Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 50,000 ವಲಸಿಗರ ಸ್ವೀಕಾರ: ಐರೋಪ್ಯ...

50,000 ವಲಸಿಗರ ಸ್ವೀಕಾರ: ಐರೋಪ್ಯ ಒಕ್ಕೂಟ

ಆಫ್ರಿಕ, ಮಧ್ಯಪ್ರಾಚ್ಯಗಳಿಂದ ಹರಿದು ಬರುತ್ತಿರುವ ನಿರಾಶ್ರಿತರು

ವಾರ್ತಾಭಾರತಿವಾರ್ತಾಭಾರತಿ28 Sept 2017 7:37 PM IST
share
50,000 ವಲಸಿಗರ ಸ್ವೀಕಾರ: ಐರೋಪ್ಯ ಒಕ್ಕೂಟ

ಬ್ರಸೆಲ್ಸ್ (ಬೆಲ್ಜಿಯಂ), ಸೆ. 28: ವಲಸಿಗರು ಸಣ್ಣ ದೋಣಿಗಳ ಮೂಲಕ ಅಪಾಯಕಾರಿ ರೀತಿಯಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ದಾಟುವುದನ್ನು ತಪ್ಪಿಸುವುದಕ್ಕಾಗಿ ಆಫ್ರಿಕ, ಮಧ್ಯಪ್ರಾಚ್ಯ ಮತ್ತು ಟರ್ಕಿಗಳಿಂದ ಕನಿಷ್ಠ 50,000 ನಿರಾಶ್ರಿತರನ್ನು ನೇರವಾಗಿ ಸ್ವೀಕರಿಸುವ ಯೋಜನೆಯೊಂದನ್ನು ಐರೋಪ್ಯ ಒಕ್ಕೂಟ ಬುಧವಾರ ಅನಾವರಣಗೊಳಿಸಿದೆ.

ಒಕ್ಕೂಟದ ಮರುವಸತಿ ಕಾರ್ಯಕ್ರಮದ ಅನ್ವಯ ರೂಪಿಸಲಾಗಿರುವ ಈ ಕಾರ್ಯಕ್ರಮದ ಪ್ರಕಾರ, ಮುಂದಿನ ಎರಡು ವರ್ಷಗಳಲ್ಲಿ ಐರೋಪ್ಯ ಒಕ್ಕೂಟದ ಸದಸ್ಯ ದೇಶಗಳಿಗೆ ನಿರಾಶ್ರಿತರನ್ನು ಸೇರಿಸಿಕೊಳ್ಳಲಾಗುತ್ತದೆ. ಈ ಕಾರ್ಯಕ್ರಮವನ್ನು ವಲಸೆ ಸಮಸ್ಯೆಯು ಯುರೋಪ್ ಖಂಡವನ್ನು ಬಾಧಿಸಿದ 2015ರಲ್ಲೇ ರೂಪಿಸಲಾಗಿತ್ತು.

‘‘ಅಪಾಯಕಾರಿ ಸಮದ್ರ ಯಾನಗಳನ್ನು ಕೈಗೊಳ್ಳುವುದಕ್ಕೆ ನೈಜ ಪರ್ಯಾಯಗಳನ್ನು ನಾವು ಕಂಡುಕೊಳ್ಳಬೇಕಾದ ಅಗತ್ಯವಿದೆ’’ ಎಂದು ಬ್ರಸೆಲ್ಸ್‌ನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐರೋಪ್ಯ ಒಕ್ಕೂಟ ವಲಸೆ ಕಮಿಶನರ್ ಡಿಮಿಟ್ರಿಸ್ ಅವ್ರಮೋಪಲಸ್ ಹೇಳಿದರು.

ಅಂತಾರಾಷ್ಟ್ರೀಯ ರಕ್ಷಣೆಯ ಅಗತ್ಯವಿರುವ ಅತ್ಯಂತ ನಿಸ್ಸಹಾಯಕ ಪರಿಸ್ಥಿತಿಯಲ್ಲಿರುವ ಕನಿಷ್ಠ 50,000 ನಿರಾಶ್ರಿತರನ್ನು ಮುಂದಿನ ಎರಡು ವರ್ಷಗಳಲ್ಲಿ ಯುರೋಪ್‌ಗೆ ಕರೆತರುವ ಐರೋಪ್ಯ ಒಕ್ಕೂಟ ಪುನರ್ವಸತಿ ಯೋಜನೆಗೆ ತಾನು ಅನುಮೋದನೆ ನೀಡಿರುವುದಾಗಿ ಐರೋಪ್ಯ ಕಮಿಶನ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಐರೋಪ್ಯ ಒಕ್ಕೂಟವು ಈ ಯೋಜನೆಯ ಪ್ರಕಾರ ಈಗಾಗಲೇ ಒಕ್ಕೂಟದ ಹೊರಗಿನ ದೇಶಗಳ, ಅದರಲ್ಲೂ ಮುಖ್ಯವಾಗಿ ಟರ್ಕಿ ಮತ್ತು ಜೋರ್ಡಾನ್‌ಗಳ ನಿರಾಶ್ರಿತ ಶಿಬಿರಗಳಲ್ಲಿರುವ 23,000 ವಲಸಿಗರಿಗೆ ಪುನರ್ವಸತಿ ಕಲ್ಪಿಸಿದೆ.

ಸಿರಿಯದಲ್ಲಿನ ಆಂತರಿಕ ಯುದ್ಧದ ಹಿನ್ನೆಲೆಯಲ್ಲಿ ಪಲಾಯನಗೈಯುತ್ತಿರುವ ಜನರು ಟರ್ಕಿ ಮತ್ತು ಜೋರ್ಡಾನ್‌ಗಳಲ್ಲಿ ಭಾರೀ ಸಂಖ್ಯೆಯಲ್ಲಿ ತುಂಬಿದ್ದಾರೆ.

ಈ ದೇಶಗಳಲ್ಲಿರುವ ನಿರಾಶ್ರಿತರ ಪುನರ್ವಸತಿ ಮುಂದುವರಿಯುತ್ತದೆ, ಜೊತೆಗೆ, ಲಿಬಿಯ, ಈಜಿಪ್ಟ್, ನೈಜರ್, ಸುಡಾನ್, ಚಾಡ್ ಮತ್ತು ಇತಿಯೋಪಿಯ ಮುಂತಾದ ಉತ್ತರ ಆಫ್ರಿಕ ಮತ್ತು ಹಾರ್ನ್ ಆಫ್ ಆಫ್ರಿಕ ವಲಯಗಳ ನಿರಾಶ್ರಿತರಿಗೂ ಆದ್ಯತೆ ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X