Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರುಚಿಕರ ಚಿಕನ್ ಚಿಲ್ಲಿ ಮಸಾಲ ಮಾಡುವ...

ರುಚಿಕರ ಚಿಕನ್ ಚಿಲ್ಲಿ ಮಸಾಲ ಮಾಡುವ ವಿಧಾನ

ವಾರ್ತಾಭಾರತಿವಾರ್ತಾಭಾರತಿ27 Sept 2017 5:57 PM IST
share
ರುಚಿಕರ ಚಿಕನ್  ಚಿಲ್ಲಿ ಮಸಾಲ ಮಾಡುವ ವಿಧಾನ

ಸಾಮಾನ್ಯವಾಗಿ ಚಿಕನ್ ಚಿಲ್ಲಿ ಅಥವಾ ಚಿಕನ್ ಮಸಾಲಾವನ್ನು ಎಲ್ಲರೂ ಟೇಸ್ಟ್ ಮಾಡಿರುತ್ತಾರೆ. ಆದರೆ ಈ ಎರಡಕ್ಕೂ ಹೋಲಿಸಿದರೆ 'ಚಿಕನ್ ಚಿಲ್ಲಿ ಮಸಾಲಾ' ಇನ್ನಷ್ಟು ಸ್ವಾದಿಷ್ಟವಾಗಿದೆ. ಚಿಕನ್ ಚಿಲ್ಲಿ ಮಸಾಲಾ ತಯಾರಿಗೆ ಹೆಚ್ಚೇನು ತಲೆಕೆಡಿಸಿಕೊಳ್ಳಬೇಕಾದ ಅವಶ್ಯಕತೆಯಿಲ್ಲ. ಕೆಲ ಅವಶ್ಯಕ ಸಾಮಗ್ರಿಗಳಿದ್ದರೆ 'ಚಿಕನ್ ಚಿಲ್ಲಿ ಮಸಾಲಾ'ವನ್ನು ಮನೆಯಲ್ಲೇ ರೆಡಿ ಮಾಡಬಹುದು. ಚಿಕನ್ ಚಿಲ್ಲಿ ಮಸಾಲಾ ತಯಾರಿಸುವ ಸರಳ ವಿಧಾನ ಇಲ್ಲಿದೆ.

ಒಟ್ಟು ತಯಾರಿ ಸಮಯ 1 ಗಂಟೆ 15 ನಿಮಿಷ

ಬೇಕಾಗುವ ಸಾಮಗ್ರಿಗಳು (ನಾಲ್ಕು ಜನರಿಗೆ ಸಾಕಾಗುವಷ್ಟು)

ಕೋಳಿ ಮಾಂಸ -500 ಗ್ರಾಂ

ಈರುಳ್ಳಿ - 3 ದೊಡ್ಡದು

ಕೊತ್ತಂಬರಿ ಸೊಪ್ಪು- ಒಂದು ಕಟ್ಟ

ಹಸಿ ಮೆಣಸಿನಕಾಯಿ -10

2 ಟೀಸ್ಪೂನ್ ಪೆಪ್ಪರ್ ಕಾರ್ನ್

1 ಟೀಸ್ಪೂನ್ ಜೀರಿಗೆ

ಸ್ವಲ್ಪ ಕರಿಬೇವಿನ ಸೊಪ್ಪು

1 ಟೀಸ್ಪೂನ್ ಶುಂಠಿ-ಬೆಳ್ಳುಳ್ಳಿ ಪೇಸ್ಟ್

3 ಟೀ ಚಮಚ ಎಣ್ಣೆ

ಉಪ್ಪು -ರುಚಿಗೆ ತಕ್ಕಷ್ಟು

ತಯಾರಿಸುವ ವಿಧಾನ

ಕೊತ್ತಂಬರಿ ಸೊಪ್ಪು, ಬೆಳ್ಳುಳ್ಳಿ, ಶುಂಠಿ, ಕರಿಬೇವಿನ ಸೊಪ್ಪು, ಜೀರಿಗೆ, ಪೆಪ್ಪರ್ ಕಾರ್ನ್ ಹಾಗೂ ಹಸಿ ಮೆಣಸು ಸೇರಿಸಿ ಚೆನ್ನಾಗಿ ರುಬ್ಬಿ

ಈರುಳ್ಳಿ ಪೇಸ್ಟ್ ತಯಾರಿಸಿ

ಕೋಳಿ ಮಾಂಸ ತೊಳೆದು ನೀರನ್ನು ಸೋಸಿ

ರುಬ್ಬಿದ ಪೇಸ್ಟ್ ಅನ್ನು ಒಂದು ಟೀಸ್ಪೂನ್ ಎಣ್ಣೆಯೊಂದಿಗೆ ಕೋಳಿ ಮಾಂಸದೊಂದಿಗೆ ಮಿಶ್ರಣ ಮಾಡಿ. ಅರ್ಧ ಗಂಟೆ ಹಾಗೆಯೇ ಇಟ್ಟು ಬಿಡಿ.

ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಶುಂಠಿ, ಬೆಳ್ಳುಳ್ಳಿ, ಈರುಳ್ಳಿ ಪೇಸ್ಟ್ ಹಾಕಿ ಒಣ ಪರಿಮಳ ಹೋಗುವ ತನಕ ಹುರಿಯಿರಿ. ಕಂದು ಬಣ್ಣಕ್ಕೆ ತಿರುಗುತ್ತಿದ್ದಂತೆಯೇ ರುಬ್ಬಿದ ಪೇಸ್ಟ್ ಹಾಗು ಟೀಸ್ಪೂನ್ ಎಣ್ಣೆಯೊಂದಿಗೆ ಮಿಶ್ರಣ ಮಾಡಲ್ಪಟ್ಟ ಕೋಳಿ ಮಾಂಸವನ್ನು ಸೇರಿಸಿ ಸಣ್ಣಗಿನ ಉರಿಯಲ್ಲಿ ಬೇಯಿಸಿ. ಅಗತ್ಯ ಬಿದ್ದರೆ ಆಗಾಗ ಸ್ವಲ್ಪ ನೀರು ಸೇರಿಸಿ. ಮಾಂಸ ಬೆಂದ ನಂತರ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಸ್ವಲ್ಪ ಹೊತ್ತು ಮತ್ತೆ ಬೇಯಿಸಿ. ಬೇಯಿಸುವಾಗ ಪಾತ್ರೆಯ ಮುಚ್ಚಳ ಹಾಕಬೇಡಿ. ಈಗ ಸ್ವಾದಿಷ್ಟ ಚಿಕನ್ ಚಿಲ್ಲಿ ಮಸಾಲ ತಿನ್ನಲು ರೆಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X