Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ..

ಓ ಮೆಣಸೇ..

ಪಿ.ಎ.ರೈಪಿ.ಎ.ರೈ25 Sept 2017 12:17 AM IST
share
ಓ ಮೆಣಸೇ..

ಕೇರಳದಲ್ಲಿ ಬಿಜೆಪಿಯು ವಾಮನಾವತಾರ ತಾಳಿ ರಾಕ್ಷಸ (ಕಮ್ಯುನಿಸ್ಟರು)ರನ್ನು ಪಾತಾಳಕ್ಕೆ ತುಳಿಯಬೇಕು. - ನಳಿನ್ ಕುಮಾರ್ ಕಟೀಲು, ಸಂಸದ

ಇನ್ನೊಬ್ಬ ಬಲಿಚಕ್ರವರ್ತಿಯ ಬಲಿಗೆ ಕೇರಳೀಯರು ಅವಕಾಶ ಕೊಡಲಾರರು.
---------------------
ನಾವು ಅಮೆರಿಕದ ಜೊತೆಗೂಡಿ ಹಲವಾರು ಶಾಂತಿಪಾಲನಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. -ಸೈಯದ್ ಅಕ್ಬರುದ್ದೀನ್, ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿ.

ದೇಶದೊಳಗೆ ಹೆಚ್ಚುತ್ತಿರುವ ಹಿಂಸೆಯಿಂದಲೇ ಗೊತ್ತಾಗಿ ಬಿಡುತ್ತದೆ.

---------------------

ಬುಲೆಟ್‌ಗೆ ಬುಲೆಟ್‌ನಿಂದಲೇ ಉತ್ತರ ನೀಡಲಾಗುವುದು. - ಯೋಗಿ ಆದಿತ್ಯನಾಥ್, ಉ.ಪ್ರ. ಮುಖ್ಯಮಂತ್ರಿ.

ಬುಲೆಟ್ ಟ್ರೈನ್ ಬಗ್ಗೆ ಬಿಡುತ್ತಿರುವ ಬುಲ್ಲೆಟ್ ಆಗಿರಬಹುದು.

---------------------

ಬಡತನ ನಿವಾರಣೆಗಾಗಿ ಮೋದಿ ಕೈಗೊಂಡ ಕ್ರಮಗಳು ಐತಿಹಾಸಿಕವಾದುದು. - ಅಮಿತ್ ಶಾ, ಬಿಜೆಪಿ ಅಧ್ಯಕ್ಷ

ವೈಫಲ್ಯಗಳೆಲ್ಲವೂ ನಿಮ್ಮ ಮಾತನ್ನು ಅನುಮೋದಿಸುತ್ತಿವೆ.

---------------------
ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ನನಗೆ ಸೋಲಿನ ಭಯವಿಲ್ಲ. - ಯಡ್ಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಭಯವೇನಿದ್ದರೂ ಬಿಜೆಪಿಗೆ ಮಾತ್ರ.

---------------------
ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹಾಗಾಗಿ ನನ್ನ ರಾಜೀನಾಮೆಗೆ ಒತ್ತಾಯಿಸುತ್ತಲೇ ಕಾಲ ಕಳೆಯುತ್ತಾರೆ. - ಕೆ.ಜೆ.ಜಾರ್ಜ್, ಸಚಿವ

ರಾಜೀನಾಮೆ ಕೊಡುವುದಿಲ್ಲ ಎನ್ನುವುದು ಸದ್ಯಕ್ಕೆ ನಿಮ್ಮ ಕೆಲಸವಾಗಿ ಬಿಟ್ಟಿದೆ.

---------------------
 ಬಹುತೇಕರು ನನ್ನನ್ನು ಅಲೆಮಾರಿ ಎಂದು ಕರೆಯುತ್ತಾರೆ. - ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವ

ಮಾರಿ ಎಂದಿರುವುದನ್ನು ನೀವು ತಪ್ಪಾಗಿ ಅರ್ಥೈಸಿಕೊಂಡಿದ್ದೀರಿ. ಬಹುಶಃ ದೇಶವ ಮಾರುವ ಕೆಲಸದಲ್ಲಿ ಮಗ್ನರಾಗಿರುವುದಕ್ಕಾಗಿರಬಹುದು.

