Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ದಸರಾ ಮಹೋತ್ಸವ: ಸೇನಾ ಪಡೆಗಳ ಪೂರ್ವಭಾವಿ...

ದಸರಾ ಮಹೋತ್ಸವ: ಸೇನಾ ಪಡೆಗಳ ಪೂರ್ವಭಾವಿ ಪ್ರದರ್ಶನ

ಬಾನಂಗಳದಲ್ಲಿ ಹಾರಾಡಿದ ಹೆಲಿಕಾಫ್ಟರ್‍

ವಾರ್ತಾಭಾರತಿವಾರ್ತಾಭಾರತಿ28 Sept 2017 11:05 PM IST
share
ದಸರಾ ಮಹೋತ್ಸವ: ಸೇನಾ ಪಡೆಗಳ ಪೂರ್ವಭಾವಿ ಪ್ರದರ್ಶನ

ಮೈಸೂರು,ಸೆ.28: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಾರಿ ಭಾರತೀಯ ವಾಯುಸೇನೆಯ “ಏರ್ ಶೋ” ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಪೂರ್ವಭಾವಿ ಪ್ರದರ್ಶನ ಗುರುವಾರ ಬನ್ನಿಮಂಟಪದ ಪಂಜಿನಕವಾಯತು ಮೈದಾನದಲ್ಲಿ ನಡೆಯಿತು.
    
ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್‍ಗಳು ಆಗಸದಲ್ಲಿ ತಮ್ಮ ಕಸರತ್ತುಗಳನ್ನು ಪ್ರದರ್ಶಿಸಿದವು. ವಾಯುಸೇನೆಯ ಎಚ್ ಎಎಲ್ ನಿರ್ಮಿತ ಎಎಲ್ ಎಚ್ ಹೆಲಿಕಾಫ್ಟರ್, ಎಂ.ಐ.17 ಹಾಗೂ ಎಂ.ಐ.17 ವಿ.5 ಹೆಲಿಕಾಫ್ಟರ್‍ಗಳು ಬಾನಂಗಳದಲ್ಲಿ ಬಿರುಸಿನಿಂದ ಹಾರಾಡಿದವು. 

ವಾಯುಸೇನೆಯ 9 ಯೋಧರು ಸ್ಲಿತರಿಂಗ್ ಎಂಬ ಕಾರ್ಯಾಚರಣೆ ಪ್ರದರ್ಶಿಸಿದರು, ಎತ್ತರದಲ್ಲಿ ಹಾರುತಿದ್ದ ಹೆಲಿಕಾಫ್ಟರ್‍ನಿಂದ ನುಣುಪಾದ ಹಗ್ಗವನ್ನು ಕೆಳಗೆ ಬಿಟ್ಟು ಯೋಧರು ಜಾರಿಕೊಂಡು ತಮ್ಮ ಸನ್ನದ್ಧ ಸ್ಥಿತಿಯನ್ನು ಪ್ರದರ್ಶಿಸಿದರು. ವಾಯುಪಡೆಯ ಯೋಧರು ಪೆಲಟ್ ಡ್ರಾಪಿಂಗ್ ಮತ್ತು ಸ್ಕೈ ಡೈವಿಂಗ್ ಎಂಬ ಪ್ರದರ್ಶನಗಳನ್ನು ಮುಖ್ಯ ಕಾರ್ಯಕ್ರಮದಲ್ಲಿ ನೀಡಲಿದ್ದಾರೆ.

ಭೂದಳಕ್ಕೆ ಸೇರಿದ ಬೆಂಗಳೂರಿನ 30 ಜನರ ಟರ್ನಾಡೊ ತಂಡ ಬೈಕ್ ಗಳಲ್ಲಿ ಗಡಚಿಕ್ಕುವ ಶಬ್ದದೊಂದಿಗೆ 36 ಬಗೆಯ ಕಸರತ್ತುಗಳನ್ನು ಪ್ರದರ್ಶಿಸಿದರು.  ಮೈದಾನದಲ್ಲಿ ನೃತ್ಯಾಭ್ಯಾಸಕ್ಕೆಂದು ಬಂದಿದ್ದ ಸಾವಿರಾರು ಸಂಖ್ಯೆಯ ಮಕ್ಕಳು ಸಾರ್ವಜನಿಕರು ವೀಕ್ಷಿಸಿ ಸಂಭ್ರಮಿಸಿದರು.
   
ವಾಯುಪಡೆಯ ಪ್ರಮುಖ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ 11.30 ಕ್ಕೆ ಪ್ರಾರಂಭವಾಗಲಿದ್ದು, ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X