Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 60ರ ಕೆಳಹರೆಯದವರನ್ನೂ ಹಿರಿಯ...

60ರ ಕೆಳಹರೆಯದವರನ್ನೂ ಹಿರಿಯ ನಾಗರಿಕರೆಂದು ಪರಿಗಣಿಸಲು ನ್ಯಾಯಾಲಯಕ್ಕೆ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ3 Oct 2017 10:39 PM IST
share
60ರ ಕೆಳಹರೆಯದವರನ್ನೂ ಹಿರಿಯ ನಾಗರಿಕರೆಂದು ಪರಿಗಣಿಸಲು ನ್ಯಾಯಾಲಯಕ್ಕೆ ಅರ್ಜಿ

ಹೊಸದಿಲ್ಲಿ, ಅ.3: ಇನ್ನೂ ಹಿರಿಯ ನಾಗರಿಕರೆಂದು ಕರೆಸಿಕೊಳ್ಳುವ ಹಂತಕ್ಕೆ ತಲುಪದ ಪೋಷಕರು ತಮ್ಮ ಮಕ್ಕಳಿಂದ ಅನುಭವಿಸುವ ದೈಹಿಕ ಹಾಗೂ ಮಾನಸಿಕ ಹಿಂಸೆಯಿಂದ ರಕ್ಷಣೆ ನೀಡುವ ಸೂಕ್ತ ಕಾನೂನಿನ ಅಗತ್ಯವಿದೆ ಎಂದು 57ರ ಹರೆಯದ ವ್ಯಕ್ತಿಯೋರ್ವರು ದಿಲ್ಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದಾರೆ.

60ರ ಹರೆಯ ತಲುಪಿದ ವ್ಯಕ್ತಿಗಳನ್ನು ಹಿರಿಯ ನಾಗರಿಕರು ಎಂದು ವರ್ಗೀಕರಿಸಲಾಗಿದೆ. ಕೌಟುಂಬಿಕ ಹಿಂಸೆಯಿಂದ ಹಿರಿಯ ನಾಗರಿಕರನ್ನು ರಕ್ಷಿಸಲು ಕಾನೂನಿದೆ. ಆದರೆ ಇನ್ನೂ 60ರ ಹರೆಯ ತಲುಪದ, ಆದರೆ ತಮ್ಮ ಮಕ್ಕಳಿಂದ ಹಿಂಸೆ ಅನುಭವಿಸುತ್ತಿರುವ ವ್ಯಕ್ತಿಗಳು ಅತಂತ್ರರಾಗಿದ್ದಾರೆ ಎಂದು ಘನಶ್ಯಾಮ್ ಸಿಂಗ್ ರಾವತ್ ಎಂಬ ವ್ಯಕ್ತಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ. ತನ್ನ ಮನೆಯನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ತನಗೆ ನೀಡುವಂತೆ ಒತ್ತಾಯಿಸುತ್ತಿರುವ ತನ್ನ ಕಿರಿಯ ಮಗ, ಸಹಚರರೊಂದಿಗೆ ಕೂಡಿಕೊಂಡು ತನ್ನನ್ನು ಹಿಂಸಿಸುತ್ತಿದ್ದಾನೆ ಹಾಗೂ ಕೊಲ್ಲಲು ಪ್ರಯತ್ನಿಸಿದ್ದಾನೆ . ಅಲ್ಲದೆ ಮಗನಿಂದ ತೀವ್ರ ಹಲ್ಲೆಗೊಳಗಾದ ತಾನು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭ ಮಗ ಮನೆಯನ್ನು ವಶಕ್ಕೆ ಪಡೆದಿದ್ದಾನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಅವರು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ ಎಂದು ರಾವತ್ ಅರ್ಜಿಯಲ್ಲಿ ದೂರಿದ್ದಾರೆ.

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಅರ್ಜಿದಾರ ಮನೆಗೆ ಭೇಟಿ ನೀಡಲು ಬಯಸುವಾಗ ಅವರಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚಿಸಿತು ಹಾಗೂ ಅರ್ಜಿದಾರರು ಕೋರಿದಂತೆ 60ರ ಕೆಳಹರೆಯದ ವ್ಯಕ್ತಿಗಳಿಗೂ ಹಿರಿಯ ನಾಗರಿಕರ ಸ್ಥಾನಮಾನ ನೀಡಬಹುದೇ ಎಂಬ ಬಗ್ಗೆ ತನ್ನ ನಿಲುವನ್ನು ತಿಳಿಸುವಂತೆ ದಿಲ್ಲಿಯ ಆಪ್ ಸರಕಾರಕ್ಕೆ ಸೂಚಿಸಿತು. ಅಲ್ಲದೆ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X