Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳ ಪಂಚಾಯತ್ ಎದುರು ಡಿವೈಎಫ್‍ಐ...

ಹರೇಕಳ ಪಂಚಾಯತ್ ಎದುರು ಡಿವೈಎಫ್‍ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Sept 2017 10:01 PM IST
share
ಹರೇಕಳ ಪಂಚಾಯತ್ ಎದುರು ಡಿವೈಎಫ್‍ಐ ಪ್ರತಿಭಟನೆ

ಕೊಣಾಜೆ: ನಿವೇಶನರಹಿತರ ಪಟ್ಟಿ ಮಾಡುವಲ್ಲಿ ಹರೇಕಳ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ತಾಳಿದೆ ಎಂದು ಆರೋಪಿಸಿ ಸೋಮವಾರ ಪಂಚಾಯಿತಿ ಮುಂಭಾಗದಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆ ನಡೆಯಿತು.

ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಮಾತನಾಡಿ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇ.90 ಪೂರೈಸಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ, ಆದರೆ ಗ್ರಾಮೀಣ ಭಾಗದಲ್ಲಿರುವ ಕಡು ಬಡವರಿಗೆ ಎಷ್ಟು ನಿವೇಶನ ನೀಡಿದ್ದೀರಿ ಎಂದು ಜನತೆಗೆ ತಿಳಿಸಬೇಕಿದೆ. ಪಂಚಾಯಿತಿ ಹಿಂದಿನಿಂದಲೂ ಜನಪ್ರತಿನಿಧಿಗಳು, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಸುದ್ದಿ ಮಾಡಿದ್ದು, ಶಿಕ್ಷೆಯಾಗುವ ಹಂತದಲ್ಲಿ ಮತ್ತೆ ಭ್ರಷ್ಟರು ಗೆದ್ದು ಬಂದಿದ್ದಾರೆ. ಸರ್ಕಾರದಿಂದ ವೇತನ ಪಡೆಯುವ ಅಧಿಕಾರಿಗಳು ನಿವೇಶನರಹಿತರ ಪಟ್ಟಿ ಮಾಡಲು ಸಮಸ್ಯೆಯಾದರೂ ಏನು ಎಂದು ಪ್ರಶ್ನಿಸಿದರು.  

ಪ್ರತಿಭಟನಾ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಮನವಿ ಸ್ವೀಕರಿಸಿ ಈಗಾಗಲೇ ಸರ್ವೇ ನಂಬ್ರ 124 ಮತ್ತು 125ರಲ್ಲಿ 7.50 ಎಕರೆ ಜಮೀನು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡುವಂತೆ ಒತ್ತಾಯಿಸಿ ಪಂಚಾಯಿತಿ ಮನವಿ ಮಾಡಿದ್ದು, ಗ್ರಾಮಕರಣಿಕ ಮುಖಾಂತರ ಕಂದಾಯಾಧಿಕಾರಿಗೆ ತಲುಪಿದೆ ಎಂದರು. 

ಇದರಿಂದ ಆಕ್ರೋಶಿತರಾದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಮುಖಂಡ ರಫೀಕ್ ಹರೇಕಳ, ಇಂತಹ ಮಾತುಗಳು ಹಿಂದಿನಿಂದಲೇ ಕೇಳುತ್ತಾ ಬಂದಿದ್ದೇವೆ. ಗ್ರಾಮದಲ್ಲಿ ಪಂಚಾಯಿತಿ ಸದಸ್ಯರು 10ರಿಂದ 20 ಸಾವಿರ ಹಣ ಪಡೆದು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುಮತಿ ನೀಡುತ್ತಿದ್ದರೂ ಅಧಿಕಾರಿಗಳಿಗೆ ಗೊತ್ತಿರುವುದಿಲ್ಲ. ಜಾಗ ನೀಡುವ ಮೊದಲು ಇರುವ ನಿವೇಶನರಹಿತರ ಪಟ್ಟಿ 15 ದಿನಗಳಲ್ಲಿ ಮಾಡದಿದ್ದರೆ, ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಸಿದರು. 

ಡಿವೈಎಫ್‍ಐ ಜಿಲ್ಲಾ ಮುಖಂಡ ರಫೀಕ್ ಹರೇಕಳ ಪ್ರತಿಭಟನೆಯ ನೇತೃತ್ವದ ವಹಿಸಿದ್ದರು. ಉಳ್ಳಾಲ ವಲಯ ಕೋಶಾಧಿಕಾರಿ ಸುನಿಲ್ ತೇವುಲ, ಗ್ರಾಮ ಪಂಚಾಯಿತಿ ಸದಸ್ಯ ಅಶ್ರಫ್, ಸಿಪಿಐಎಂ ಮುಖಂಡರಾದ ಉಮರಬ್ಬ, ಕೆ.ಎಚ್.ಹಮೀದ್, ಮುಖಂಡರಾದ ಎವರಿಸ್, ಖಾಲಿದ್, ಜಬ್ಬಾರ್ ಆಲಡ್ಕ, ಸಿರಾಜ್ ಆಲಡ್ಕ, ನಿಝಾಮ್ ಹರೇಕಳ, ಇಬ್ರಾಹಿಂ ಪುತ್ತ, ಸಿದ್ದೀಕ್ ನ್ಯೂಪಡ್ಪು, ಲತೀಫ್ ನ್ಯೂಪಡ್ಪು, ಅಶ್ರಫ್ ಇನ್ನಿತರರು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X