ಚು ಕಡಿಮೆ ಮಾಡಿ ಉಳಿದ ಹಣವನ್ನು ನಿರಾಶ್ರಿತರ ನೆರವಿಗೆ ನೀಡುತ್ತೇವೆ’’ ಎಂದು ಪೂಜಾ ಆಚರಣೆ ಸಮಿತಿಯ ಪ್ರಧಾನ ಕಾರ್ಯದರ್ಶಿ ತಿಳಿಸಿದರು.

ಮ್ಯಾನ್ಮಾರ್ ಪತ್ರಕರ್ತರಿಗೆ ಜಾಮೀನು

ರೊಹಿಂಗ್ಯಾ ಮುಸ್ಲಿಮರ ವಲಸೆ ಬಗ್ಗೆ ವರದಿ ಮಾಡುತ್ತಿದ್ದಾಗ ಬಂಧಿಸಲ್ಪಟ್ಟಿದ್ದ ಮ್ಯಾನ್ಮಾರ್‌ನ ಇಬ್ಬರು ಪತ್ರಕರ್ತರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.

 ಬಾಂಗ್ಲಾದೇಶದ ಕಾಕ್ಸ್ ಬಝಾರ್ ಗಡಿ ಪರಿಸರದಲ್ಲಿ ಸೆಪ್ಟಂಬರ್ ತಿಂಗಳ ಆದಿ ಭಾಗದಲ್ಲಿ ಈ ಪತ್ರಕರ್ತರನ್ನು ಬಂಧಿಸಲಾಗಿತ್ತು. ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ಸೇನೆ ನಡೆಸುತ್ತಿರುವ ದಮನ ಕಾರ್ಯಾಚರಣೆಗೆ ಬೆದರಿ ಲಕ್ಷಾಂತರ ರೊಹಿಂಗ್ಯಾ ಮುಸ್ಲಿಮರು ಇಲ್ಲಿಗೆ ಪಲಾಯನಗೈಯುತ್ತಿದ್ದಾರೆ.

‘‘ನ್ಯಾಯಾಲಯವೊಂದು ಅವರಿಗೆ ಜಾಮೀನು ನೀಡಿದೆ. ಆದರೆ ಅವರು ಈಗ ತಮ್ಮ ದೇಶಕ್ಕೆ ಮರಳುವಂತಿಲ್ಲ’’ ಎಂದು ಪೊಲೀಸ್ ಅಧಿಕಾರಿ ರಣಜಿತ್ ಕುಮಾರ್ ಬರುವ ‘ರಾಯ್ಟರ್ಸ್’ಗೆ ತಿಳಿಸಿದರು.

ಅವರು ತಮ್ಮ ದೇಶಕ್ಕೆ ಮರಳಬಹುದೇ ಎಂಬುದನ್ನು ನ್ಯಾಯಾಲಯ ಇನ್ನೊಂದು ಪ್ರತ್ಯೇಕ ವಿಚಾರಣೆಯಲ್ಲಿ ತೀರ್ಮಾನಿಸಲಿದೆ ಎಂದರು. ಮುಂದಿನ ವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಪ್ರವಾಸಿ ವೀಸಾದಲ್ಲಿದ್ದ ಈ ಪತ್ರಕರ್ತರು ಜರ್ಮನ್ ಮ್ಯಾಗಝಿನ್‌ಗಾಗಿ ಕೆಲಸ ಮಾಡುತ್ತಿದ್ದಾಗ ಬಂಧಿಸಲಾಗಿದೆ ಎಂದು ಬಾಂಗ್ಲಾದೇಶ ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X