Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶನಯ್ಯ ಮಾಬೆನ್‌ಗೆ ‘ಬಿಗ್ ಸಿಂಗರ್ ಫಾರ್...

ಶನಯ್ಯ ಮಾಬೆನ್‌ಗೆ ‘ಬಿಗ್ ಸಿಂಗರ್ ಫಾರ್ ಜೆ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ3 Oct 2017 7:53 PM IST
share
ಶನಯ್ಯ ಮಾಬೆನ್‌ಗೆ ‘ಬಿಗ್ ಸಿಂಗರ್ ಫಾರ್ ಜೆ’ ಪ್ರಶಸ್ತಿ

ಉಡುಪಿ, ಅ.3: ಬಿಗ್ ಜೆ ಟೆಲಿವಿಷನ್ ಮೀಡಿಯಾ ನೆಟ್‌ವರ್ಕ್ ವತಿಯಿಂದ ಆಯೋಜಿಸಲಾದ ‘ಬಿಗ್ ಸಿಂಗರ್ ಫಾರ್ ಜೆ’ ಕ್ರೈಸ್ತ ಭಕ್ತಿ ಸಂಗೀತ ಸ್ಪರ್ಧೆಯಲ್ಲಿ ಮಂಗಳೂರಿನ ಶನಯ್ಯ ಬಿ. ಮಾಬೆನ್ ಪ್ರಶಸ್ತಿ ಪಡೆದಿದ್ದಾರೆ.

ಉಡುಪಿ ಮಿಷನ್ ಕಂಪೌಂಡ್ ಬಳಿ ಬಾಶೆಲ್ ಮಿಷನ್ ಆಡಿಟೋರಿಯಂನಲ್ಲಿ ನಡೆದ ಅವಾರ್ಡ್ ನೈಟ್ ಕಾರ್ಯಕ್ರಮದಲ್ಲಿ ಶನಯ್ಯಗೆ ಉಡುಪಿ ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ‘ಬಿಗ್ ಸಿಂಗರ್ ಫಾರ್ ಜೆ’ ಪ್ರಶಸ್ತಿ ಹಾಗೂ ಒಂದು ಲಕ್ಷ ರೂ. ನಗದು ಬಹು ಮಾನವನ್ನು ವಿತರಿಸಿದರು. ದ್ವಿತೀಯ ಬಹುಮಾನವನ್ನು ಮಂಗಳೂರಿನ ಆಗ್ನೇಸ್ ಜೇನ್ ಮತ್ತು ತೃತಿಯ ಬಹುಮಾನವನ್ನು ಮಣಿಪಾಲ ಅಕ್ಷಾ ಪಡೆದು ಕೊಂಡರು.

ಸಂಗೀತವನ್ನು ಆಲಿಸಲು ಭಾಷೆಗಳ ತೊಡಕು ಇಲ್ಲ. ಸಂಗೀತವೊಂದೆ ಧರ್ಮ ದೇಶ, ಸಂಸ್ಕೃತಿಯನ್ನು ಬೆಸೆಯುವ ಮತ್ತು ಒಗ್ಗೂಡಿಸುವ ಸಾಧನವಾಗಿದೆ. ಪರಸ್ಪರ ಜನರನ್ನು ಒಗ್ಗೂಡಿಸುವ ಕೆಲಸವನ್ನು ಸಂಗೀತದಿಂದ ಮಾತ್ರ ಮಾಡಲು ಸಾಧ್ಯ ಎಂದು ಧರ್ಮಾಧ್ಯಕ್ಷ ಡಾ.ಲೋಬೊ ನುಡಿದರು.

ಅಂತಿಮ ಸುತ್ತಿಗೆ ಆಯ್ಕೆಯಾದ 12 ಮಂದಿ ಸ್ಪರ್ಧಾಳುಗಳ ಪೈಕಿ 10 ಮಂದಿ ಸ್ಪರ್ಧಾಳುಗಳಾದ ರೀಮಾ ಪಾಂಡ್ಯ, ಆಗ್ನೇಸ್ ಜೇನ್, ಜನೀಷಾ ಡಿಸೋಜ, ಅಕ್ಷಾ, ಸುಸಾನ್ ಮೆಂಡೊನ್ಸಾ, ಶನಯ್ಯ  ಬಿ.ಮಾಬೆನ್, ಲೀಝಾ, ಅಂಜೇಲಾ, ಸವಿನ್ ಕರ್ಕಡ, ಶರ್ವಿನ್ ತಮ್ಮ ಭಕ್ತಿಸಂಗೀತದ ಪ್ರದರ್ಶನ ನೀಡಿದರು.

ತೀರ್ಪುಗಾರರಾಗಿ ವಂ.ಡೆನಿಸ್ ಡೆಸಾ ಕುಂತಳನಗರ, ವಂ. ವಲೇರಿಯನ್ ಮೆಂಡೊನ್ಸಾ ಉಡುಪಿ, ಜಾನೆಟ್ ಸ್ನೇಹಲತಾ ಉಡುಪಿ, ಸಂಜಯ್ ಜಾನ್ ರೊಡ್ರಿಗಸ್ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಸಿಎಸ್‌ಐ ಸಭೆಯ ವಂ.ಸ್ಟೀವನ್ ಸವೋತ್ತಮ, ಫುಲ್ ಗೋಸ್ಪಲ್ ಅಸೋಸಿಯೇಶನ್ ಉಡುಪಿ ಜಿಲ್ಲಾಧ್ಯಕ್ಷ ಪಾಸ್ಟರ್ ಜೋಸೆಫ್ ಜಮಖಂಡಿ, ಕೊಳಲಗಿರಿ ಸಂತ ಅಂತೋನಿ ಸೀರಿಯನ್ ಓರ್ಥೊಡಕ್ಸ್ ಚರ್ಚಿನ ವಂ.ಲೋರೆನ್ಸ್ ಡೇವಿಡ್ ಕ್ರಾಸ್ತಾ, ಯುಬಿಎಂ ಡಿಸ್ಟ್ರಿಕ್ಟ್ ಚರ್ಚ್ ಬೋರ್ಡ್‌ನ ಜಯಪ್ರಕಾಶ್ ಸೈಮನ್ಸ್, ಮುಂಬೈ ಯುನೈಟೆಡ್ ಬಾಸೆಲ್ ಮಿಶನ್ ಚರ್ಚ್ ಕೌನ್ಸಿಲ್ ಅಧ್ಯಕ್ಷ ಸ್ಯಾಮ್ಸನ್ ಫ್ರ್ಯಾಂಕ್, ಬಿಗ್ ಜೆ ನೆಟ್ ವರ್ಕ್‌ನ ನಿರ್ದೇಶಕ ಪ್ರಶಾಂತ್ ಜತ್ತನ್ನ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X