Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಲ್ಯ: ಸೆ.28 ರಿಂದ ಶ್ರೀ ಶಾರದಾ...

ಕೊಲ್ಯ: ಸೆ.28 ರಿಂದ ಶ್ರೀ ಶಾರದಾ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ26 Sept 2017 8:07 PM IST
share

ಉಳ್ಳಾಲ,ಸೆ.26: ಸೋಮೇಶ್ವರ ಕೊಲ್ಯದ  ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಆಚರಿಸುವ 36 ನೇ ವರ್ಷದ  ಶ್ರೀ ಶಾರದಾ ಮಹೋತ್ಸವ ಸೆ.28 ರಂದು ವಿಗ್ರಹ ಪ್ರತಿಷ್ಠೆಯಿಂದ ಆರಂಭಗೊಂಡು ಅ.1 ರಂದು ಸಂಜೆ 8 ಕ್ಕೆ ಶೋಭಾಯಾತ್ರೆ ನಡೆದು  ಜಲಸ್ಥಂಭನಗೊಳ್ಳಲಿದೆ ಎಂದು  ಉತ್ಸವ ಸಮಿತಿಯ ಗೌರವ ಸಲಹೆಗಾರ  ತೋನ್ಸೆ ಪುಷ್ಕಳ್  ಕುಮಾರ್ ಹೇಳಿದ್ದಾರೆ.

ಕೊಲ್ಯ  ಶ್ರೀ ಶಾರದಾ ಸಭಾ ಸದನದಲ್ಲಿ ಮಂಗಳವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು  ಸೋಮೇಶ್ವರದ ಮದ್ವೇಶರ್ ಭಟ್ ಇವರ ನೇತೃತ್ವದಲ್ಲಿ ಬೆಳಿಗ್ಗೆ 9.15ಕ್ಕೆ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನಡೆಯಲಿದೆ. ಸೆ. 28 ರಂದು 11.00ಕ್ಕೆ ನಡೆಯುವ  ಧಾರ್ಮಿಕ ಸಭೆಯಲ್ಲಿ  ಅದ್ಯಪಾಡಿ ಶ್ರೀ ನೀಲಕಂಠ  ಉಮಾಮಹೇಶ್ವರ ದೇವಸ್ಥಾನದ  ಮೊಕ್ತೇಸರ ಶೆಡ್ಡೆ ಮಂಜುನಾಥ ಭಂಡಾರಿ ವಹಿಸಲಿದ್ದು,  ಚಾರ್ಟೆಡ್ ಅಕೌಂಟೆಂಟ್ ಎಸ್ ಎಸ್ ನಾಯಕ್  ಉದ್ಘಾಟಿಸಲಿದ್ದಾರೆ. 

ವಿಟ್ಲ ಹಿಂದು ಜಾಗರಣ ವೇದಿಕೆ ಸಂಚಾಲಕ ಕೆದಿಲ ಬಾ.ಗಣರಾಜ್ ಭಟ್ ರಿಂದ ಧಾರ್ಮಿಕ ಉಪನ್ಯಾಸ ಹಾಘೂ  ಸೋಮನಾಥ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ, ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ವೇದವ್ಯಾಸ ಕಾಮತ್, ಉದ್ಯಮಿ ಕಿರಣ್ ರೈ ಬಜಾಲ್ ಭಾಗವಹಿಸಲಿದ್ದಾರೆ. 
ಸಮಾರೋಪ ಧಾರ್ಮಿಕ ಸಭೆಯಲ್ಲಿ  ಗುರುಪುರ  ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ  ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಶ್ರೀನಿವಾಸ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ಎಂ.ಅಣ್ಣಯ್ಯ ಕುಲಾಲ್ ಅಧ್ಯಕ್ಷತೆ,  ಮೇಯರ್ ಕವಿತಾ ಸನಿಲ್, ಉದ್ಯಮಿ ಜಯರಾಮ ಶೇಖ,  ಲೋಕೇಶ್ ದೇಲಂಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭ  ನಿವೃತ್ತ ಸೇನಾನಿ ಪ್ರಸಾದ್ ಜಿ.ಎಸ್ ಕುಂಪಲ ಮತ್ತು  ಪಶ್ಚಿಮ್  ರಿಹಾಬ್  ವೃದ್ಧಾಶ್ರಮದ ನಿರ್ದೇಶಕ  ರೋಹಿತ್ ಸಾಂಕ್ತುಸ್ ಇವರನ್ನು ಸನ್ಮಾನಿಸಲಾಗುವುದು. ಉತ್ಸವದ ಸಂದರ್ಭ  ಲಲಿತಾ ಸಹಸ್ರನಾಮ, ಭಜನೆ, ಮಹಾಪೂಜೆ,  ಭಕ್ತಿ ರಸಮಂಜರಿ, ನೃತ್ಯ ವೈವಿಧ್ಯ, ತುಳು ಪೌರಾಣಿಕ ನಾಟಕ ನಡೆಯಲಿದೆ  ಎಂದರು. 

ಉತ್ಸವ ಸಮಿತಿ  ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು,  ಶ್ರಮದಾನ,  ಅಶಕ್ತರಿಗೆ ಸಹಾಯ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ಹುಚ್ಚುನಾಯಿ ಕಡಿತ ಲಸಿಕೆ, ಅನಾಥಾಶ್ರಮಗಳಿಗೆ ಊಟ, ಅವಶ್ಯಕ ಸಾಮಗ್ರಿಗಳ ಕೊಡುಗೆ,  ಕ್ರೀಡೋತ್ಸವ ವನ್ನು ಹಮ್ಮಿಕೊಳ್ಳುತ್ತಾ ಬಂದಿದೆ.
ಸುದ್ಧಿಗೋಷ್ಠಿಯಲ್ಲಿ  ಗೌರವಾಧ್ಯಕ್ಷ ಸೀತಾರಾಮ ಬಂಗೇರ ಕೊಲ್ಯ,  ಅಧ್ಯಕ್ಷರು ಯಶೋಧರ ಟಿ.ಕೊಲ್ಯ, ಪ್ರ.ಕಾರ್ಯದರ್ಶಿ ಉಮೇಶ್ ಕುಲಾಲ್ ಕನೀರುತೋಟ,  ಲಿಂಗಪ್ಪ ಪೂಜಾರಿ ಕೊಲ್ಯ, ಪ್ರಕಾಶ್  ಎಚ್. ಕೊಲ್ಯ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X