Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರವಾನಿಗೆ ಪಡೆಯದ ಬಸ್ ಗಳಿಗೆ ಶಿಸ್ತು...

ಪರವಾನಿಗೆ ಪಡೆಯದ ಬಸ್ ಗಳಿಗೆ ಶಿಸ್ತು ಕ್ರಮ: ಸಾರಿಗೆ ಸಚಿವ ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ23 Sept 2017 11:59 PM IST
share
ಪರವಾನಿಗೆ ಪಡೆಯದ ಬಸ್ ಗಳಿಗೆ ಶಿಸ್ತು ಕ್ರಮ: ಸಾರಿಗೆ ಸಚಿವ ರೇವಣ್ಣ

ತುಮಕೂರು, ಸೆ.23: ಖಾಸಗಿಯವರು ಬಸ್ ಗಳಿಗೆ “ಸಿಸಿ”(ಕ್ಯಾಜ್ಯುಯಲ್ ಕಾಂಟ್ರಾಕ್ಟ್) ಪರ್ಮಿಟ್ ಪಡೆದು ಆನ್‍ಲೈನ್‍ನಲ್ಲಿ ಸೀಟುಗಳನ್ನು ಬುಕ್ ಮಾಡಿ ಪ್ರಯಾಣಿಕರನ್ನು ಸಾಗಾಟ ಮಾಡುವ ವ್ಯವಸ್ಥೆ ಅಕ್ರಮವಾಗಿ ರಾಜ್ಯದಲ್ಲಿ ನಡೆಯುತ್ತಿರುವುದನ್ನು ನಿಯಂತ್ರಿಸಲಾಗುವುದು ಎಂದು ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ತಿಳಿಸಿದ್ದಾರೆ.

ತುಮಕೂರು ನಗರದ ಬಸ್ಸು ನಿಲ್ದಾಣವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ರಾಜ್ಯದಲ್ಲಿ ಖಾಸಗಿಯವರು “ಸಿಸಿ” ಪರ್ಮಿಟ್‍ನ್ನು ಸಾರಿಗೆ ಇಲಾಖೆಯಿಂದ ಪಡೆದು ಆನ್‍ ಲೈನ್‍ನಲ್ಲಿ ಪ್ರಯಾಣಿಕರ ಸೀಟುಗಳನ್ನು ಬುಕ್ ಮಾಡಿಕೊಂಡು ಬಸ್ ಗಳನ್ನು ಅಕ್ರಮವಾಗಿ ಓಡಿಸುತ್ತಿದ್ದಾರೆ. ಇಂತಹ ಅಕ್ರಮ ವ್ಯವಸ್ಥೆ ಇರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ನಿಯಂತ್ರಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಿದ್ದೇನೆ ಎಂದು ಅವರು ತಿಳಿಸಿದರು. 

“ಬಸ್ ಪೋರ್ಟ್” ನಿಲ್ದಾಣಗಳ ನಿರ್ಮಾಣ: ನಗರಗಳಲ್ಲಿರುವ ಮಾಲ್‍ಗಳಲ್ಲಿನ ಸೌಲಭ್ಯಗಳನ್ನು ಒಳಗೊಂಡಂತೆ “ಬಸ್ ಪೋರ್ಟ್” ಪರಿಕಲ್ಪನೆಯಲ್ಲಿ ಹೊಸ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುವುದು. ರಾಜ್ಯದಲ್ಲಿಯೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬಿಎಂಟಿಸಿಯ ವತಿಯಿಂದ ‘ಬಸ್ಸು ಪೋರ್ಟ್” ನಿರ್ಮಿಸಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ತುಮಕೂರು ನಗರವು ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿರುವುದರಿಂದ ಈ ಬಸ್ ನಿಲ್ದಾಣವು ಮೇಲ್ದರ್ಜೆಗೆರಲಿದೆ.ಅಲ್ಲದೆ ಸದ್ಯ ಬಸ್ಸು ನಿಲ್ದಾಣದಲ್ಲಿ ವಾಹನ ದಟ್ಟಣೆ ಇರುವುದರಿಂದ ನಗರ ಸಾರಿಗೆಗೆ ಈಗಿರುವ ಬಸ್ಸು ಡಿಪೋದ ಸ್ಥಳದಲ್ಲಿಯೇ ನಿಲ್ದಾಣ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಸ್ಮಾರ್ಟ್ ಸಿಟಿ ಲಿಮಿಟೆಡ್‍ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು. 

ಈ ವೇಳೆ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿಗಳ ಬಳಿ ಖುದ್ದು ಸಚಿವರು ತೆರಳಿ ಸಮಸ್ಯೆಗಳನ್ನು ಆಲಿಸಿದರು. ಕಾಲೇಜು ವಿದ್ಯಾರ್ಥಿಗಳಿಂದ ಮನವಿಯನ್ನು ಸ್ವೀಕರಿಸಿದರು ಹಾಗೂ ನಿಲ್ದಾಣದಲ್ಲಿ ಶೌಚಾಲಯ ಸೇರಿಂತೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. 

ಈ ಸಂದರ್ಭದಲ್ಲಿ ಕೆಎಸ್‍ಆರ್‍ಟಿಸಿ ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ಸೇರಿದಂತೆ ಕೆಎಸ್‍ಆರ್‍ಟಿಸಿ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X