Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ನೀನು ಭಯೋತ್ಪಾದಕ” ಎಂದು ನಿಂದಿಸಿ,...

“ನೀನು ಭಯೋತ್ಪಾದಕ” ಎಂದು ನಿಂದಿಸಿ, ಕಿರುಕುಳ ನೀಡಿದ ಶಿಕ್ಷಕರು

ಮನನೊಂದ ಮುಸ್ಲಿಮ್ ವಿದ್ಯಾರ್ಥಿಯಿಂದ ಆತ್ಮಹತ್ಯೆಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ29 Sept 2017 7:31 PM IST
share
“ನೀನು ಭಯೋತ್ಪಾದಕ” ಎಂದು ನಿಂದಿಸಿ, ಕಿರುಕುಳ ನೀಡಿದ ಶಿಕ್ಷಕರು

ಉತ್ತರಪ್ರದೇಶ, ಸೆ.29: ‘ನೀನು ಭಯೋತ್ಪಾದಕ’ ಎಂದು ಶಿಕ್ಷಕರು, ಪ್ರಾಂಶುಪಾಲ ನಿಂದಿಸಿದ್ದರಿಂದ ಹಾಗೂ ನಿರಂತರ ಕಿರುಕುಳ ನೀಡಿದ್ದರಿಂದ ಮನನೊಂದ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ನಡೆದಿರುವುದಾಗಿ thewire.in ವರದಿ ಮಾಡಿದೆ.

ಕಾನ್ಪುರದ ಕಲ್ಯಾಣ್ ಪುರದ ದಿಲ್ಲಿ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಯನ್ನು ಆ ಶಾಲೆಯ ಶಿಕ್ಷಕರು ಹಾಗು ಪ್ರಾಂಶುಪಾಲ ‘ಭಯೋತ್ಪಾದಕ’ ಎಂದು ನಿಂದಿಸಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಫಿನಾಯಿಲ್ ಕುಡಿದು, ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು thewire.in ವರದಿ ಮಾಡಿದೆ.

ಆತ್ಮಹತ್ಯೆಗೆ ಯತ್ನಿಸುವ ಮುನ್ನ ವಿದ್ಯಾರ್ಥಿ ಪತ್ರವೊಂದನ್ನು ಬರೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಆದಿತ್ಯನಾಥ್ ಗಮನಹರಿಸಬೇಕು ಹಾಗು ತನ್ನನ್ನು ನಿಂದಿಸಿದ ಶಿಕ್ಷಕರು ಮತ್ತು ಪ್ರಾಂಶುಪಾಲರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ನಂತರ ವಿದ್ಯಾರ್ಥಿಯನ್ನು ಸ್ಥಳಿಯ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು. “ಮುಖ್ಯಮಂತ್ರಿಗಳೇ, ನಾನು ಭಯೋತ್ಪಾದಕನಲ್ಲ, ನಾನೋರ್ವ ವಿದ್ಯಾರ್ಥಿ” ಎಂದು ಆತ ಪ್ರಜ್ಞೆ ಬಂದ ನಂತರ ಹೇಳಿದ್ದಾನೆ ಎನ್ನಲಾಗಿದೆ.

“ಪ್ರತಿದಿನ ನನ್ನ ಚೀಲವನ್ನು ಶಿಕ್ಷಕರು ಪರಿಶೀಲಿಸುತ್ತಿದ್ದರು. ತರಗತಿಯ ಕೊನೆಯ ಬೆಂಚಿನಲ್ಲಿ ಕುಳಿತುಕೊಳ್ಳುವಂತೆ ನನಗೆ ಹೇಳಲಾಗಿತ್ತು. ನಾನೇದರೂ ಕೇಳಿದರೆ ಶಿಕ್ಷಕರು ನನ್ನನ್ನು ತರಗತಿಯಿಂದ ಹೊರಗೆ ಕಳುಹಿಸುತ್ತಿದ್ದರು. ಶಿಕ್ಷಕರ ಈ ನಡವಳಿಕೆಯಿಂದಾಗಿ ಇತರ ವಿದ್ಯಾರ್ಥಿಗಳು ನನ್ನೊಂದಿಗೆ ಸೇರುತ್ತಿರಲಿಲ್ಲ. ನಾನು ಎ.ಪಿ.ಜೆ. ಅಬ್ದುಲ್ ಕಲಾಂರಂತೆ ವಿಜ್ಞಾನಿಯಾಗಲು ಬಯಸಿದ್ದೆ. ಆದರೆ ಶಿಕ್ಷಕರು ನನ್ನನ್ನು ಭಯೋತ್ಪಾದಕನಂತೆ ನೋಡುತ್ತಿದ್ದರು” ಎಂದು ವಿದ್ಯಾರ್ಥಿ ಆರೋಪಿಸಿರುವುದಾಗಿ thewire.in ವರದಿ ಮಾಡಿದೆ.

ಈ ಬಗ್ಗೆ ವಿದ್ಯಾರ್ಥಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X