Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫೇಕ್ ಫೀಲ್ಡಿಂಗ್‌ಗೆ ದಂಡ!: ಕ್ರಿಕೆಟ್...

ಫೇಕ್ ಫೀಲ್ಡಿಂಗ್‌ಗೆ ದಂಡ!: ಕ್ರಿಕೆಟ್ ಇತಿಹಾಸದಲ್ಲೇ ಪ್ರಪ್ರಥಮ

ವಾರ್ತಾಭಾರತಿವಾರ್ತಾಭಾರತಿ29 Sept 2017 10:12 PM IST
share
ಫೇಕ್ ಫೀಲ್ಡಿಂಗ್‌ಗೆ ದಂಡ!: ಕ್ರಿಕೆಟ್ ಇತಿಹಾಸದಲ್ಲೇ ಪ್ರಪ್ರಥಮ

ಬ್ರಿಸ್ಬೇನ್, ಸೆ.29:ಕ್ರೀನ್ಸ್‌ಲ್ಯಾಂಡ್‌ನ ಫೀಲ್ಡರ್ ಮಾರ್ನಸ್ ಲ್ಯಾಬಸ್ಚಾಗ್ನೇ ನಕಲಿ (ಫೇಕ್) ಫೀಲ್ಡಿಂಗ್‌ನಿಂದಾಗಿ ದಂಡನೆಗೊಳಗಾಗಿರುವ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

  ವಿಶ್ವ ಕ್ರಿಕೆಟ್‌ನ ನೂತನ ನಿಯಮ ಜಾರಿಗೊಂಡ ಬೆನ್ನಲ್ಲೇ ಮಾರ್ನಸ್ ತಪ್ಪು ಮಾಡಿ ಎದುರಾಳಿ ತಂಡಕ್ಕೆ ಐದು ಪೆನಾಲ್ಟಿ ರನ್ ಬಿಟ್ಟುಕೊಟ್ಟಿದ್ದಾರೆ.

     ಇಲ್ಲಿನ ಆ್ಯಲನ್ ಬಾರ್ಡರ್ ಕ್ರಿಡಾಂಗಣದಲ್ಲಿ ನಡೆದ ಕ್ರಿಕೆಟ್ ಆಸ್ಟ್ರೇಲಿಯ ಇಲೆವೆನ್ ಮತ್ತು ಕ್ವೀನ್ಸ್‌ಲ್ಯಾಂಡ್ ತಂಡಗಳ ನಡುವೆ ಜೆಎಲ್‌ಟಿ ಒನ್-ಡೆ ಕಪ್ ಟೂರ್ನಿಯ ಪಂದ್ಯದಲ್ಲಿ ಇಂತಹ ಘಟನೆ ನಡೆದಿದೆ. ಕ್ರಿಕೆಟ್ ಆಸ್ಟ್ರೇಲಿಯ ತಂಡದ ಬ್ಯಾಟ್ಸ್‌ಮನ್ ಪಾರ್ಮ್ ಅಪ್ಪಾಲ್ ಬ್ಯಾಟಿಂಗ್ ಮಾಡುತ್ತಿದ್ದಾಗ 27ನೆ ಓವರ್‌ನಲ್ಲಿ ಈ ಘಟನೆ ನಡೆದಿದೆ. ಮಾರ್ನಸ್ ಲ್ಯಾಬಸ್ಚಾಗ್ನೇ ಫೀಲ್ಡಿಂಗ್‌ನಲ್ಲಿ ಎಡವಿದರು. ಆದರೆ ಎದುರಾಳಿ ತಂಡದ ದಾಂಡಿಗರನ್ನು ಗೊಂದಲದಲ್ಲಿ ಸಿಲುಕಿಸುವ ಉದ್ದೇಶಕ್ಕಾಗಿ ಬಾಲ್ ಹಿಡಿದಂತೆ ಮತ್ತು ಎಸೆದಂತೆ ನಟಿಸಿದರು. ಆಗ ಅವರಿಗೆ ಕ್ರಿಕೆಟ್‌ನ ಹೊಸ ನಿಯಮದ ನೆನಪಾಯಿತು. ತಾನು ತಪ್ಪು ಮಾಡಿದೆ ಎಂದು ಕೂಡಲೇ ಅವರು ಕೈ ಎತ್ತಿ ಕ್ಷಮೆ ಯಾಚಿಸಿದರು. ಆಗ ಫೀಲ್ಡ್ ಅಂಪೈರ್‌ಗಳಿಬ್ಬರು ಪರಸ್ಪರ ಮಾತುಕತೆ ನಡೆಸಿದರು. ಎಂಸಿಸಿ ಹೊಸ ನಿಯಮ 41.5ರ ಪ್ರಕಾರ ಮಾರ್ನಸ್ ತಪ್ಪು ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅಂಪೈರ್ ಪಾಲ್ ವಿಲ್ಸನ್ ದಂಡ ವಿಧಿಸಿದ ಸಿಗ್ನಲ್ ನೀಡಿದರು. ಐದು ಪೆನಾಲ್ಟಿ ರನ್ ಎದುರಾಳಿ ತಂಡದ ಖಾತೆಗೆ ಸೇರ್ಪಡೆಗೊಂಡಿತು.

  ಕ್ರಿಕೆಟ್ ಆಸ್ಟ್ರೇಲಿಯ ತಂಡದ ವಿರುದ್ಧ ಈ ಪಂದ್ಯದಲ್ಲಿ ಕ್ವೀನ್ಸ್‌ಲ್ಯಾಂಡ್ 4 ವಿಕೆಟ್‌ಗಳ ಜಯ ಗಳಿಸಿದೆ.

 ಮ್ಯಾಟ್ ರೆನ್‌ಶಾ 67 ರನ್ ಮತ್ತು ಮಾರ್ನಸ್ ಲ್ಯಾಬಸ್ಚಾಗ್ನೇ 61 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು.

 ಇದಕ್ಕೂ ಮೊದಲು ಕ್ರಿಕೆಟ್ ಆಸ್ಟ್ರೇಲಿಯ 7 ವಿಕೆಟ್ ನಷ್ಟದಲ್ಲಿ 279 ರನ್ ಗಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X