Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐದನೆ ಏಕದಿನ: ಭಾರತಕ್ಕೆ ಭರ್ಜರಿ ಜಯ

ಐದನೆ ಏಕದಿನ: ಭಾರತಕ್ಕೆ ಭರ್ಜರಿ ಜಯ

ಆಸ್ಟ್ರೇಲಿಯ ವಿರುದ್ಧದ ಸರಣಿ ಗೆದ್ದ ಬ್ಲೂ ಬಾಯ್ಸ್

ವಾರ್ತಾಭಾರತಿವಾರ್ತಾಭಾರತಿ1 Oct 2017 8:52 PM IST
share
ಐದನೆ ಏಕದಿನ: ಭಾರತಕ್ಕೆ ಭರ್ಜರಿ ಜಯ

 ನಾಗ್ಪುರ, ಅ.1: ಆಸ್ಟ್ರೇಲಿಯ ವಿರುದ್ಧದ ಐದನೆ ಹಾಗೂ ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

  ವಿಸಿಎ ಕ್ರೀಡಾಂಗಣದಲ್ಲಿ ರವಿವಾರ ನಡೆದ ಪಂದ್ಯದಲ್ಲಿ ಗೆಲುವಿಗೆ 243 ರನ್‌ಗಳ ಸವಾಲನ್ನು ಪಡೆದ ಭಾರತ ಆರಂಭಿಕ ದಾಂಡಿಗರಾದ ರೋಹಿತ್ ಶರ್ಮ ಶತಕ ಮತ್ತು ಅಜಿಂಕ್ಯ ರಹಾನೆ ಅವರ ಅರ್ಧಶತಕದ ನೆರವಿನಲ್ಲಿ 42.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ ಅಗತ್ಯದ ರನ್ ದಾಖಲಿಸುವ ಮೂಲಕ ಸುಲಭವಾಗಿ ಗೆಲುವಿನ ದಡ ಸೇರಿತು.

    ಇದರೊಂದಿಗೆ ಭಾರತ ಐದು ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಲ್ಲಿ ವಶಪಡಿಸಿಕೊಂಡಿದೆ.

ಭಾರತದ ಆರಂಭಿಕ ದಾಂಡಿಗರಾದ ರೋಹಿತ್ ಶರ್ಮ 125 ರನ್ (109ಎ, 11ಬೌ,5ಸಿ) ಮತ್ತು ರಹಾನೆ 61 ರನ್(74ಎ, 7ಬೌ) ಗಳಿಸಿದರು.

ರೋಹಿತ್ ಶರ್ಮ 168ನೆ ಏಕದಿನ ಪಂದ್ಯದಲ್ಲಿ ತನ್ನ 14ನೆ ಶತಕ ದಾಖಲಿಸಿದರು. ರೋಹಿತ್ ಶರ್ಮ ಅವರು 94 ಎಸೆತಗಳಲ್ಲಿ 10 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಲ್ಲಿ ಶತಕ ಪೂರ್ಣಗೊಳಿಸಿದರು.

ಶರ್ಮ 32.2ನೆ ಓವರ್‌ನಲ್ಲಿ ಕಮಿನ್ಸ್ ಎಸೆತದಲ್ಲಿ 1 ರನ್ ಗಳಿಸಿ ತನ್ನ ಸ್ಕೋರ್‌ನ್ನು 92ಕ್ಕೆ ಏರಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ 6,000 ರನ್‌ಗಳ ಮೈಲುಗಲ್ಲನ್ನು ತಲುಪಿದರು. ಶರ್ಮ ಮತ್ತು ಅಜಿಂಕ್ಯ ರಹಾನೆ ಮೊದಲ ವಿಕೆಟ್‌ಗೆ 124 ರನ್‌ಗಳ ಜೊತೆಯಾಟ ನೀಡಿದರು.

ರಹಾನೆ 41ನೆ ಏಕದಿನ ಪಂದ್ಯದಲ್ಲಿ 13ನೆ ಅರ್ಧಶತಕ (61) ದಾಖಲಿಸಿ ಔಟಾದರು.

ಶತಕ ದಾಖಲಿಸಿದ ರೋಹಿತ್ ಶರ್ಮ ಅವರು ನಾಯಕ ವಿರಾಟ್ ಕೊಹ್ಲಿ ಜೊತೆ ಬ್ಯಾಟಿಂಗ್ ಮುಂದುವರಿಸಿ ಎರಡನೆ ವಿಕೆಟ್‌ಗೆ 99 ರನ್‌ಗಳ ಜೊತೆಯಾಟ ನೀಡಿದರು. ಕೊಹ್ಲಿ 39 ರನ್ ಗಳಿಸಿ ಔಟಾದರು.

ಆ್ಯಂಡಮ್ ಝಾಂಪ ಅವರು 40ನೆ ಓವರ್‌ನಲ್ಲಿ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿಗೆ ಪೆವಿಲಿಯನ್ ಹಾದಿ ತೋರಿಸಿದರು.

ಕೇದಾರ್ ಜಾಧವ್ ಔಟಾಗದೆ 5 ರನ್ ಮತ್ತು ಮನೀಷ್ ಪಾಂಡೆ ಔಟಾಗದೆ 11 ರನ್ ಗಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X