Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಯಂ ನಿವಾಸಿಗಳಿಗೆ ಹಕ್ಕು ಪತ್ರ...

ಖಾಯಂ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಶಾಸಕ ರಫೀಕ್ ಅಹ್ಮದ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ25 Sept 2017 11:08 PM IST
share
ಖಾಯಂ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಶಾಸಕ ರಫೀಕ್ ಅಹ್ಮದ್ ಸೂಚನೆ

ತುಮಕೂರು, ಸೆ.25: ಮಹಾನಗರ ಪಾಲಿಕೆ ವ್ಯಾಪ್ತಿಯ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ಹಲವಾರು ವರ್ಷಗಳಿಂದ ವಾಸಿಸುತ್ತಿರುವವರಿಗೆ ಕರ್ನಾಟಕ ಭೂ-ಕಂದಾಯ ಅಧಿನಿಯಮ ಕಲಂ 94ಸಿಸಿಯಡಿ ಹಕ್ಕು ಪತ್ರಗಳನ್ನು ವಿತರಿಸುವಂತೆ ಶಾಸಕ ಡಾ.ಎಸ್.ರಫೀಕ್ ಅಹ್ಮದ್ ತಶೀಲ್ದಾರ್ ರಂಗೇಗೌಡ ಅವರಿಗೆ ಸೂಚಿಸಿದ್ದಾರೆ.

ನಗರದ ದೇವರಾಯಪಟ್ಟಣದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಕಲಂ 94 ಸಿಸಿಯಡಿ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಬಳಿಕ ಮಾತನಾಡಿದ ಅವರು, ತುಮಕೂರು ಮಹಾನಗರದ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ಹಲವಾರು ವರ್ಷಗಳಿಂದ ವಾಸಿಸುತ್ತಿದ್ದರೂ ಅವರಿಗೆ ಆ ಮನೆಯ ಮೇಲೆ ಯಾವುದೇ ಹಕ್ಕುಗಳಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಇಂತಹವರಿಗೆ ಹಕ್ಕು ಪತ್ರ ನೀಡುವ ನಿರ್ಧಾರ ತೆಗೆದುಕೊಂಡ ನಂತರ  ನಗರದಲ್ಲಿ 200 ಕ್ಕೂ ಹೆಚ್ಚು ಮಂದಿಗೆ ಹಕ್ಕು ಪತ್ರಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದರು.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಬಡವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ತಮ್ಮ ಇಲಾಖೆಯ ಮೂಲಕ ಅನುಷ್ಠಾನಗೊಳಿಸಿದ್ದಾರೆ.ಇದರಿಂದ ದೀನ ದಲಿತರಿಗೆ, ಬಡವರಿಗೆ ಅನುಕೂಲವಾಗಿದೆ.ಕಳೆದ 30 ವರ್ಷಗಳಿಂದ ನಗರದ ಬಡ್ಡಿಹಳ್ಳಿ ಕೆರೆಯಲ್ಲಿ 28 ಹಾಗೂ ಬಂಡೆಪಾಳ್ಯದಲ್ಲಿ 30 ಕುಟುಂಬಗಳು ವಾಸಿಸುತ್ತಿವೆ. ಈ ಪ್ರದೇಶವನ್ನು ಸರ್ವೇ ಮಾಡಿ ಇವರಿಗೆ ಹಕ್ಕುಪತ್ರಗಳನ್ನು ನೀಡಲು ಅವಕಾಶವಿದ್ದರೆ ಆದಷ್ಟು ಬೇಗ ಹಕ್ಕು ಪತ್ರ ನೀಡಬೇಕುಎಂದ ಅವರು, ತುಮಕೂರು ನಗರದ ಪ್ರತಿ ವಾರ್ಡಿನಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿರುವವರಿದ್ದು,ಇವರನ್ನು ಗುರುತಿಸಿ ಹಕ್ಕು ಪತ್ರಗಳನ್ನು ನೀಡಲು ಸಂಬಂಧಪಟ್ಟ ಇಲಾಖೆಗಳು ಮುಂದಾಗಬೇಕೆಂದು ನಿರ್ದೇಶನ ನೀಡಿದರು. 

ಈ ವೇಳೆ  ತುಮಕೂರು ಪಾಲಿಕೆ ವತಿಯಿಂದ 57 ಮಂದಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್‍ಗಳನ್ನು ಹಾಗೂ ಕಲಂ 94ಸಿಸಿಯಡಿ 67 ಮಂದಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.

ಸಮಾರಂಭದಲ್ಲಿ ಮೇಯರ್ ರವಿಕುಮಾರ್, ಟೂಡಾ ಸದಸ್ಯ ಆಟೋ ರಾಜು, ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ನರಸಿಂಹಮೂರ್ತಿ, ಪಾಲಿಕೆ ಸದಸ್ಯ ಜಿ.ಎಚ್. ಲೋಕೇಶ್, ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X