Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇನ್ನು ಮುಂದೆ ಬಸ್ ಚಾಲನೆ ವೇಳೆ ಬಿಎಂಟಿಸಿ...

ಇನ್ನು ಮುಂದೆ ಬಸ್ ಚಾಲನೆ ವೇಳೆ ಬಿಎಂಟಿಸಿ ಚಾಲಕರು ಮೊಬೈಲ್ ಬಳಸುವಂತಿಲ್ಲ..

ವಾರ್ತಾಭಾರತಿವಾರ್ತಾಭಾರತಿ30 Sept 2017 5:57 PM IST
share
ಇನ್ನು ಮುಂದೆ ಬಸ್ ಚಾಲನೆ ವೇಳೆ ಬಿಎಂಟಿಸಿ ಚಾಲಕರು ಮೊಬೈಲ್ ಬಳಸುವಂತಿಲ್ಲ..

ಬೆಂಗಳೂರು, ಸೆ. 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಚಾಲಕರು ಬಸ್ಸು ಚಾಲನೆಯ ವೇಳೆ ಮೊಬೈಲ್ ಬಳಸುವುದು, ಪ್ರಯಾಣಿಕರು, ಸಹ ನೌಕರರೊಂದಿಗೆ ಮಾತನಾಡುವುದು, ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸುವುದು, ಅನಾವಶ್ಯಕ ವಾಗ್ವಾದ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಒಂದು ವೇಳೆ ಮೇಲ್ಕಂಡ ವರ್ತನೆ ಕಂಡುಬಂದರೆ ಅಥವಾ ಪ್ರಯಾಣಿಕರಿಗೆ ಅಧಿಕೃತ ಟಿಕೆಟು ನೀಡದೇ ಇರುವುದು, ಇತ್ಯಾದಿ ಸಂದರ್ಭಗಳಲ್ಲಿ ಪ್ರಯಾಣಿಕರು ತಮ್ಮ ದೂರನ್ನು ಸಂಸ್ಥೆಯ ಗಮನಕ್ಕೆ ಈ ಕೆಳಕಂಡ ಮೂಲಗಳ ಮುಖೇನ ನೀಡಲು ಮನವಿ ಮಾಡಲಾಗಿದೆ.

ಸೆ.29ರಂದು ಸಂಸ್ಥೆಯ ಚಾಲಕರೊಬ್ಬರು ಬಸ್ ಚಾಲನೆ ವೇಳೆ ತನ್ನ ಮೊಬೈಲ್ ಫೋನ್‌ನಲ್ಲಿ ನಿರಂತರವಾಗಿ ಮಾತನಾಡಿರುವುದು ಮತ್ತು ಅದನ್ನು ಮಹಿಳಾ ಪ್ರಯಾಣಿಕರೊಬ್ಬರು ಪ್ರಶ್ನಿಸಿದ್ದು, ಅವರೊಂದಿಗೆ ಚಾಲಕರು ಅಸಭ್ಯವಾಗಿ ವರ್ತಿಸಿರುವ ಬಗ್ಗೆ ದೂರು ಬಂದಿರುತ್ತದೆ.
 ಈ ಘಟನೆಗೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಂಸ್ಥೆ, ಈ ಪ್ರಕರಣದಲ್ಲಿ ಸದರಿ ಚಾಲಕರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗಿದೆ. ಸಂಸ್ಥೆಯ ಸಿಬ್ಬಂದಿ ಯಾವುದೇ ಸಂದರ್ಭದಲ್ಲಿ ಯಾವುದೇ ದೂರುಗಳಿಗೆ ಅವಕಾಶ ನೀಡದೇ ತಮ್ಮ ಕರ್ತವ್ಯವನ್ನು ಶ್ರದ್ದೆಯಿಂದ ನಿರ್ವಹಿಸುವ ಮೂಲಕ ಪ್ರಯಾಣಿಕರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಬೇಕು ಎಂದು ಕೋರಲಾಗಿದೆ.

ಪ್ರಯಾಣಿಕರು ದೂರುಗಳಿಗೆ ಸಂಸ್ಥೆಯ ಕಾಲ್ ಸೆಂಟರ್ -1800 425 1663 (ಟೋಲ್ ಫ್ರೀ), ಸಂಸ್ಥೆಯ ಇ-ಮೇಲ್ complaints@mybmtc.com, ಸಂಸ್ಥೆಯ www.mybmtc.com,ವೆಬ್‌ಸೈಟ್ ಸಂಸ್ಥೆಯ ಮೊಬೈಲ್ ಆಪ್, ಸಂಸ್ಥೆಯ ಸಾಮಾಜಿಕ ಜಾಲತಾಣ-follow us on facebook & twitter, ಸಂಸ್ಥೆಯ ವಾಟ್ಸಪ್ ಸಂಖ್ಯೆ-77609 99000 ಸಂಪರ್ಕಿಸಲು ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X