Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತದ ಶೇ.25 ರಷ್ಟು ಭೂಮಿ ಮರಳುಗಾಡು...

ಭಾರತದ ಶೇ.25 ರಷ್ಟು ಭೂಮಿ ಮರಳುಗಾಡು ಆಗಲಿದೆ: ಚಿತ್ರನಟಿ ವೈಶಾಲಿ

ವಾರ್ತಾಭಾರತಿವಾರ್ತಾಭಾರತಿ30 Sept 2017 6:05 PM IST
share
ಭಾರತದ ಶೇ.25 ರಷ್ಟು ಭೂಮಿ ಮರಳುಗಾಡು ಆಗಲಿದೆ: ಚಿತ್ರನಟಿ ವೈಶಾಲಿ

ಮೂಡಿಗೆರೆ, ಸೆ.30: ಮುಂದಿನ 100 ವರ್ಷಗಳಲ್ಲಿ ವಿಶ್ವದಲ್ಲಿ ಜನಸಂಖ್ಯೆಯ ಶೇ.50 ಜನರಿಗೆ ಮಾತ್ರ ಕುಡಿಯುವ ನೀರು ದೊರಕಲಿದ್ದು, ಭಾರತದ ಶೇ.25 ರಷ್ಟು ಭೂಮಿ ಮರಳುಗಾಡು ಆಗಲಿದೆ ಎಂದು ಚಿತ್ರನಟಿ ವೈಶಾಲಿ ತಿಳಿಸಿದರು.

 ಅವರು ಶನಿವಾರ ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗ ಮಂದಿರದ ಆವರಣದಲ್ಲಿ ‘ನದಿ ಪಾತ್ರ ಉಳಿಸಲು ರ್ಯಾಲಿ ಪಾರ್ ರೀವರ್’ ಹಮ್ಮಿಕೊಂಡಿದ್ದ ಜಾಥದಲ್ಲಿ ಮಾತನಾಡಿದರು. ಹಿಂದಿನ 100 ವರ್ಷಗಳಿಗೆ ಹೋಲಿಸಿದರೆ ಒಬ್ಬ ವ್ಯಕ್ತಿಗೆ ಇಂದು ಕೇವಲ ಶೇ.25 ರಷ್ಷು ಮಾತ್ರ ದೊರಕುತ್ತಿದೆ. ಭವಿಷ್ಯದಲ್ಲಿ ನದಿಗಳನ್ನು ಉಳಿಸದಿದ್ದರೆ ಭೂಮಿಯ ಸಕಲ ಜೀವಿಗಳು ಸಂಕಷ್ಟ ಅನುಭವಿಸಲಿದೆ. ಈ ಕಾರಣದಿಂದ ನಮ್ಮ ಸುತ್ತಲಿನ ಎಲ್ಲಾ ನದಿ ಮೂಲಗಳನ್ನು ಉಳಿಸುವುದು ಪ್ರತಿಯೊಬ್ಬರ ಅದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

 ಪ್ರತಿಯೊಬ್ಬ ನಾಗರಿಕರು ನದಿ ದಡೆಗಳಲ್ಲಿ ಗಿಡ-ಮರಗಳನ್ನು ನೆಡುವ ಮೂಲಕ ರಕ್ಷಣೆಗೆ ಮುಂದಾಗಬೇಕಾಗಿದೆ. ಗಿಡ ಮರಗಳನ್ನು ನೆಡಲು ನಿರ್ಲಕ್ಷಿಸಿಸಿದರೆ ದೊಡ್ಡ ಅನಾಹುತ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

   ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ನದಿ ಮೂಲಗಳನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು. ಸರ್ಕಾರಿ ಭೂಮಿಗಳಲ್ಲಿ ಹಣ್ಣು-ಹಂಪಲುಗಳ ಮರ ಬೆಳೆದು ಕಾಡನ್ನು ಕಡ್ಡಾಯವಾಗಿ ಬೆಳೆಸಿದಲ್ಲಿ ಪ್ರಾಣಿ ಪಕ್ಷಗಳಿಗೆ ಆಹಾರವಾಗುತ್ತದೆ. ಅಲ್ಲದೆ ಉತ್ತಮ ಮಳೆಯಾಗುತ್ತದೆ , ಕೃಷಿ ಭೂಮಿಯಲ್ಲಿ ಹಣ್ಣಿನ ಗಿಡಗಳನ್ನು ರೈತರು ಬೆಳೆಯುವಂತೆ ಪ್ರೋತ್ಸಾಹ ನೀಡುವ ಮೂಲಕ ಮತ್ತು ನದಿ ಪಾತ್ರದ 1 ಕಿ.ಮೀ. ವ್ಯಾಪ್ತಿಯಲ್ಲಿ ಮರಗಳ ಹೊದಿಕೆ ನಿಮಾಣ ಮಾಡಲು ತಾವು ಸಹಕಾರ ನೀಡುವುದಾಗಿ ತಿಳಿಸಿದರು.

  ಕಾರ್ಯಕ್ರಮವನ್ನು ಲಯನ್ಸ್ ಸಂಘದ ಸಂಸ್ಥಾಪಕ ಅಧ್ಯಕ್ಷ ಎನ್.ಎಲ್.ಸುಂದರೇಶ್ವರ್ ಗಿಡಗಳಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಇಷಾ ಪೌಂqಷನ್ ಅರುಣಿಮಾ, ಚಿತ್ರನಟಿ ರಿಶಿಕಾ ಸಿಂಗ್, ಎಂಎಲ್‍ಸಿಗಳಾದ ಡಾ.ಮೋಟಮ್ಮ, ಎಂ.ಕೆ.ಪ್ರಾಣೇಶ್, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿದರು.

  ಈ ಸಮಯದಲ್ಲಿ ಜೆಡಿಎಸ್‍ನ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಇಷಾ ಪೌಂqಷನ್‍ನ ಸುಹಾಸ್ ಹ್ಯಾರಗುಡ್ಡೆ,  ವಿವೇಕ್ ಪುಣ್ಯಮೂರ್ತಿ, ಭರತ್ ಮಡ್ಡಿಕೆರೆ, ಸತ್ಯಪ್ಪ, ಮಹಮದ್ ಅಸಿಮ್ ಅಲ್ದೂರು, ಪೃಥ್ವಿ ಗೌತಹಳ್ಳಿ, ಜಯರಾಮ್ ದೇವೃಂದÀ, ದೀಪಕ್ ದೇವೃಂದ, ಶಿವರಾಜ್, ನಂದೀಶ್, ಬಿಜೆಪೊ ಮುಖಂಡ ದೀಪಕ್ ದೊಡ್ಡಯ್ಯ, ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X