Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಫ್ರಿಕನ್ ಧೈತ್ಯ ಶಂಖು ಹುಳು ಕುರಿತಾಗಿ...

ಆಫ್ರಿಕನ್ ಧೈತ್ಯ ಶಂಖು ಹುಳು ಕುರಿತಾಗಿ ಸಾಮೂಹಿಕ ಜಾಗೃತಿ ಆಂದೋಲನ

ವಾರ್ತಾಭಾರತಿವಾರ್ತಾಭಾರತಿ30 Sept 2017 7:28 PM IST
share
ಆಫ್ರಿಕನ್ ಧೈತ್ಯ ಶಂಖು ಹುಳು ಕುರಿತಾಗಿ ಸಾಮೂಹಿಕ ಜಾಗೃತಿ ಆಂದೋಲನ

ಚಿಕ್ಕಮಗಳೂರು, ಸೆ.30: ಇತ್ತೀಚೆಗೆ ಜಿಲ್ಲೆಯ ಕಾಫಿ ತೋಟಗಳಲ್ಲಿ ಕಂಡುಬಂದಿರುವ ಆಫ್ರಿಕನ್ ಧೈತ್ಯ ಶಂಖು ಹುಳು ಮತ್ತು ಬಿಳಿಕಾಂಡ ಕೊರಕ ಕೀಟಗಳ ಹತೋಟಿ ಕ್ರಮಗಳ ಬಗ್ಗೆ ಕಾಫಿ ಮಂಡಳಿಯು ಆಲ್ದೂರಿನ ಆಲ್ದೂರು ಕಾಫಿ ಪ್ಲಾಂಟರ್ಸ್ ಕ್ಲಬ್‍ನಲ್ಲಿ ಸಾಮೂಹಿಕ ಜಾಗೃತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. 

ಕಾಫಿ ಮಂಡಳಿಯ ಸಂಪರ್ಕಾಧಿಕಾರಿ ಅಬೂಬಕರ್ ಸಿದ್ದೀಖ್ ಮಾತನಾಡಿ, ಕಾಫಿ ತೋಟಗಳಲ್ಲಿ ಆಫ್ರಿಕನ್ ಧೈತ್ಯ ಶಂಖ ಹುಳುವಿನಿಂದಾಗುವ ಹಾನಿಗಳು ಮತ್ತು ಅದರ ಹತೋಟಿ ಕ್ರಮಗಳನ್ನು ಕೇಂದ್ರ ಕಾಫಿ ಸಂಶೋಧನಾಲಯದ ವಿಜ್ನಾನಿಗಳಾದ ಡಾ.ಸೀತಾರಾಮ ರವರು ದ್ರಶ್ಯಾವಳೀ ಮೂಲಕ ವಿವರಿಸಿದರು. 

ವಸ್ತಾರೆ ಹೋಬಳಿ, ಆವತಿ ಹೋಬಳಿ, ಖಾಂಡ್ಯ ಹೋಬಳಿ, ಗೋಣಿಬೀಡು ಹೋಬಳಿ ಮತ್ತು ಬಾಳೂರು ಹೋಬಳಿಗಳ ಕಾಫಿ ಬೆಳೆಗಾರರ ಸಂಘದ ಅದ್ಯಕ್ಷರು ಮತ್ತು ಪಧಾದಿಕಾರಿಗಳು ಭಾಗವಹಿಸಿದ್ದರು. ಸುಮಾರು 85 ಕಾಫಿ ಬೆಳೆಗಾರರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಕಾಫಿ ಮಂಡಳಿ ಉಪನಿರ್ದೇಕ ತಿಮ್ಮರಾಜು ಕಾಫಿ ಮಂಡಳಿಯಿಂದ ದೊರಕುವ ಸಹಾಯಧನದ ಕುರಿತು ತಿಳಿಸಿದರು. ಕರ್ನಾಟಕ ಬೆಳೆಗಾರರ ಒಕ್ಕೂಟದ ಉಪಾದ್ಯಕ್ಷ ಕೆ.ಯು. ರತೀಶ್‍ಕುಮಾರ್, ಕಾಫಿ ಮಂಡಳಿಯ ಸದಸ್ಯರಾದ ಕೆ.ಕೆ.ಮನುಕುಮಾರ್, ಮಾಜಿ ಸದಸ್ಯರಾದ ಡಿ.ಎಮ್.ವಿಜಯ ಪಾಲ್ಗೊಂಡಿದ್ದರು. ಕಾಫಿ ಮಂಡಳಿಯ ವಿಸ್ತರಣಾ ನಿರೀಕ್ಷಕ ಮಹೇಶ್ವರಮೂರ್ತಿ ನಿರೂಪಿಸಿ, ವಂದಿಸಿದರು.

ಅರೇನೂರು: ಆಲ್ದೂರು ಹೋಬಳಿಯ ಅರೆನೂರು ಗ್ರಾಮದ ಸಮುದಾಯ ಭವನದಲ್ಲಿ ಆಫ್ರಿಕನ್ ಧೈತ್ಯ ಶಂಖು ಹುಳು ಮತ್ತು ಬಿಳಿಕಾಂಡ ಕೊರಕ ಕೀಟಗಳ ಹತೋಟಿ ಕ್ರಮಗಳ ಬಗ್ಗೆ ಸಾಮೂಹಿಕ ಜಾಗೃತಿ ಆಂದೋಲನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಹಿರಿಯ ಮತ್ತು ಕಾಫಿ ಬೆಳೆಗಾರ ವೀರೇಗೌಡ ವಹಿಸಿದ್ದರು. ಕಾಫಿ ಮಂಡಳಿಯ ಸಂಪರ್ಕಾಧಿಕಾರಿ ಅಬೂಬಕರ್ ಸಿದ್ದೀಖ್ ಸಭೆಯ ಉದ್ದೇಶವನ್ನು ತಿಳಿಸಿದರು. ಕಾಫಿ ತೋಟಗಳಲಿ ಆಫ್ರಿಕನ್ ಧೈತ್ಯ ಶಂಖ ಹುಳುವಿನಿಂದಾಗುವ ಹಾನಿಗಳು ಮತ್ತು ಅದರ ಹತೋಟಿ ಕ್ರಮಗಳನ್ನು ಕೇಂದ್ರ ಕಾಫಿ ಸಂಶೋಧನಾಲಯದ ವಿಜ್ನಾನಿಗಳಾದ ಡಾ.ಸೀತಾರಾಮ ರವರು ದ್ರಶ್ಯಾವಳೀ ಮೂಲಕ ವಿವರಿಸಿದರು.

ಕಾಫಿ ಮಂಡಳಿಯ ಸದಸ್ಯರಾದ ಕೆ.ಕೆ.ಮನುಕುಮಾರ್‍ಅತಿಥಿಗಳಾಗಿ ಆಗಮಿಸಿದ್ದರು. ಆಲ್ದೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ಸುರೇಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಫಿ ಮಂಡಳಿಯ ವಿಸ್ತರಣಾ ನಿರೀಕ್ಷಕ ಮಹೇಶ್ವರಮೂರ್ತಿ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X