Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ವಿದೇಶಾಂಗ ಸಚಿವ ವಿರುದ್ಧ 100...

ಪಾಕ್ ವಿದೇಶಾಂಗ ಸಚಿವ ವಿರುದ್ಧ 100 ದಶಲಕ್ಷ ಡಾಲರ್ ಮಾನನಷ್ಟ ದಾವೆ ಹೂಡಿದ ಹಾಫಿಝ್

ವಾರ್ತಾಭಾರತಿವಾರ್ತಾಭಾರತಿ1 Oct 2017 10:43 PM IST
share
ಪಾಕ್ ವಿದೇಶಾಂಗ ಸಚಿವ ವಿರುದ್ಧ 100 ದಶಲಕ್ಷ ಡಾಲರ್ ಮಾನನಷ್ಟ ದಾವೆ ಹೂಡಿದ ಹಾಫಿಝ್

ಲಾಹೋರ್,ಅ.1: ತನ್ನನ್ನು ಅಮೆರಿಕದ ‘ಪ್ರಿಯಕರ’ನೆಂದು ವ್ಯಂಗ್ಯವಾಡಿದ್ದ ಪಾಕಿಸ್ತಾನದ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ವಿರುದ್ದ ಜಮಾತುದ್ದಾವಾ ಗುಂಪಿನ ನಾಯಕ ಹಾಫಿಝ್ ಸಯೀದ್, 100 ದಶಲಕ್ಷ ಡಾಲರ್ ಮಾನನಷ್ಟ ಮೊಕದ್ದಮೆ ಹೂಡಿದ್ದಾನೆ.

  ಆಸಿಫ್ ಅವರು ನ್ಯೂಯಾರ್ಕ್‌ನಲ್ಲಿ ಏಶ್ಯ ಸೊಸೈಟಿ ಫೋರಂನಲ್ಲಿ ಮಾಡಿದ ಭಾಷಣದಲ್ಲಿ ಸಯೀದ್, ಹಕ್ಕಾನಿಗಳು ಹಾಗೂ ಲಷ್ಕರ್ ಎ ತೊಯ್ಬಾ ಗುಂಪು ದೇಶಕ್ಕೆ ಹೊರೆಯಾಗಿವೆ. ಆದರೆ ಅವುಗಳನ್ನು ತೊಲಗಿಸಲು ಅಗತ್ಯವಿರುವ ಸಂಪತ್ತನ್ನು ದೇಶ ಹೊಂದಿಲ್ಲವೆಂದು ಹೇಳಿದರು. ಕೇವಲ 20ರಿಂದ 30 ವರ್ಷಗಳ ಹಿಂದೆ, ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದ ಉಗ್ರಗಾಮಿ ಗುಂಪುಗಳನ್ನು ಅಮೆರಿಕವು ತನ್ನ ‘ಪ್ರಿಯತಮ’ರಂತೆ ಕಾಣುತ್ತಿತ್ತು. ಈಗ ಅವುಗಳನ್ನು ಮಟ್ಟಹಾಕುವಂತೆ ಅದು ಪಾಕ್ ಮೇಲೆ ಒತ್ತಡ ಹೇರುತ್ತಿದೆಯೆಂದು ಆಸಿಫ್ ಕಟಕಿಯಾಡಿದ್ದರು.

          ‘‘,ಸಯೀದ್ ಓರ್ವ ಗೌರವಾನ್ವಿತ ಧಾರ್ಮಿಕ ನಾಯಕರಾಗಿದ್ದಾರೆ. ಅವರು ಯಾವತ್ತೂ ಶ್ವೇತಭವನದ ಬಳಿಗೆ ಸುಳಿದಿಲ್ಲ. ಇನ್ನೂ ಅಮೆರಿಕದ ಗಣ್ಯರ ಜೊತೆ ಆಹಾರಕೂಟದಲ್ಲೂ ಪಾಲ್ಗೊಂಡಿಲ್ಲ ಎಂದು ಡೊಗಾರ್ ಅವರು ಆಸಿಫ್ ಅವರಿಗೆ ಕಳುಹಿಸಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಹಾಫೀಝ್ ಸಯೀದ್ ಅವರು ಮದ್ಯ ಸೇವಿಸಿದ್ದಾರೆಂದು ಪಾಕ್ ವಿದೇಶಾಂಗ ಆರೋಪಿಸಿದ್ದಾರೆ. ಹಾಫೀಝ್ ಅವರು ಶ್ರದ್ಧಾವಂತ ಧಾರ್ಮಿಕ ವ್ಯಕ್ತಿಯಾಗಿದ್ದಾರೆ. ಆಸಿಫ್ ಅವರ ನಿಂದನಾತ್ಮಕ ಹೇಳಿಕೆಗಾಗಿ ಪಾಕಿಸ್ತಾನದ ದಂಡಸಂಹಿತೆಯ ಸೆಕ್ಷನ್ 500ರ ಅಡಿ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡವನ್ನು ವಿಧಿಸಬಹುದಾಗಿದೆಯೆಂದು ನ್ಯಾಯವಾದಿ ಡೋಗರ್ ತಿಳಿಸಿದ್ದಾರೆ.

ಹಾಫಿಝ್ ಸಯೀದ್ ಮುಂಬೈ ಭಯೋತ್ಪಾದಕ ದಾಳಿಯ ಸೂತ್ರಧಾರಿಯೆಂದು ಭಾರತ ಸರಕಾರ ಆರೋಪಿಸಿದ್ದು, ಆತನನ್ನು ತನಗೆ ಹಸ್ತಾಂತರಿಸಬೇಕೆಂದು ಆಗ್ರಹಿಸುತ್ತಿದೆ.

 2014ರಲ್ಲಿ ಜೆಯುಡಿಯನ್ನು ಅಮೆರಿಕವು ವಿದೇಶಿ ಭಯೋತ್ಪಾದಕ ಸಂಘಟನೆಯೆಂದು ಘೋಷಿಸಿತ್ತು. ವಿವಿಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾಮೀಲಾದ ಆರೋಪದಲ್ಲಿ ಸಯೀದ್ ತಲೆಗೆ ಅಮೆರಿಕ ಸರಕಾರ ಈಗ 10 ದಶಲಕ್ಷ ಡಾಲರ್‌ಗಳ ಬಹುಮಾನ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X