Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟ್ರೋಫಿಗಾಗಿ 22 ದಿನ 24 ತಂಡಗಳ ಪೈಪೋಟಿ

ಟ್ರೋಫಿಗಾಗಿ 22 ದಿನ 24 ತಂಡಗಳ ಪೈಪೋಟಿ

ವಾರ್ತಾಭಾರತಿವಾರ್ತಾಭಾರತಿ5 Oct 2017 11:47 PM IST
share

ಕೋಲ್ಕತಾ, ಅ.5: ಫಿಫಾ ಅಂಡರ್ 17 ವಿಶ್ವಕಪ್ ಆರಂಭಗೊಂಡು 32 ವರ್ಷಗಳು ಸಂದಿವೆ. ಭಾರತದಲ್ಲಿ 17ನೆ ಆವೃತ್ತಿಯ ವಿಶ್ವಕಪ್‌ಗೆ ಕ್ಷಣಗಣನೆ ಆರಂಭಗೊಂಡಿದೆ. ಅ.6ರಿಂದ 28ರ ತನಕ ಭಾರತದ ಪ್ರಮುಖ ನಗರಗಳಲ್ಲಿ ಫುಟ್ಬಾಲ್ ಪಂದ್ಯಗಳು ನಡೆಯಲಿದೆ.

 ಆರಂಭದಲ್ಲಿ ಇದು ಅಂಡರ್ -16 ಚಾಂಪಿಯನ್‌ಶಿಪ್ ಆಗಿತ್ತು. 1991ರಲ್ಲಿ ಇದು 17 ವರ್ಷದೊಳಗಿನವರ ಫಿಫಾ ವಿಶ್ವಕಪ್ ಆಗಿ ಹೊಸ ರೂಪ ಪಡೆಯಿತು. ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಫಿಫಾ ಅಂಡರ್ -17 ವಿಶ್ವಕಪ್‌ನಲ್ಲಿ ಈ ಬಾರಿ 24 ತಂಡಗಳು ಪ್ರಶಸ್ತಿಗಾಗಿ ಹಣಾಹಣಿ ನಡೆಸಲಿವೆ.

  ಆರಂಭದಲ್ಲಿ 16 ತಂಡಗಳು ಗ್ರೂಪ್ ಹಂತದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿತ್ತು. 2005ರಲ್ಲಿ ಭಾಗವಹಿಸುವ ತಂಡಗಳ ಸಂಖ್ಯೆ 24ಕ್ಕೆ ಏರಿತು. ನೈಜೀರಿಯಾ ಚೊಚ್ಚಲ ಚಾಂಪಿಯನ್ ತಂಡ. 1985ರಲ್ಲಿ ಚೀನಾದಲ್ಲಿ ನಡೆದ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಪಶ್ಚಿಮ ಜರ್ಮನಿ ತಂಡವನ್ನು 2-0 ಅಂತರದಲ್ಲಿ ಮಣಿಸಿ ಚೊಚ್ಚಲ ಟ್ರೋಫಿ ಎತ್ತಿಕೊಂಡಿತು. ನೈಜೀರಿಯಾ ತಂಡ ಹಾಲಿ ಚಾಂಪಿಯನ್ . 2015ರಲ್ಲಿ ಚಿಲಿಯಲ್ಲಿ ನಡೆದ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಮಾಲಿ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಬಾಚಿಕೊಂಡಿತ್ತು. ನೈಜೀರಿಯಾ 5 ಬಾರಿ ಪ್ರಶಸ್ತಿ ಎತ್ತಿರುವ ಯಶಸ್ವಿ ತಂಡ. ಒಟ್ಟು 8 ಬಾರಿ ನೈಜೀರಿಯಾ ಫೈನಲ್‌ಗೇರಿತ್ತು. 2013 ಮತ್ತು 2015ರಲ್ಲಿ ಸತತ ಎರಡು ಪ್ರಶಸ್ತಿ ಜಯಿಸಿದ್ದ ನೈಜೀರಿಯಾ ಈ ಬಾರಿ ವಿಶ್ವಕಪ್‌ಗೆ ಅರ್ಹತೆ ಪಡೆದುಕೊಂಡಿಲ್ಲ. ಈ ಕಾರಣದಿಂದಾಗಿ ಹ್ಯಾಟ್ರಿಕ್ ಪ್ರಶಸ್ತಿ ಗೆಲ್ಲುವ ಅವಕಾಶವನ್ನು ನೈಜೀರಿಯಾ ಕಳೆದುಕೊಂಡಿದೆ.

ವಿಶ್ವಕಪ್ ಪ್ರಶಸ್ತಿ ಜಯಿಸಿದ್ದ ಏಕೈಕ ಏಷ್ಯಾ ತಂಡ ಸೌದಿ ಅರೇಬಿಯಾ. 1989ರಲ್ಲಿ ಸ್ಕಾಟ್ಲೆಂಡ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ಸೌದಿ ಅರೇಬಿಯಾ ತಂಡ ಆತಿಥೇಯ ಸ್ಕಾಟ್ಲೆಂಡ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 5-4 ಅಂತರದಲ್ಲಿ ಬಗ್ಗು ಬಡಿದು ಪ್ರಶಸ್ತಿ ಎತ್ತಿಕೊಂಡಿತ್ತು.

10 ಬಾರಿ 100 ಗೋಲುಗಳು ದಾಖಲು:  ಈ ತನಕ ನಡೆದಿರುವ 16 ವಿಶ್ವಕಪ್ ಟೂರ್ನಿಗಳಲ್ಲಿ 10 ಬಾರಿ 100ಕ್ಕೂ ಅಧಿಕ ಗೋಲುಗಳು ದಾಖಲಾಗಿವೆ. 1993ರಲ್ಲಿ ಜಪಾನ್‌ನಲ್ಲಿ ನಡೆದ ವಿಶ್ವಕಪ್ ಕೂಟದಲ್ಲಿ 107 ಗೋಲುಗಳು ದಾಖಲಾಗಿತ್ತು.

 1989ರಲ್ಲಿ ಸ್ಕಾಟ್ಲೆಂಡ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ 77 ಗೋಲುಗಳು ದಾಖಲಾಗಿತ್ತು. ಇದು ಕೂಟಗಳಲ್ಲಿ ದಾಖಲಾಗಿರುವ ಕನಿಷ್ಠ ಗೋಲುಗಳು. 2013ರಲ್ಲಿ ಅರಬ್ ಎಮಿರೆಟ್ಸ್ ನಲ್ಲಿ ನಡೆದ ವಿಶ್ವಕಪ್‌ನಲ್ಲಿ 172 ಗೋಲುಗಳು ದಾಖಲಾಗಿತ್ತು. ಇದು ವಿಶ್ವಕಪ್ ಇತಿಹಾಸದಲ್ಲಿ ದಾಖಲಾಗಿರುವ ಗರಿಷ್ಠ ಗೋಲುಗಳು ಆಗಿವೆ.

ಕಳೆದ ಆವೃತ್ತಿಯಲ್ಲಿ ನೈಜೀರಿಯಾದ ವಿಕ್ಟರ್ ಒಸ್ಮಿಯೆನ್ 10 ಗೋಲುಗಳನ್ನು ದಾಖಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X