Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಇಂಡಿಯನ್ 2 ಬಳಿಕ ಚಿತ್ರ ರಂಗಕ್ಕೆ ಕಮಲ್...

ಇಂಡಿಯನ್ 2 ಬಳಿಕ ಚಿತ್ರ ರಂಗಕ್ಕೆ ಕಮಲ್ ಗುಡ್‌ಬೈ?

ವಾರ್ತಾಭಾರತಿವಾರ್ತಾಭಾರತಿ6 Oct 2017 5:40 PM IST
share
ಇಂಡಿಯನ್ 2 ಬಳಿಕ ಚಿತ್ರ ರಂಗಕ್ಕೆ ಕಮಲ್ ಗುಡ್‌ಬೈ?

ಸಕ್ರಿಯ ರಾಜಕಾರಣವನ್ನು ಪ್ರವೇಶಿಸುವ ಸನ್ನಾಹದಲ್ಲಿರುವ ಉಲಗನಾಯಕನ್ ಕಮಲಹಾಸನ್ ಚಿತ್ರರಂಗಕ್ಕೆ ವಿದಾಯ ಹೇಳಲಿದ್ದಾರೆ ಎಂಬ ವದಂತಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಶಂಕರ್ ನಿರ್ದೇಶನದ ‘ಇಂಡಿಯನ್ 2’ ಚಿತ್ರದಲ್ಲಿ ಅಭಿನಯಿಸಿದ ಬಳಿಕ ಕಮಲ್ ಸಿನೆಮಾರಂಗಕ್ಕೆ ಗುಡ್‌ಬೈ ಹೇಳಲಿದ್ದಾರಂತೆ. ಬರೋಬ್ಬರಿ 180 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಚಿತ್ರವನ್ನು ದಿನಿಲ್ ರಾಜು ನಿರ್ಮಿಸುತ್ತಿದ್ದಾರೆ. ತಮಿಳು, ತೆಲುಗು ಭಾಷೆಗಳಲ್ಲಿ ಈ ಚಿತ್ರ ಏಕಕಾಲದಲ್ಲಿ ಚಿತ್ರೀಕರಣಗೊಳ್ಳಲಿದೆ.

ರಾಜಕೀಯ ಪ್ರವೇಶಿಸಿದ ಬಳಿಕ ಚಿತ್ರರಂಗ ತೊರೆಯುವುದಾಗಿ ಕಮಲ್ ಈ ಮೊದಲೇ ಹೇಳಿಕೊಂಡಿದ್ದರು. ಅಂದಹಾಗೆ ಶಂಕರ್ ಕೂಡಾ ಅಜಿತ್ ಅಭಿನಯದಲ್ಲಿ ತಾನು ನಿರ್ದೇಶಿಸಲಿದ್ದ ಚಿತ್ರವನ್ನು ಕೈಬಿಟ್ಟು ಇಂಡಿಯನ್ 2 ಕೈಗೆತ್ತಿಕೊಂಡಿದ್ದಾರೆ. ‘ಯಂದಿರನ್ 2’ ಬಿಡುಗಡೆಯಾದ ಬೆನ್ನಲ್ಲೇ ಶಂಕರ್, ‘ಇಂಡಿಯನ್ 2’ ಚಿತ್ರಕ್ಕಾಗಿ ಸಿದ್ಧತೆ ನಡೆಸಲಿದ್ದಾರೆ. ಶಂಕರ್ ನಿರ್ದೇಶನದ ಇಂಡಿಯನ್ 1996ರಲ್ಲಿ ಬಿಡುಗಡೆಗೊಂಡು ಭರ್ಜರಿ ಹಿಟ್ ಆಗಿತ್ತು. ಚಿತ್ರದಲ್ಲಿ ಕಮಲ್‌ಹಾಸನ್ ಅವರ ದ್ವಿಪಾತ್ರ ಅಭಿನಯವು ಚಿತ್ರರಸಿಕರ ಮನಸೂರೆಗೊಂಡಿತ್ತು. ಇದೀಗ ಆ ಚಿತ್ರದ ಮುಂದಿನ ಭಾಗ ಕೂಡಾ ಶಂಕರ್-ಕಮಲ್ ಕಾಂಬಿನೇಶನ್‌ನಲ್ಲಿ ನಿರ್ಮಾಣಗೊಳ್ಳಲಿರುವುದು ಚಿತ್ರರಸಿಕರಿಗೆ ಸಂಭ್ರಮ ತಂದಿದೆ. ಕಮಲ್ ಹಾಸನ್ ಅವರ ರಾಜಕೀಯ ಪ್ರವೇಶಕ್ಕೆ ಒತ್ತಾಸೆಯಾಗುವ ರೀತಿಯಲ್ಲಿ ‘ಇಂಡಿಯನ್ 2’ ಮೂಡಿಬರಲಿದೆಯೆಂಬ ಮಾತುಗಳು ತಮಿಳು ಚಿತ್ರರಂಗದಲ್ಲಿ ಕೇಳಿಬರುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X