Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೊಹಿಂಗ್ಯ ನಿರಾಶ್ರಿತರ ದೋಣಿ ಮುಳುಗಿ 23...

ರೊಹಿಂಗ್ಯ ನಿರಾಶ್ರಿತರ ದೋಣಿ ಮುಳುಗಿ 23 ಸಾವು

ಬಾಂಗ್ಲಾಗೆ ಪಲಾಯನಗೈಯುತ್ತಿದ್ದಾಗ ಜಲಸಮಾಧಿಯಾದ ದೋಣಿ

ವಾರ್ತಾಭಾರತಿವಾರ್ತಾಭಾರತಿ30 Sept 2017 9:46 PM IST
share
ರೊಹಿಂಗ್ಯ ನಿರಾಶ್ರಿತರ ದೋಣಿ ಮುಳುಗಿ 23 ಸಾವು

ಢಾಕಾ,ಸೆ.30: ಮ್ಯಾನ್ಮಾರ್‌ನಲ್ಲಿ ತಾಂಡವವಾಡುತ್ತಿರುವ ಜನಾಂಗೀಯ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ನೆರೆಯ ಬಾಂಗ್ಲಾದೇಶಕ್ಕೆ ಪರಾರಿಯಾಗುತ್ತಿದ್ದ ರೊಹಿಂಗ್ಯಾಮುಸ್ಲಿಮರಿದ್ದ ದೋಣಿಯೊಂದು ಬಂಗಾಳಕೊಲ್ಲಿಯಲ್ಲಿ ಮುಳುಗಿ ಕನಿಷ್ಠ 23 ಮಂದಿ ನಿರಾಶ್ರಿತರು ಸಾವನ್ನಪ್ಪಿದ್ದಾರೆಂದು ವಿಶ್ವಸಂಸ್ಥೆಯ ವಲಸಿಗರ ಕುರಿತಾದ ಸಂಸ್ಥೆಯೊಂದು ಶುಕ್ರವಾರ ತಿಳಿಸಿದೆ.

ಪ್ರಕ್ಷುಬ್ದವಾಗಿದ್ದ ಕಡಲಿನಲ್ಲಿ ರೊಹಿಂಗ್ಯಾನಿರಾಶ್ರಿತರು ಬಾಂಗ್ಲಾಕ್ಕೆ ಪ್ರಯಾಣಿಸಲು ಯತ್ನಿಸುತ್ತಿದ್ದಾಗ ಅವರಿದ್ದ ದೋಣಿಯು ಬುಡಮೇಲಾಗಿ ಮುಳುಗಿತೆಂದು ಅಂತಾರಾಷ್ಟ್ರೀಯ ವಲಸೆ ಕುರಿತ ಸಂಸ್ಥೆ (ಐಓಎಂ) ತಿಳಿಸಿದೆ.

     ಗುರುವಾರ ದೋಣಿದುರಂತ ಸಂಭವಿಸಿದ್ದು, ಕೆಲವೇ ತಾಸುಗಳ ಬಳಿಕ 15 ಮಂದಿ ರೊಹಿಂಗ್ಯಾ ನಿರಾಶ್ರಿತರ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆಯೆಂದು ಏಜೆನ್ಸಿಯು ತಿಳಿಸಿದೆ. ಶುಕ್ರವಾರ ಬೆಳಗ್ಗೆ ಇನ್ನೂ 8 ಮೃತದೇಹಗಳು ದೊರೆತಿರುವುದಾಗಿ ಅದು ಹೇಳಿದೆ. ದೋಣಿದುರಂತದಲ್ಲಿ ಮೃತಪಟ್ಟವರಲ್ಲಿ 35 ಹಾಗೂ 49 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಹಾಗೂ ಆರು ಮಕ್ಕಳು ಸೇರಿದ್ದಾರೆಂದು ಹೇಳಿಕೆಯು ತಿಳಿಸಿದೆ.

   ಸಮುದ್ರ ಪಾಲಾದ ದೋಣಿಯಲ್ಲಿದ್ದ 17 ಮಂದಿಯನ್ನು ರಕ್ಷಿಸಲಾಗಿದೆಯೆಂದು ಐಓಎಂ ತಿಳಿಸಿದೆ. ರಕ್ಷಿಸಲ್ಪಟ್ಟವರಲ್ಲಿ 10 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ದೋಣಿದುರಂತದಲ್ಲಿ ಬದುಕುಳಿದವರಿಗೆ ದಕ್ಷಿಣ ಬಾಂಗ್ಲಾದಲ್ಲಿ ಸರಕಾರದ ನೆರವಿನ ಕುಟುಪಲೊಂಗ್ ನಿರಾಶ್ರಿತ ಶಿಬಿರದಲ್ಲಿ ಆಶ್ರಯ ನೀಡಲಾಗಿದೆ.

 ದುರಂತಕ್ಕೀಡಾದ ದೋಣಿಯಲ್ಲಿ 80 ಮಂದಿ ರೊಹಿಂಗ್ಯಗಳು ಪ್ರಯಾಣಿಸುತ್ತಿದ್ದರೆಂದು, ಬದುಕುಳಿದ ನಿರಾಶ್ರಿತನೊಬ್ಬ ತಿಳಿಸಿದ್ದಾನೆ. ಸುಮಾರು 50 ಮಂದಿ ಮಕ್ಕಳು, ತಮ್ಮ ಪಾಲಕರಿಲ್ಲದೆಯೇ ನತದೃಷ್ಟ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರೆಂದು ಆತ ಹೇಳಿದ್ದಾನೆ. ದುರಂತದಲ್ಲಿ ತನ್ನ 22 ವರ್ಷ ವಯಸ್ಸಿನ ಪತಿ, 8 ವರ್ಷದ ಪುತ್ರ ಹಾಗೂ 3 ತಿಂಗಳ ಪುತ್ರಿ ಜಲಸಮಾಧಿಯಾಗಿದ್ದಾರೆಂದು ಆತ ತಿಳಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X