Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಐಎಸ್ಎಫ್ ನೆರವಿನಿಂದ ಸುರಕ್ಷಿತವಾಗಿ...

ಐಎಸ್ಎಫ್ ನೆರವಿನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ತಲುಪಿದ ಅರೀಫಾ ಸುಲ್ತಾನಾ

ವಾರ್ತಾಭಾರತಿವಾರ್ತಾಭಾರತಿ30 Sept 2017 11:17 PM IST
share
ಐಎಸ್ಎಫ್  ನೆರವಿನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ತಲುಪಿದ ಅರೀಫಾ ಸುಲ್ತಾನಾ

ರಿಯಾದ್, ಸೆ. 30: ಸುಮಾರು ಒಂದು ವರ್ಷದ ಹಿಂದೆ ಬೆಂಗಳೂರು ಮೂಲದ ಅರೀಫಾ ಸುಲ್ತಾನಾ ಎಂಬವರು ಏಜೆಂಟಿನ ಮೂಲಕ ಬೇಬಿ ಸಿಟ್ಟರ್ ಕೆಲಸಕ್ಕೆಂದು ಸೌದಿ ಅರೆಬೀಯದ ಬುರೈದಕ್ಕೆ ಹೋಗಿದ್ದರು. ಆದರೆ ಸೌದಿ ಅರೇಬಿಯಾಕ್ಕೆ ಹೋದ ನಂತರ  ಇಲ್ಲಿಯ ಚಿತ್ರಣವೇ ಬೇರೆಯಾಗಿತ್ತು.

ವಾಸ್ತವವಾಗಿ ಏಜೆಂಟನು ಅರೀಫಾ ಸುಲ್ತಾನ ರಿಗೆ ಬೇಬಿ ಸಿಟ್ಟರ್ ಕೆಲಸವೆಂದು ಹೇಳಿ ವಂಚಿಸಿ, ಇಲ್ಲಿಯ ಸ್ಥಳೀಯ ಸೌದಿ ಪ್ರಜೆಯ ಮನೆಯಲ್ಲಿ ಮನೆಕೆಲಸ ಮಾಡಲು ಕಳುಹಿಸಿದ್ದ. ಇವರಿಗೆ ಹೇಳಿದ ಕೆಲಸವನ್ನು ನೀಡದೆ ಪ್ರಯೋಜಕನು ತನ್ನ ಮನೆ ಕೆಲಸದಲ್ಲಿಟ್ಟು, ಸರಿಯಾಗಿ ಆಹಾರ ಮತ್ತು ಔಷದಿಯನ್ನು ನೀಡದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸುತ್ತಿದ್ದನು ಹಾಗೂ ಸ್ವದೇಶಕ್ಕೆ ಸಹ ಸಂಪರ್ಕಿಸಲು ಬಿಡದೆ ಗೃಹ ಬಂಧನದಲ್ಲಿರಿಸಿದನು ಎನ್ನಲಾಗಿದೆ.

 ಹೀಗೆ ಒಂದು ತಿಂಗಳ ಹಿಂದೆ ನಿರಂತರ ದೈಹಿಕ ಹಲ್ಲೆ ಮಾಡುತ್ತಿದ್ದ ಪ್ರಯೋಜಕನು ಕೊನೆಗೆ  ತನ್ನ ಮನೆಯಿಂದ ಹೊರ ಹಾಕಿ ಬೀದಿ ಪಾಲು ಮಾಡಿದ್ದು,  ಸೌದಿಯಲ್ಲಿ ಯಾರು ಪರಿಚಯ ಇಲ್ಲದ ಕಾರಣ ಸುಲ್ತಾನ  ಸ್ಥಿತಿಯು ಅತ್ಯಂತ ಶೋಚನೀಯವಾಗಿತ್ತು.

ಈ ಬಗ್ಗೆ ಮಾಹಿತಿ ಅರಿತ ಇಂಡಿಯನ್ ಸೋಷಿಯಲ್ ಫಾರಂ, ಕರ್ನಾಟಕ ರಾಜ್ಯ ಸಮಿತಿ  ಬುರೈದ ಘಟಕದ ಸದಸ್ಯರಾದ ಅಯಾಝ್ ಕಾಟಿಪಳ್ಳ ,ಖಾದರ್ ಅಡ್ಡೂರು  ಮತ್ತು ಇರ್ಫಾನ್ ಅಡ್ಡೂರು ಅವರು ಕಾರ್ಯಪ್ರವರ್ತರಾಗಿ ಅರೀಫಾ ಸುಲ್ತಾನಾ  ರನ್ನು ಭಾರತಕ್ಕೆ ಮರಳಿ ಕಳುಹಿಸಿಕೊಡುವ ಸಲುವಾಗಿ  ರಿಯಾದಿನಲ್ಲಿರುವ  ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ, ಊರಿಗೆ ಕಳುಹಿಸಿಕೊಡುವ ಸಲುವಾಗಿ ಸಕಲ ದಾಖಲೆಗಳನ್ನು ತಯಾರಿಸಿದರು.

 ಎಲ್ಲಾ ದಾಖಲೆ ಪತ್ರಗಳನ್ನು ಸರಿಪಡಿಸಿದ ನಂತರ ಅಂತಿಮವಾಗಿ ಇಂಡಿಯನ್ ಸೋಷಿಯಲ್ ಫಾರಂನ ತಂಡವು ಭಾರತೀಯ ರಾಯಭಾರಿ ಕಚೇರಿಯ ನೆರವಿನೊಂದಿಗೆ ಬುರೈದದಿಂದ ಸುರಕ್ಷಿತವಾಗಿ  ಬೆಂಗಳೂರಿಗೆ ಕಳುಹಿಸಿ ಕೊಡುವಲ್ಲಿ ಯಶಸ್ವಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X