Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಪತ್ನಿಯ ಪುಸ್ತಕ ದೇಣಿಗೆ...

ಟ್ರಂಪ್ ಪತ್ನಿಯ ಪುಸ್ತಕ ದೇಣಿಗೆ ತಿರಸ್ಕರಿಸಿದ ಗ್ರಂಥಪಾಲಕಿ

ಜನಾಂಗೀಯವಾದಿ ಸಾಹಿತ್ಯವೆಂಬ ಆರೋಪ

ವಾರ್ತಾಭಾರತಿವಾರ್ತಾಭಾರತಿ30 Sept 2017 9:50 PM IST
share
ಟ್ರಂಪ್ ಪತ್ನಿಯ ಪುಸ್ತಕ ದೇಣಿಗೆ ತಿರಸ್ಕರಿಸಿದ ಗ್ರಂಥಪಾಲಕಿ

ವಾಶಿಂಗ್ಟನ್,ಸೆ.30: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ ಮೆಲನಿಯಾ ಅವರು ದೇಣಿಗೆಯಾಗಿ ನೀಡಿದ್ದ ಪುಸ್ತಕಗಳನ್ನು ಕ್ಯಾಲಿಫೋರ್ನಿಯಾದ ಶಾಲೆಯೊಂದು ತಿರಸ್ಕರಿಸಿದೆ. ಈ ಪುಸ್ತಕಗಳು ಜನಾಂಗೀಯವಾದಿ ಹಾಗೂ ಅನಗತ್ಯ ವಿಷಯಳನ್ನು ಒಳಗೊಂಡಿರುವುದರಿಂದ ಅವುಗಳನ್ನು ತಿರಸ್ಕರಿಸಿರುವುದಾಗಿ ಕ್ಯಾಂಬ್ರಿಜ್‌ಪೋರ್ಟ್ ಸ್ಕೂಲ್‌ನ ಗ್ರಂಥಾಲಯ ಪಾಲಕಿ ಲಿಝ್ ಫಿಪ್ಸ್ ಸೊಯಿರೊ ಶುಕ್ರವಾರ ತಿಳಿಸಿದ್ದಾರೆ.

 ಮೆಲನಿಯಾ ಅವರು ಅಮೆರಿಕದ ಪ್ರತಿಯೊಂದು ರಾಜ್ಯದಲ್ಲಿರುವ ಉತ್ಕೃಷ್ಟ ಸಾಧನೆ ಮಾಡಿದ ಶಾಲೆಗಳಿಗೆ ಡಾ. ಸೆಯೂಸ್ ಬುಕ್ಸ್ ಸರಣಿಯ 10 ಪುಸ್ತಕಗಳನ್ನು ಕಳುಹಿಸಿಕೊಟ್ಟಿದ್ದರು.

 ಪುಸ್ತಕಗಳನ್ನು ಕಳುಹಿಸಿಕೊಟ್ಟಿರುವುದಕ್ಕೆ ತಾನು ಕೃತಜ್ಞಳಾಗಿರುವೆನಾದರೂ, ಅವುಗಳ ಅಗತ್ಯ ಇಲ್ಲದಿರುವುದರಿಂದ ಅವನ್ನು ವಾಪಸ್ ಕಳುಹಿಸಿರುವುದಾಗಿ ಆಕೆ ಹೇಳಿದ್ದಾರೆ.

      ಡಾ.ಸೆಯೂಸ್ ಸರಣಿಯ ಪುಸ್ತಕಗಳಲ್ಲಿನ ಸಾಹಿತ್ಯ ಹಾಗೂ ಚಿತ್ರಗಳು ಜನಾಂಗೀಯವಾದವನ್ನು ಬೆಂಬಲಿಸುತ್ತವೆ ಹಾಗೂ ಅಪಾಯಕಾರಿ ಅಭಿವ್ಯಕ್ತಿಗಳಿಂದ ಕೂಡಿವೆ ಎಂದು ಫಿಪ್ಸ್ ಸೊಯೆರೊ ಹೇಳಿದ್ದಾರೆ. ಶಾಲೆಗಳಿಗೆ ಹಾಗೂ ಗ್ರಂಥಾಲಗಳಿಗೆ ಆರ್ಥಿಕ ನೆರವು ನೀಡಿಕೆ ಕುರಿತ ಟ್ರಂಪ್ ಸರಕಾರದ ನೀತಿಗಳನ್ನು ಕೂಡಾ ಸೊಯೆರೊ ಖಂಡಿಸಿದ್ದಾರೆಂದು ಯುಎಸ್‌ಎ ಟುಡೇ ಪತ್ರಿಕೆ ವರದಿ ಮಾಡಿದೆ.

   ‘‘ ಶಿಕ್ಷಣ ಕಾರ್ಯದರ್ಶಿ ಬೆಟ್ಸಿ ಡೆವೊಸ್ ಅವರ ಪ್ರಮಾದಕರ ನೀತಿಗಳಿಂದಾಗಿ ಆರ್ಥಿಕ ನೆರವು ದೊರೆಯದ ಹಾಗೂ ಕಡೆಗಣಿಸಲ್ಪಟ್ಟಿರುವ ಮತ್ತು ಅವಕಾಶವಂಚಿತ ಸಮುದಾಯಗಳ ಮಕ್ಕಳಿಗೆ ನೀವು ಯಾಕೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುತ್ತಿಲ್ಲ’’ ಎಂದು ಲಿಝ್ ಪಿಫ್ಸ್ ಪ್ರಶ್ನಿಸಿದ್ದಾರೆ.

ಈ ಮಧ್ಯೆ ಫಿಪ್ಸ್ ಅವರ ಹೇಳಿಕೆಯಿಂದ, ಕ್ಯಾಲಿಫೋರ್ನಿಯಾ ಶಿಕ್ಷಣ ಇಲಾಖೆಯು ದೂರವುಳಿದಿದೆ. ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಲು ಆಕೆಗೆ ಹಕ್ಕಿದೆ. ಆದರೆ, ಅಧಿಕೃತ ಹುದ್ದೆಯಲ್ಲಿದ್ದುಕೊಂಡು ಆಕೆ ಹಾಗೆ ಮಾಡುವಂತಿಲ್ಲ ಎಂದು ಅದು ಪ್ರತಿಕ್ರಿಯಿಸಿದೆ.

  ಅಮೆರಿಕದ ಪ್ರಥಮ ಮಹಿಳೆ ದೇಣಿಗೆಯಾಗಿ ಪುಸ್ತಕಗಳನ್ನು ಹಿಂತಿರುಗಿಸಲಾಗಿರುವುದನ್ನು ಶ್ವೇತಭವನ ಖಂಡಿಸಿದೆ. ‘‘ ಕಿರಿಯ ವಿದ್ಯಾರ್ಥಿಗಳಿಗೆ ದೇಣಿಗೆಯಾಗಿ ನೀಡಿದ ಪುಸ್ತಕಗಳನ್ನು ಹಿಂತಿರುಗಿಸಿರುವುದು ದುರದೃಷ್ಟಕರ’’ ಎಂದು ಅದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X