Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿ.ಐ.ಇಸ್ಹಾಕ್ ಫಜೀರ್ ಕೃತಿ ದಾರುಲ್...

ಸಿ.ಐ.ಇಸ್ಹಾಕ್ ಫಜೀರ್ ಕೃತಿ ದಾರುಲ್ ಅಶ್ಃಅರಿಯ್ಯಾಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ6 Oct 2017 11:47 PM IST
share
ಸಿ.ಐ.ಇಸ್ಹಾಕ್ ಫಜೀರ್ ಕೃತಿ ದಾರುಲ್ ಅಶ್ಃಅರಿಯ್ಯಾಗೆ ಹಸ್ತಾಂತರ

ಮಂಗಳೂರು, ಅ. 6: ಬರಹಗಾರ ಸಿ.ಐ.ಇಸ್ಹಾಕ್ ಫಜೀರ್ ಬರೆದ 'ಉಮರ್ ಮತ್ತು ಇಬ್ನ್ ಉಮೈರ್'ಎಂಬ ಕೃತಿಯನ್ನು ಪ್ರಕಾಶನಗೈದ ದಾರುಲ್ ಅಶ್ಃಅರಿಯ್ಯ ಸುರಿಬೈಲ್ ನಲ್ಲಿ ಸಾತ್ವಿಕ ವಿದ್ವಾಂಸ ಮರ್ಹೂಂ ಸುರಿಬೈಲ್ ಉಸ್ತಾದರ  ಸನ್ನಿಧಿಯಲ್ಲಿ ಪುಸ್ತಕವನ್ನು ಸುರಿಬೈಲ್ ವಿದ್ಯಾಸಂಸ್ಥೆಗೆ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಅಶ್ ಅರಿಯ್ಯಾ ಮೇನೇಜರ್ ಮುಹಮ್ಮದ್ ಅಲಿ ಸಖಾಫಿ ಉಸ್ತಾದ್ ