Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಟ್ ಇಂಧನ ದರ, ಎಲ್‌ಪಿಜಿ ಸಿಲಿಂಡರ್ ದರ...

ಜೆಟ್ ಇಂಧನ ದರ, ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ವಾರ್ತಾಭಾರತಿವಾರ್ತಾಭಾರತಿ1 Oct 2017 8:49 PM IST
share
ಜೆಟ್ ಇಂಧನ ದರ, ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಹೊಸದಿಲ್ಲಿ, ಅ. 2: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರ ಸ್ಥಿರಗೊಳ್ಳುತ್ತಿದ್ದಂತೆ ಜೆಟ್ ಇಂಧನ ಅಥವಾ ಎಟಿಎಫ್ ದರ ರವಿವಾರ ಶೇ. 6ರಷ್ಟು ಏರಿಕೆಯಾಗಿದೆ. ಆಗಸ್ಟ್ ಅನಂತರ ಎಟಿಎಫ್ ದರ ಏರಿಕೆಯಾಗುತ್ತಿರುವುದು ಇದು ಮೂರನೆ ಬಾರಿ. ವಿಮಾನದ ಟರ್ಬೈನ್ ಇಂಧನ (ಎಟಿಎಫ್) ಇನ್ನು ದಿಲ್ಲಿಯಲ್ಲಿ 1 ಲೀಟರ್‌ಗೆ 53.045 ರೂ. ಆಗಲಿದೆ. ಈ ಮೊದಲು 50.020 ರೂ. ಇತ್ತು. ದರ ಏರಿಕೆಯಿಂದ 3.025 ರೂ. ಹೆಚ್ಚಳವಾಗಿದೆ ಎಂದು ಇಂಡಿಯನ್ ಆಯಿಲ್‌ನ ಅಧಿಸೂಚನೆ ತಿಳಿಸಿದೆ. ಎಟಿಎಫ್ ದರ ಏರಿಕೆಯಾಗುತ್ತಿರುವುದು ಇದು ಸತತ ಮೂರನೇ ತಿಂಗಳು. ಕೊನೆಯದಾಗಿ ಸೆಪ್ಟಂಬರ್ 1ರಂದು ಶೇ. 4 (1 ಲೀಟರ್‌ಗೆ 1,910 ರೂ.) ಇತ್ತು.

ಮಾರ್ಚ್ ಒಳಗಡೆ ಸಬ್ಸಿಡಿ ರದ್ದುಗೊಳಿಸಲು ಪ್ರತಿ ತಿಂಗಳು ದರ ಹೆಚ್ಚಿಸುವ ಸರಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಅಡುಗೆ ಅನಿಲದ ದರ ಕೂಡ ಪ್ರತಿ ಸಿಲಿಂಡರ್‌ಗೆ 1.50 ರೂ. ಏರಿಕೆಯಾಗಿದೆ.

ರವಿವಾರದಿಂದ ಸಬ್ಸಿಡಿ ದರದ 14.2 ಕಿ.ಗ್ರಾಂ ಎಲ್‌ಪಿಜಿ ಸಿಲಿಂಡರ್‌ನ ದರ ದಿಲ್ಲಿಯಲ್ಲಿ ಈ ಹಿಂದಿನ 487.18 ರೂ.ಗೆ ಬದಲಾಗಿ 488.68 ರೂ. ಆಗಲಿದೆ ಎಂದು ಐಒಸಿ ತಿಳಿಸಿದೆ.

 ಸೆಪ್ಟಂಬರ್ 1ರಿಂದ ಅನ್ವಯವಾಗುವಂತೆ ಎಲ್‌ಪಿಜಿ ಪ್ರತಿ ಸಿಲಿಂಡರ್‌ನ ದರವನ್ನು ರೂ. 7 ಏರಿಕೆ ಮಾಡಿದ್ದ ಬೆನ್ನಲ್ಲೇ ಈ ಏರಿಕೆ ಆಗಿದೆ.

  ಮುಂದಿನ ವರ್ಷ ಮಾರ್ಚ್ ಒಳಗಡೆ ಎಲ್ಲ ಸಬ್ಸಿಡಿ ರದ್ದುಗೊಳಿಸಲು ಎಲ್‌ಪಿಜಿ ದರವನ್ನು ಪ್ರತಿ ತಿಂಗಳು ಪ್ರತಿ ಸಿಲಿಂಡರ್‌ಗೆ 4 ರೂ. ವರೆಗೆ ಏರಿಕೆ ಮಾಡುವ ಮೂಲಕ ಸಬ್ಸಿಡಿ ದರದ ಎಲ್‌ಪಿಜಿ ದರ ಹೆಚ್ಚಿಸಬೇಕು ಎಂದು ರಾಷ್ಟ್ರ ಸ್ವಾಮಿತ್ವದ ತೈಲ ಕಂಪೆನಿಗಳಲ್ಲಿ ಸರಕಾರ ವಿನಂತಿಸಿದೆ ಎಂದು ಜುಲೈ 31ರಂದು ತೈಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದರು.

ಕಳೆದ ವರ್ಷ ಜುಲೈಯಿಂದ ತಿಂಗಳ ಏರಿಕೆ ನೀತಿ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ದರದ ಎಲ್‌ಪಿಜಿ ದರ ಪ್ರತಿ ಸಿಲಿಂಡರ್‌ಗೆ 69.50 ರೂ. ಏರಿಕೆಯಾಗಿತ್ತು. 2016 ಜೂನ್‌ನಲ್ಲಿ 14.2 ಕಿ.ಗ್ರಾಂ. ಎಲ್‌ಪಿಜಿ ಸಿಲಿಂಡರ್‌ನ ದರ 419.18 ಇತ್ತು.

ಸತತ ಮೂರನೇ ತಿಂಗಳು ಎಟಿಎಫ್ ದರ ಹೆಚ್ಚಳವಾಗುತ್ತಿದೆ. ಕೊನೆಯದಾಗಿ ಶೆ. 4 ಇತ್ತು.

 ಪ್ರತಿ ತಿಂಗಳು ದರ ಹೆಚ್ಚಳದ ಸರಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಎಲ್‌ಪಿಜಿ ದರ ಕೂಡ ಪ್ರತಿ ಸಿಲಿಂಡರ್‌ಗೆ ರೂ. 1.50 ಹೆಚ್ಚಳವಾಗಿದೆ.

ತಿಂಗಳ ಏರಿಕೆ ನೀತಿ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ದರದ ಎಲ್‌ಪಿಜಿ ದರ ಪ್ರತಿ ಸಿಲಿಂಡರ್‌ಗೆ 69.50 ರೂ. ಹೆಚ್ಚಳವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X