Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರಿಯ ವಿರುದ್ಧ ಯುದ್ಧ ಘೋಷಣೆ ಮಾಡಿಲ್ಲ:...

ಕೊರಿಯ ವಿರುದ್ಧ ಯುದ್ಧ ಘೋಷಣೆ ಮಾಡಿಲ್ಲ: ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ26 Sept 2017 10:41 PM IST
share
ಕೊರಿಯ ವಿರುದ್ಧ ಯುದ್ಧ ಘೋಷಣೆ ಮಾಡಿಲ್ಲ: ಅಮೆರಿಕ

ವಾಶಿಂಗ್ಟನ್, ಸೆ. 26: ಅಮೆರಿಕವು ಉತ್ತರ ಕೊರಿಯದ ವಿರುದ್ಧ ಯುದ್ಧ ಘೋಷಣೆ ಮಾಡಿದೆ ಎಂಬ ಆರೋಪವನ್ನು ಶ್ವೇತಭವನ ‘ಅಸಂಬದ್ಧ’ ಎಂಬುದಾಗಿ ತಳ್ಳಿಹಾಕಿದೆ.

ತನ್ನ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್, ‘‘ಖಂಡಿತ ಇಲ್ಲ. ನಾವು ಉತ್ತರ ಕೊರಿಯ ವಿರುದ್ಧ ಯುದ್ಧ ಘೋಷಣೆ ಮಾಡಿಲ್ಲ. ಸ್ಪಷ್ಟ ಮಾತುಗಳಲ್ಲಿ ಹೇಳುವುದಾದರೆ, ಈ ಕುರಿತ ಆರೋಪವು ಅಸಂಬದ್ಧವಾಗಿದೆ’’ ಎಂದು ಅವರು ಹೇಳಿದರು.

ಅಮೆರಿಕವು ತನ್ನ ದೇಶದ ವಿರುದ್ಧ ಯುದ್ಧ ಸಾರಿದೆ ಎಂಬುದಾಗಿ ಸೋಮವಾರ ನ್ಯೂಯಾರ್ಕ್‌ನಲ್ಲಿದ್ದ ಉತ್ತರ ಕೊರಿಯದ ವಿದೇಶ ಸಚಿವ ರಿ ಯಾಂಗ್ ಹೊ ಹೇಳಿಕೊಂಡಿರುವುದನ್ನು ಸ್ಮರಿಸಬಹುದಾಗಿದೆ.

ಅದೇ ವೇಳೆ, ಅಮೆರಿಕದ ಬಾಂಬರ್ ವಿಮಾನಗಳನ್ನು ಹೊಡೆದುರುಳಿಸಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಪ್ಯಾಂಗ್‌ಯಾಂಗ್ ಸಿದ್ಧವಾಗಿದೆ ಎಂಬುದಾಗಿಯೂ ಯಾಂಗ್ ಹೊ ಘೋಷಿಸಿದರು.

ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಭಾಗವಹಿಸುವುದಕ್ಕಾಗಿ ಉತ್ತರ ಕೊರಿಯದ ವಿದೇಶ ಸಚಿವರು ನ್ಯೂಯಾರ್ಕ್‌ನಲ್ಲಿದ್ದರು.

‘‘ನಮ್ಮ ದೇಶದ ವಿರುದ್ಧ ಮೊದಲು ಯುದ್ಧ ಸಾರಿರುವುದು ಅಮೆರಿಕ ಎಂಬುದನ್ನು ಇಡೀ ಜಗತ್ತು ತಿಳಿದುಕೊಳ್ಳಬೇಕು’’ ಎಂದು ಅವರು ನ್ಯೂಯಾರ್ಕ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

‘‘ಅಮೆರಿಕವು ನಮ್ಮ ದೇಶದ ವಿರುದ್ಧ ಯುದ್ಧ ಘೋಷಿಸಿರುವುದರಿಂದ ಪ್ರತಿಬಂಧಕ ಕ್ರಮಗಳನ್ನು ತೆಗೆದುಕೊಳ್ಳುವ ಎಲ್ಲ ಹಕ್ಕು ನಮಗಿದೆ. ಇದರ ಪ್ರಕಾರ, ಅಮೆರಿಕದ ಬಾಂಬರ್ ವಿಮಾನಗಳು ನಮ್ಮ ದೇಶದ ವಾಯು ಪ್ರದೇಶದ ಗಡಿಯೊಳಗಿಲ್ಲದಿದ್ದರೂ ಅವುಗಳನ್ನು ಹೊಡೆದುರುಳಿಸುವ ಹಕ್ಕು ನಮಗಿದೆ’’ ಎಂದು ಹೊ ನುಡಿದರು.

ಒಂದು ದೇಶದ ವಿಮಾನವು ಅಂತಾರಾಷ್ಟ್ರೀಯ ಜಲಪ್ರದೇಶದ ಮೇಲಿದ್ದರೆ ಇನ್ನೊಂದು ದೇಶವು ಅದನ್ನು ಹೊಡೆದುರುಳಿಸುವುದು ಸರಿಯಲ್ಲ ಎಂದು ಸ್ಯಾಂಡರ್ಸ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X