Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 80ರ ವಯಸ್ಸಿನಲ್ಲಿ ಉದ್ಯೋಗಕ್ಕೆ ಅರ್ಜಿ...

80ರ ವಯಸ್ಸಿನಲ್ಲಿ ಉದ್ಯೋಗಕ್ಕೆ ಅರ್ಜಿ ಹಾಕಿರುವ ಸಿನ್ಹಾ: ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ28 Sept 2017 11:57 PM IST
share
80ರ ವಯಸ್ಸಿನಲ್ಲಿ ಉದ್ಯೋಗಕ್ಕೆ ಅರ್ಜಿ ಹಾಕಿರುವ ಸಿನ್ಹಾ: ಜೇಟ್ಲಿ

ಹೊಸದಿಲ್ಲಿ,ಸೆ.28: ಬಿಜೆಪಿಯ ಹಿರಿಯ ನಾಯಕ ಯಶವಂತ ಸಿನ್ಹಾ ಅವರು ತನ್ನ ಕುರಿತು ಮಾಡಿರುವ ಟೀಕೆಗಳಿಗೆ ಸಂಬಂಧಿಸಿದಂತೆ ಗುರುವಾರ ಮೌನ ಮುರಿದಿರುವ ವಿತ್ತಸಚಿವ ಅರುಣ್ ಜೇಟ್ಲಿ ಅವರು, ವಿತ್ತಸಚಿವನಾಗಿ ತನ್ನ ದಾಖಲೆಯನ್ನು ಮರೆತಿರುವ ಮತ್ತು ನೀತಿಗಳ ಬದಲು ವ್ಯಕ್ತಿಗಳನ್ನು ಟೀಕಿಸುತ್ತಿರುವ 80ರ ಹರೆಯದ ಉದ್ಯೋಗಾಕಾಂಕ್ಷಿ ಎಂದು ಬಣ್ಣಿಸುವ ಮೂಲಕ ಸಿನ್ಹಾ ಅವರಿಗೆ ತಿರುಗೇಟು ನೀಡಿದ್ದಾರೆ.

  ಸಿನ್ಹಾ ಅವರು ಕಾಂಗ್ರೆಸ್ ನಾಯಕ ಹಾಗೂ ಮಾಜಿ ವಿತ್ತಸಚಿವ ಪಿ.ಚಿದಂಬರಂ ಅವರ ಧಾಟಿಯಲ್ಲಿಯೇ ಮಾತನಾಡುತ್ತಿದ್ದಾರೆ. ಚಿದಂಬರಂ ಮತ್ತು ತನ್ನ(ಸಿನ್ಹಾ)ನಡುವಿನ ತೀವ್ರ ವಾಗ್ಯುದ್ಧಗಳನ್ನು ಅವರು ಮರೆತೇಬಿಟ್ಟಿದ್ದಾರೆ ಎಂದು ಇಲ್ಲಿ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಜೇಟ್ಲಿ ಆರೋಪಿಸಿದರು.

 ಸಿನ್ಹಾ ಅವರ ಹೆಸರೆತ್ತದೆ ಅವರ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ ಜೇಟ್ಲಿ, ಮಾಜಿ ವಿತ್ತ ಸಚಿವ(ಸಿನ್ಹಾ)ನಾಗುವ ಸುಖ ತನಗಿನ್ನೂ ದೊರಕಿಲ್ಲ, ಅಂಕಣಕಾರನಾಗಿ ಬದಲಾಗಿರುವ ಮಾಜಿ ವಿತ್ತ ಸಚಿವ(ಚಿದಂಬರಂ) ನಾಗುವ ಸೌಭಾಗ್ಯವೂ ತನಗಿನ್ನೂ ಬಂದಿಲ್ಲ ಎಂದು ಹೇಳಿದರು.

ಒಂದೇ ಧ್ವನಿಯಲ್ಲಿ ಮಾತನಾಡಿದ ತಕ್ಷಣ ಸತ್ಯವು ಬದಲಾಗುವುದಿಲ್ಲ ಎಂದ ಜೇಟ್ಲಿ, ಇಂತಹ ಟೀಕೆಗಳ ಮೂಲಕ ಸಿನ್ಹಾ ಈ ವಯಸ್ಸಿನಲ್ಲಿ ಉದ್ಯೋಗಕ್ಕೆ ಅರ್ಜಿ ಹಾಕುತ್ತಿದ್ದಾರೆ ಎಂದು ಕುಟುಕಿದರು.

@‘‘ಇಂಡಿಯಾ 70 ಮೋದಿ@@ 3.5’’ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿದ ಜೇಟ್ಲಿ ‘‘ಇಂಡಿಯಾ 70 ಮೋದಿ@3.5 ಮತ್ತು ಉದ್ಯೋಗಾಕಾಂಕ್ಷಿ@80’’ ಎಂಬ ಶೀರ್ಷಿಕೆ ಈ ಪುಸ್ತಕಕ್ಕೆ ಹೆಚ್ಚು ಸೂಕ್ತವಾಗಿರುತ್ತಿತ್ತು ಎಂದು ಹೇಳಿದರು.

ಭಾರತದ ಆರ್ಥಿಕತೆ ತಳ ಕಚ್ಚಿರುವ ಕುರಿತಂತೆ ಸಿನ್ಹಾ ಬುಧವಾರ ಆಂಗ್ಲ ದೈನಿವೊಂದರಲ್ಲಿನ ಲೇಖನದಲ್ಲಿ ಮೋದಿ ಸರಕಾರ ಮತ್ತು ಜೇಟ್ಲಿಯವರ ವಿರುದ್ಧ ತೀವ್ರ ಟೀಕೆಗಳನ್ನು ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X