Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿರಿಯ ಸಿನ್ಹಾ ಟೀಕೆಯನ್ನು ತಿರಸ್ಕರಿಸಿದ...

ಹಿರಿಯ ಸಿನ್ಹಾ ಟೀಕೆಯನ್ನು ತಿರಸ್ಕರಿಸಿದ ಕಿರಿಯ ಸಿನ್ಹಾ

ವಾರ್ತಾಭಾರತಿವಾರ್ತಾಭಾರತಿ28 Sept 2017 7:16 PM IST
share
ಹಿರಿಯ ಸಿನ್ಹಾ ಟೀಕೆಯನ್ನು ತಿರಸ್ಕರಿಸಿದ ಕಿರಿಯ ಸಿನ್ಹಾ

ಹೊಸದಿಲ್ಲಿ,ಸೆ.28: ಎನ್‌ಡಿಎ ಸರಕಾರದ ಆರ್ಥಿಕ ನೀತಿಗಳ ಕುರಿತು ತನ್ನ ತಂದೆ ಹಾಗೂ ಹಿರಿಯ ಬಿಜೆಪಿ ನಾಯಕ ಯಶವಂತ ಸಿನ್ಹಾ ಅವರು ಮಾಡಿರುವ ಟೀಕೆಯನ್ನು ಗುರುವಾರ ತಿರಸ್ಕರಿಸಿರುವ ಸಹಾಯಕ ನಾಗರಿಕ ವಾಯುಯಾನ ಸಚಿವ ಜಯಂತ ಸಿನ್ಹಾ, ಅವರ ಟೀಕೆಗಳು ವಾಸ್ತವಾಂಶಗಳನ್ನು ಪರಿಗಣಿಸದ ಅಪೂರ್ಣ ಹೇಳಿಕೆಗಳಾಗಿವೆ ಎಂದು ಹೇಳಿದ್ದಾರೆ.

ಅವರು ಯಶವಂತ ಸಿನ್ಹಾರ ಹೆಸರನ್ನು ಪ್ರಸ್ತಾಪಿಸಲಿಲ್ಲವಾದರೂ, ಸರಕಾರವನ್ನು ಟೀಕಿಸಿರುವ ಹಲವಾರು ಲೇಖನಗಳು ಅದು ಕೈಗೊಂಡಿರುವ ಮೂಲಭೂತ ರಚನಾತ್ಮಕ ಸುಧಾರಣೆಗಳನ್ನೇ ಮರೆತುಬಿಟ್ಟಿವೆ ಎಂದರು.

ನವ ಭಾರತದಲ್ಲಿ ದೀರ್ಘಾವಧಿಯ ಪ್ರಗತಿಗೆ ಮತ್ತು ಉದ್ಯೋಗ ಸೃಷ್ಟಿಗೆ ಬಲವನ್ನು ತುಂಬುವ ಸದೃಢವಾದ ಹೊಸ ಆರ್ಥಿಕತೆಯನ್ನು ನಾವು ಸೃಷ್ಟಿಸುತ್ತಿದ್ದೇವೆ ಎಂದು ವೃತ್ತಪತ್ರಿಕೆಯೊಂದರಲ್ಲಿ ಪ್ರಕಟಗೊಂಡಿರುವ ತನ್ನ ಲೇಖನದಲ್ಲಿ ಜಯಂತ ಹೇಳಿದ್ದಾರೆ.

ಕೇವಲ ಒಂದು ಅಥವಾ ಎರಡು ತ್ರೈಮಾಸಿಕಗಳ ಜಿಡಿಪಿ ಪ್ರಗತಿ ದರ ಮತ್ತು ಇತರ ದತ್ತಾಂಶಗಳಿಂದ ಚಾಲ್ತಿಯಲ್ಲಿರುವ ರಚನಾತ್ಮಕ ಸುಧಾರಣೆಗಳ ದೀರ್ಘಾವಧಿ ಪರಿಣಾಮ ಗಳ ಮೌಲ್ಯಮಾಪನ ಸಾಧ್ಯವಿಲ್ಲ ಎಂದರು.

ನೋಟು ಅಮಾನ್ಯ, ಜಿಎಸ್‌ಟಿ ಜಾರಿ ಮತ್ತು ಡಿಜಿಟಲ್ ಪಾವತಿಗಳು ದೇಶದ ಚಿತ್ರಣವನ್ನೇ ಬದಲಿಸುವ ಪ್ರಯತ್ನಗಳಾಗಿವೆ ಎಂದು ಅವರು ಹೇಳಿದರು.

ಬುಧವಾರ ಆಂಗ್ಲ ದೈನಿವೊಂದರಲ್ಲಿ ಪ್ರಕಟಗೊಂಡಿದ್ದ ಲೇಖನವೊಂದರಲ್ಲಿ ದೇಶದ ಇಂದಿನ ಆರ್ಥಿಕತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಯಶವಂತ ಸಿನ್ಹಾ ಅವರು ನರೇಂದ್ರ ಮೋದಿ ಸರಕಾರ ಮತ್ತು ವಿತ್ತಸಚಿವ ಅರುಣ್ ಜೇಟ್ಲಿ ಅವರ ಕಾರ್ಯಶೈಲಿಯನ್ನು ಕಟುವಾಗಿ ಟೀಕಿಸಿದ್ದರು. ನೋಟು ಅಮಾನ್ಯ, ಜಿಎಸ್‌ಟಿ ಜಾರಿ ಕುರಿತಂತೆಯೂ ಅವರು ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X