Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಣಿತಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನೆಗಳು...

ಗಣಿತಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನೆಗಳು ನಡೆಯಲಿ: ಡಾ.ಶಂಕರ್

ವಾರ್ತಾಭಾರತಿವಾರ್ತಾಭಾರತಿ30 Sept 2017 8:09 PM IST
share
ಗಣಿತಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನೆಗಳು ನಡೆಯಲಿ: ಡಾ.ಶಂಕರ್

ಉಡುಪಿ, ಸೆ.30: ವಿದ್ಯಾರ್ಥಿಗಳು ಗಣಿತಶಾಸ್ತ್ರದ ತಮ್ಮ ಅಧ್ಯಯನವನ್ನು ಸ್ನಾತಕೋತ್ತರ ಪದವಿಗೆ ಸೀಮಿತಗೊಳಿಸದೆ ಸಂಶೋಧನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇರುವ ಅವಕಾಶಗಳನ್ನು ಸಂಪೂರ್ಣವಾಗಿ ಉಪಯೋಗಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿ ಉತ್ತಮ ಸಂಶೋಧಕ ರಾಗಿ ರೂಪುಗೊಳ್ಳಬೇಕು ಎಂದು ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯ ಗಣಿತಶಾಸ್ತ್ರ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಬಿ.ಆರ್. ಶಂಕರ್ ಹೇಳಿದ್ದಾರೆ.

ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಟೋಪೊಲಜಿ ಮತ್ತು ವಿಶ್ಲೇಷಣೆ ಕುರಿತು ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿದ ಅವರು ಮಾತನಾಡುತಿದ್ದರು.

ಇದೇ ಸಂದರ್ಭದಲ್ಲಿ ಮಂಗಳೂರು ವಿವಿ ಗಣಿತಶಾಸ್ತ್ರ ಸ್ನಾತಕೋತ್ತರ ವಿಭಾಗದ ಮಾಜಿ ಅಧ್ಯಕ್ಷ ಡಾ.ಎಸ್.ಪರಮೇಶ್ವರ ಭಟ್ಟರನ್ನು ಗೌರವಿಸಲಾ ಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಜಗದೀಶ್ ರಾವ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ವಿವಿ ಗಣಿತಶಾಸ್ತ್ರ ಸ್ನಾತಕೋತ್ತರ ವಿಭಾಗದ ಅಧ್ಯಕ್ಷೆ ಡಾ.ಕಿಶೋರಿ ಪಿ.ನಾರಾಯಣಕರ್, ಪುತ್ತೂರು ವಿವೇಕಾನಂದ ಕಾಲೇಜಿನ ಗಣಿತ ಶಾಸ್ತ್ರ ಪ್ರಾಧ್ಯಾಪಕ ಶಂಕರ ನಾರಾಯಣ ಭಟ್, ಮೀನು ಮಾರಾಟ ಮಹಾಮಂಡಲದ ಅಧ್ಯಕ್ಷ ಯಶಪಾಲ್ ಸುವರ್ಣ ಭಾಗವಹಿಸಿ ದ್ದರು. ಸಂಪನೂಲ ವ್ಯಕ್ತಿಗಳಾದ ಹಿರಿಯ ಪ್ರಾಧ್ಯಾಪಕ ಕೃಷ್ಣಂಕೋಯಿಲ್, ಕಳಾಸಳಿಂಗಮ್ ವಿವಿ ನಿರ್ದೇಶಕ ಪ್ರೊ.ಆರ್ಮುಗಂ, ಉತ್ತರ ಪ್ರದೇಶ ಶಿವನಾದರ್ ವಿವಿಯ ಡಾ.ಸತ್ಯನಾರಾಯನ ರೆಡ್ಡಿ, ಹಾಸನ ಪಡುವಲಿಪ್ಪೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ವಿನಯ ಕುಮಾರ ಉಪಸ್ಥಿತರಿದ್ದರು.

ಉಪನ್ಯಾಸಕಿಯರಾದ ಆಸ್ಮಾ ಮತ್ತು ಅಮೃತಾ ಕಾರ್ಯಕ್ರಮ ನಿರೂಪಿಸಿ ದರು. ವಿಭಾಗದ ಪ್ರಾಧ್ಯಾಪಕ ಕಾರ್ಯದರ್ಶಿ ಡಾ.ಚಂದ್ರಶೇಖರ್ ಸ್ವಾಗತಿಸಿ ದರು. ಕಾರ್ಯಾಗಾರದ ಸಂಯೋಜಕ ಡಾ.ರವೀಶ್ ಎಂ. ವಂದಿಸಿದರು. ಕರ್ನಾಟಕದ ವಿವಿಧ ವಿವಿ ಮತ್ತು ಕಾಲೇಜುಗಳಿಂದ ಬಂದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X