Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ನಾಗರಿಕರ ಸಂಘ ವತಿಯಿಂದ ವಿಶ್ವ...

ಹಿರಿಯ ನಾಗರಿಕರ ಸಂಘ ವತಿಯಿಂದ ವಿಶ್ವ ಹಿರಿಯ ನಾಗರಿಕ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 Oct 2017 7:12 PM IST
share
ಹಿರಿಯ ನಾಗರಿಕರ ಸಂಘ ವತಿಯಿಂದ ವಿಶ್ವ ಹಿರಿಯ ನಾಗರಿಕ ದಿನಾಚರಣೆ

ಮಂಗಳೂರು, ಅ.1: ಮಂಗಳೂರು ಹಿರಿಯ ನಾಗರಿಕರ ಸಂಘದ (ಎಜ್) ವತಿಯಿಂದ ನಗರದ ರೋಶನಿ ನಿಲಯದ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಕ್ರೀಯರಾಗಿರುವ ಹಿರಿಯ ನಾಗರಿಕರಾದ ಕೆನರಾ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಟಿ.ಜಿ.ಶೆಣೈ, ನಿವೃತ್ತ ಮುಖೋಪಾಧ್ಯಯ ಮುಹಮ್ಮದ್ ಹನೀಫ್, ನಿವೃತ್ತ ಪ್ರೊಫೆಸರ್ ಮರಿಯಾ ಡಿ ಕೋಸ್ತಾ ಮೊದಲಾದವರನ್ನು ಸಂಘದ ಅಧ್ಯಕ್ಷ ಝಾಹಿದ್ ಹುಸೈನ್ ಬಾಜಿ ಅವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕೆನರಾ ಬ್ಯಾಂಕ್ ವೆಲೆನ್ಸಿಯಾ ಶಾಖೆಯ ಪ್ರಬಂಧಕರಾದ ಲಿನೆಟ್ ಪಿಂಟೋ ಮಾತನಾಡುತ್ತಾ ಇತರರಿಗೆ ಸಹಾಯ ಮಾಡುವ ಮೂಲಕ ನಮ್ಮ ಬದುಕಿನಲ್ಲಿ ಸಂತೋಷವನ್ನು ಕಾಣುವಂತಾಗಬೇಕು ಎಂದು ಹಿರಿಯ ನಾಗರಿಕರಿಗೆ ಶುಭ ಕೋರಿದರು.

ಹಿರಿಯ ನಾಗರಿಕರ ಪರವಾಗಿ ಮಾತನಾಡಿದ ನಿವೃತ್ತ ಉಪನ್ಯಾಸಕಿ ಪ್ರೊ.ಮರಿಯಾ ಡಿ ಕೋಸ್ತಾ, ಹಿರಿಯ ನಾಗರಿಕರು ತಮ್ಮ ಬಳಿ ಆರ್ಥಿಕ ಸಂಪತ್ತು ಕಡಿಮೆ ಇದೆ ಎಂದು ತಮ್ಮ ಇಳಿ ವಯಸ್ಸಿನಲ್ಲಿ ಚಿಂತೆ ಪಡಬೇಕಾಗಿಲ್ಲ. ತಮ್ಮ ಬಳಿ ಇರುವ ದಯೆ, ಕರುಣೆ, ಸಹನೆ, ಅನುಕಂಪ, ಮಾರ್ಗದರ್ಶನ ನೀಡಬಲ್ಲ ಮಾನವೀಯ ಗುಣಗಳನ್ನು ಇತರರೊಂದಿಗೆ ಹಂಚಿಕೊಂಡು ಇನ್ನಷ್ಟು ಶ್ರೀಮಂತರಾಗಬಹುದು. ಇಳಿ ವಯಸ್ಸಿನಲ್ಲೂ ಸದಾ ಚಟುವಟಿಯಿಂದ ಇದ್ದು ಕಾಯಿಲೆಯಿಂದ ದೂರವಿರಿ ಎಂದು ಕಿವಿಮಾತು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಝಾಹಿದ್ ಹುಸೈನ್ ಬಾಜಿ ಮಾತನಾಡುತ್ತಾ, ಹಿರಿಯ ನಾಗರಿಕ ಆರೋಗ್ಯ ರಕ್ಷಣೆಗೆ ಪೂರಕವಾಗಿ ವೈದ್ಯಕೀಯ ನೆರವು ನೀಡಲು ಸರಕಾರದ ಸೂಕ್ತ ಸ್ಪಂದನ ಅಗತ್ಯ ಮುಖ್ಯವಾಗಿ ಅವರಿಗೆ ಅಗತ್ಯವಾಗಿರುವ ಔಷಧಿಗಳು ಸುಲಭವಾಗಿ ದೊರೆಯುವಂತಾಗಬೇಕು ಎಂದರು.

 ವೇದಿಕೆಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ರೀಟಾ ರೋಡ್ರಿಗಸ್, ಮಾರ್ಕ್ ಸಲ್ದಾನ, ಲಕ್ಷ್ಮೀ ರಾವ್ ಆರೂರು, ಲೂಸಿ ವಾಝ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X