---------------------
ಯೋಗ ಸದೃಢ ಸಮಾಜ ನಿರ್ಮಾಣಕ್ಕೆ ಸಹಾಯಕವಾಗಿದೆ. - ನರೇಂದ್ರ ಮೋದಿ, ಪ್ರಧಾನಿ.

ಆಹಾರಗಳ ಬೆಲೆ ಏರಿಕೆಗಾಗಿ ನಿಮ್ಮ ಪರ್ಯಾಯ ವ್ಯವಸ್ಥೆಯೇ?
---------------------
 ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ಕೊಡುವಂತಿದ್ದರೆ ಯಡಿಯೂರಪ್ಪರಿಗೆ ಮೊದಲು ಕೊಡಬೇಕು. - ವಿ.ಎಸ್. ಉಗ್ರಪ್ಪ, ಕಾಂಗ್ರೆಸ್ ನಾಯಕ

ವೀರಪ್ಪ ಮೊಯ್ಲಿಯವರ ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ತಾತ್ಕಾಲಿಕವಾಗಿ ಕೊಟ್ಟು ಬಿಡಿ.

---------------------
ನನ್ನ ಕರ್ಮಭೂಮಿ ರಾಮನಗರ, ಅಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ. - ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ.

ಒಟ್ಟಾರೆ ರಾಮನಗರದ ಜನರ ಕರ್ಮ.

---------------------
ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರ ಬಿಡುವ ಮನಸ್ಸಿಲ್ಲದೆ ದ್ವಂದ್ವದಲ್ಲಿ ಸಿಲುಕಿದ್ದಾರೆ. - ಶೋಭಾ ಕರಂದ್ಲಾಜೆ, ಸಂಸದೆ.

ಕೇಂದ್ರದ ವರಿಷ್ಠರ ಶಿಕಾರಿಗೆ ಬಲಿಯಾಗಲು ಇಷ್ಟವಿಲ್ಲ.

---------------------
ಬಿಜೆಪಿಯ ದೋಷಗಳನ್ನು ಹೊತ್ತುಕೊಳ್ಳಲು ನಮ್ಮ ಪಕ್ಷ ಸಿದ್ಧವಿಲ್ಲ. - ಸಂಜಯ್ ರಾವುತ್, ಶಿವಸೇನೆ ನಾಯಕ.

ಅವರು ನಿಮ್ಮ ದೋಷಗಳನ್ನು ಹೇಳಬಹುದೆನ್ನುವ ಭಯವಿರಬೇಕು.

---------------------
ಮಾನವರೆಲ್ಲರೂ ಮೂಲತಃ ಸಸ್ಯಾಹಾರಿಗಳು. - ಮೇನಕಾ ಗಾಂಧಿ, ಕೇಂದ್ರ ಸಚಿವೆ.

ಹೀಗೆ ಮೂಲಗಳನ್ನು ಹುಡುಕುತ್ತಾ ಹೋದರೆ, ಸಂಜಯ್ ಗಾಂಧಿ ಕಾಲಿಗೆ ತೊಡರುತ್ತಾರೆ.

---------------------
ಗೋವುಗಳನ್ನು ಪೂಜಿಸುವವರು ಯಾವತ್ತೂ ಹಿಂಸೆಗೆ ಇಳಿಯುವುದಿಲ್ಲ. - ಮೋಹನ್ ಭಾಗವತ್, ಆರೆಸ್ಸೆಸ್ ಮುಖ್ಯಸ್ಥ.

ಗೋವುಗಳನ್ನು ಪೂಜಿಸುವುದಕ್ಕಾಗಿ ಯಾರೂ ಗೋವುಗಳನ್ನು ಸಾಕುವುದೂ ಇಲ್ಲ.

---------------------
 ದಲಿತರ ಮತಗಳನ್ನು ಸೆಳೆಯುವ ಉದ್ದೇಶದಿಂದಲೇ ಬಿಜೆಪಿ ರಾಮನಾಥ್ ಕೋವಿಂದ್‌ರನ್ನು ರಾಷ್ಟ್ರಪತಿ ಮಾಡಿದೆ. - ಮಾಯಾವತಿ, ಬಿಎಸ್ಪಿ ಮುಖ್ಯಸ್ಥೆ.

ಬ್ರಾಹ್ಮಣರ ಮತಗಳನ್ನು ಸೆಳೆಯುವುದಕ್ಕಾಗಿ ನೀವು ಮಾಡಿದ್ದೇನು ಕಡಿಮೆಯೇ?

---------------------
ನಾವು ಕೇಂದ್ರ ಸರಕಾರದ ಗುಲಾಮ ಅಥವಾ ಸೇವಕರಲ್ಲ. - ಪಳನಿಸ್ವಾಮಿ, ತಮಿಳುನಾಡು ಮುಖ್ಯಮಂತ್ರಿ.

ಅದಕ್ಕಿಂತಲೂ ಕೆಳಗಿನ ಸ್ಥಾನವೊಂದು ಇದೆಯೇ?
---------------------
ಯಡಿಯೂರಪ್ಪ ಎಲ್ಲೇ ಚುನಾವಣೆಗೆ ನಿಂತರೂ ಗೆಲ್ಲಿಸುವ ವಿಶ್ವಾಸವಿದೆ. - ಕೆ.ಎಸ್. ಈಶ್ವರಪ್ಪ, ಬಿಜೆಪಿ ನಾಯಕ.

ಅವರ ಎದುರಾಳಿಯನ್ನಿರಬೇಕು.

---------------------
ನಮ್ಮ ಆರ್ಥಿಕತೆ ತಲೆಕೆಳಗಾಗಿ ಗಿರಕಿ ಹೊಡೆಯುತ್ತಿದೆ. - ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ನಾಯಕ.

ಇನ್ನು ಮುಂದೆ ತಲೆಕೆಳಗಾಗಿ ನಡೆಯಿರಿ ಎಂದು ಮೋದಿ ಆದೇಶ ನೀಡಲಿದ್ದಾರಂತೆ.

---------------------
ಅಮೆರಿಕದಲ್ಲಿ ರಾಹುಲ್ ವಂಶಾಡಳಿತದ ಬಗ್ಗೆ ಮಾತನಾಡಿದಾಗ ನನಗೆ ನಾಚಿಕೆ ಎನಿಸಿತು. - ಅರುಣ್ ಜೇಟ್ಲಿ, ಕೇಂದ್ರ ಸಚಿವ.

ದೇಶದ ಆರ್ಥಿಕ ವ್ಯವಸ್ಥೆಯ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿರುವುದು ನಾಚಿಕೆ ತರಿಸಲಿಲ್ಲವೇ?

---------------------
 ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಗೆಲ್ಲಲು ಹಿಂದಿನ ಸರಕಾರಗಳ ವೈಫಲ್ಯವೇ ಕಾರಣ. -ರಾಹುಲ್ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ.

ಹಿಂದಿನ ಸರಕಾರ ನಿಮ್ಮದೇ ಆಗಿತ್ತು ಎನ್ನುವುದು ನೆನಪಿದೆಯೇ?
---------------------
ದೇವರಿಗೆ ಕೋಪ ಬಂದಿರಬೇಕು ಹೀಗಾಗಿಯೇ ಮುಂಬೈಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. -ಅಮಿತಾಭ್ ಬಚ್ಚನ್, ಬಾಲಿವುಡ್ ನಟ.

ಆ ಕೋಪ ಬರಿಸುವ ವಿಧಾನವನ್ನು ಕರ್ನಾಟಕದ ಬಳ್ಳಾರಿಯ ಜನರಿಗೂ ಹೇಳಿಕೊಡಿ.

---------------------

ಮೋದಿ ಇಸ್ರೇಲ್ ಭೇಟಿ ಐತಿಹಾಸಿಕ. - ಬೆಂಜಮಿನ್ ನೆತನ್ಯಾಹು, ಇಸ್ರೇಲ್ ಪ್ರಧಾನಿ.

ಹೌದು ಎಂದು ತಲೆದೂಗಿದನಂತೆ ಇತಿಹಾಸ ಪ್ರಸಿದ್ಧ ಹಿಟ್ಲರ್ 

share
ಪಿ.ಎ.ರೈ
ಪಿ.ಎ.ರೈ
Next Story
X