Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ...

ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ಆಹಾರದ ಕೊರತೆ ನೀಗಿಸುವಲ್ಲಿ 'ಮಾತೃಪೂರ್ಣ' ಯೋಜನೆ ಸಹಕಾರಿ: ಸಚಿವ ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ2 Oct 2017 11:36 PM IST
share
ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ಆಹಾರದ ಕೊರತೆ ನೀಗಿಸುವಲ್ಲಿ ಮಾತೃಪೂರ್ಣ ಯೋಜನೆ ಸಹಕಾರಿ: ಸಚಿವ ಮಲ್ಲಿಕಾರ್ಜುನ

ದಾವಣಗೆರೆ, ಅ.2: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಮಾತೃಪೂರ್ಣ' ಯೋಜನೆಯು ಆರೋಗ್ಯಯುಕ್ತ ಮಕ್ಕಳ ಜನನಕ್ಕೆ ಮತ್ತು ಪೌಷ್ಟಿಕಾಂಶ ಆಹಾರದ ಕೊರತೆ ನೀಗಿಸುವಲ್ಲಿ ಅತ್ಯಂತ ಸಹಾಯಕವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ ಮತ್ತು ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕನ್ನಡ ಸಾಹಿತ್ಯ ಕಲಾಭವನದಲ್ಲಿ ಆಯೋಜಿಸಲಾಗಿದ್ದ 'ಮಾತೃ ಪೂರ್ಣ' ಯೋಜನೆಯನ್ನು ಗರ್ಭಿಣಿ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕಾಂಶ ಬಿಸಿಯೂಟ ಬಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದಿರಾಗಾಂಧಿ ಸರ್ಕಾರದಲ್ಲಿ ಈ ಹಿಂದೆ ಕೂಡ ಮಾತೃ ಪೂರ್ಣ ಯೋಜನೆ ಜಾರಿ ಮಾಡಿತ್ತು. ಅದನ್ನು ಮತ್ತಷ್ಟು ಪುಷ್ಠೀಕರಿಸಿ, ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಪೌಷ್ಟಿಕಾಂಶ ಬಿಸಿಯೂಟ ನೀಡುವ ಹೊಸ ರೂಪದಲ್ಲಿ ಯೋಜನೆ ಜಾರಿ ಮಾಡಿದೆ. ಬಿಸಿಯೂಟದಲ್ಲಿ ತೊಗರಿಬೇಳೆ, ಅಕ್ಕಿ, ಎಣ್ಣೆ, ಹಾಲು, ಮೊಟ್ಟೆ, ತರಕಾರಿ ಜೊತೆಗೆ ಕಬ್ಬಿಣಾಂಶದ ಮಾತ್ರೆ ಸೇವಿಸಲು ಬೆಂಬಲ ನೀಡುವ ಯೋಜನೆ ಇದಾಗಿದೆ ಎಂದು ತಿಳಿಸಿದರು.

ಮಾತೃ ಪೂರ್ಣ ಯೋಜನೆಗೆ ಅಂಗನವಾಡಿ ಕಾರ್ಯಕರ್ತರರು ಅಗತ್ಯವಿದ್ದು, ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಸರ್ಕಾರ ಈವರೆಗೂ ಸಾಧ್ಯವಾದಷ್ಟು ಮಟ್ಟದಲ್ಲಿ ಈಡೇರಿಸಿದೆ. ಮುಂದಿನ ದಿನಗಳಲ್ಲಿ ಎಲ್ಲ ಬೇಡಿಕೆಗಳನ್ನು ಪೂರೈಸುವಲ್ಲಿ ಸರ್ಕಾರ ಸಿದ್ಧವಾಗಿದೆ. ಅಂಗನವಾಡಿ ಕಾರ್ಯಕರ್ತರ ವೇತನ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಪಾಲು ಇಲ್ಲ. ರಾಜ್ಯ ಸರ್ಕಾರದ ಮೇಲೆಯೇ ಹೆಚ್ಚಿನ ಹೊರೆಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, ಇದೊಂದು ಬಡಜನರಿಗೆ ಅರ್ಥಪೂರ್ಣ ಹಾಗೂ ಹೆಚ್ಚು ಉಪಯುಕ್ತ ಯೋಜನೆ. ಬಡವರ ಮಕ್ಕಳು ಆರೋಗ್ಯವಾಗಿ ಹುಟ್ಟಲು ಗರ್ಭಿಣಿಯರು ಯೋಜನೆ ಸಮಪರ್ಕವಾಗಿ ಬಳಸಿಕೊಳ್ಳಬೇಕು. ಪೌಷ್ಟಿಕಾಂಶ ಆಹಾರದ ಜೊತೆ ಕಾಲ ಕಾಲಕ್ಕೆ ವೈದ್ಯರ ತಪಾಸಣೆ, ಸಲಹೆ-ಸೂಚನೆಗಳು ಸಹ ಇರುತ್ತವೆ. ಈ ಯೋಜನೆಯ ಅನುಷ್ಠಾನದಿಂದ ಅಪೌಷ್ಟಿಕಾಂಶ ಕೊರತೆಯ ಮಕ್ಕಳ ಜನನ ಕಡಿಮೆಯಾಗುತ್ತದೆ ಎಂದು ಹೇಳಿದರು.

ದಾವಣಗೆರೆ ಮಹಾನಗರಪಾಲಿಕೆ ಮಹಾಪೌರರಾದ ಅನಿತಾಬಾಯಿ ಮಾಲತೇಶ್ ಮಾತನಾಡಿ, ನಮ್ಮ ಸರ್ಕಾರ ಬಡಜನರಿಗಾಗಿ ಅನ್ನಭಾಗ್ಯ, ಕ್ಷೀರಭಾಗ್ಯ,  ಇಂದಿರಾ ಕ್ಯಾಂಟೀನ್‍ನಂತಹ ಅನೇಕ ಜನಪರವಾದ ಯೋಜನೆ ರೂಪಿಸಿದೆ. ಗರ್ಭಿಣಿ ಹೆಣ್ಣುಮಕ್ಕಳಿಗಾಗಿ ಪೌಷ್ಟಿಕಾಂಶ ಬಿಸಿಯೂಟ ಯೋಜನೆ ಮಾತೃ ಪೂರ್ಣ ಯೋಜನೆ ರಾಜ್ಯದ್ಯಾಂತ ಇಂದು ಉದ್ಘಾಟಿಸಲಾಗಿದೆ ಎಂದು ವಿವರಿಸಿದರು.

ಈ ವೇಳೆ ಶಿಕ್ಷಣ ಇಲಾಖೆಯಿಂದ ಪಿಯುಸಿ ತರಗತಿಯಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ. ಜಾತಿಯ ವಿಧ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಎಚ್. ವಿಜಯ್‍ಕುಮಾರ್ ಪ್ರಾಸ್ತವಿಕ ಮಾತನಾಡಿದರು.
ವಿಪ ಸದಸ್ಯ ಅಬ್ದುಲ್ ಜಬ್ಬಾರ್, ಪಾಲಿಕೆ ಉಪಮಹಾಪೌರರಾದ ಮಂಜುಳಮ್ಮ, ಎಪಿಎಂಸಿ ಅಧ್ಯಕ್ಷ ಮುದ್ದೇಗೌಡ್ರ ಗೀರಿಶ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಮಚಂದ್ರಪ್ಪ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X