Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೋಶಿಬಾ ಇಲೆಕ್ಟ್ರಿಕಲ್ ಇಂಡಸ್ಟ್ರಿಯಲ್...

ತೋಶಿಬಾ ಇಲೆಕ್ಟ್ರಿಕಲ್ ಇಂಡಸ್ಟ್ರಿಯಲ್ ಸಿಸ್ಟಂ ಕಾರ್ಪೊರೇಶನ್ ನ ನೂತನ ಪವರ್ ಇಲೆಕ್ಟ್ರಾನಿಕ್ ಘಟಕಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Sept 2017 11:30 PM IST
share
ತೋಶಿಬಾ ಇಲೆಕ್ಟ್ರಿಕಲ್ ಇಂಡಸ್ಟ್ರಿಯಲ್ ಸಿಸ್ಟಂ ಕಾರ್ಪೊರೇಶನ್ ನ ನೂತನ ಪವರ್ ಇಲೆಕ್ಟ್ರಾನಿಕ್ ಘಟಕಕ್ಕೆ ಚಾಲನೆ

ತುಮಕೂರು, ಸೆ.25: ತುಮಕೂರಿನ ಸಮೀಪದ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ತೋಶಿಬಾ ಇಲೆಕ್ಟ್ರಿಕಲ್ ಇಂಡಸ್ಟ್ರಿಯಲ್ ಸಿಸ್ಟಂ ಕಾರ್ಪೊರೇಶನ್ ನ ನೂತನ ಪವರ್ ಇಲೆಕ್ಟ್ರಾನಿಕ್ ಘಟಕಕ್ಕೆ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಉದ್ಘಾಟಿಸಿದರು. 

ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿಮೆಕ್ ಕಂಪೆನಿಯ ಅಧ್ಯಕ್ಷ ಮಸಾಯಿಕ ಯಮವಿಕಾ, ನಮ್ಮ ಸಂಸ್ಥೆ ಭಾರತದಲ್ಲಿ ನೂತನ ಘಟಕವನ್ನು ತೆರೆಯಲು ಉತ್ಸಾಹದಿಂದ ಬಂಡವಾಳ ಹೂಡಿದ್ದು, ಭಾರತದಲ್ಲಿ ಅತೀ ದೊಡ್ಡ ಜಪಾನಿ ಸಂಸ್ಥೆಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆ ಪಡೆದಿದೆ. ಭಾರತ ಸರಕಾರ ನಮಗೆ ಭಾರತದಲ್ಲಿ ಬಂಡವಾಳ ಹೂಡಲು ಅಗತ್ಯ ನೆರವು ನೀಡಿದ್ದು, ಇಲ್ಲಿನ ವಾತಾವರಣ ಕೈಗಾರಿಕಾ ಸ್ನೇಹಿಯಾಗಿದೆ. ಜೊತೆಗೆ ಕರ್ನಾಟಕ ಸರಕಾರದ ನೆರವು ಅಮೂಲ್ಯವಾಗಿದ್ದು, ಸರಕಾರ ಪ್ರತಿ ಹಂತದಲ್ಲಿಯೂ ಕೈಜೋಡಿಸಿದೆ ಎಂದು ತಿಳಿಸಿದರು.

ನಮ್ಮ ಸಂಸ್ಥೆ ಕೇವಲ ಆರ್ಥಿಕ ಬೆಳವಣಿಗೆಗೆ ಅಷ್ಟೇ ಅಲ್ಲದೆ ಭಾರತದಲ್ಲಿ ಔದ್ಯೋಗಿಕ ಹಾಗೂ ಸಾರ್ವಜನಿಕ ರಂಗದಲ್ಲಿ ಸೇವೆ ಸಲ್ಲಿಸುತ್ತಿದೆ. ಭಾರತದಲ್ಲಿ ಉದ್ಯೋಗವಕಾಶಗಳು ಹೆಚ್ಚುವ ಮೂಲಕ ಭಾರತದ ಆರ್ಥಿಕ ಶಕ್ತಿ ಕೂಡ ದೊಡ್ಡದಾಗುವುದರಲ್ಲಿ ಅನುಮಾನವಿಲ್ಲ ಎಂದರು. 

ಟಿಮೆಕ್‍ನ ವ್ಯವಸ್ಥಾಪಕ ನಿರ್ದೇಶಕ ಹೇಮಂತ್ ಜೋಶಿ ಮಾತನಾಡಿ, ಭಾರತದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಪೂರಕ ವಾತಾವರಣ ಇದೆ. ಹಾಗಾಗಿ ಇಲ್ಲಿಗೆ ಬರಲು ವಿದೇಶಿ ಕಂಪೆನಿಗಳು ಮುಂದಾಗುತ್ತಿದ್ದು, ಇಲೆಕ್ಟ್ರಾನಿಕ್ ರಂಗದಲ್ಲಿ ಅತಿದೊಡ್ಡ ಹೆಸರು ಗಳಿಸಿರುವ ಟಿಮೆಕ್ ಕಂಪನಿ ಭಾರತದಲ್ಲಿ ಬಂಡವಾಳ ಹೂಡಿದ್ದು, ಇದೀಗ ತನ್ನ ನೂತನ ಘಟಕ ಆರಂಭಿಸಿರುವುದು ಉತ್ತಮ ಬೆಳವಣಿಗೆ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್,ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಶಾಂತಾರಾಮ್ ಸೇರಿದಂತೆ ಕಂಪೆನಿಂಯ ಸಿಬ್ಬಂದಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X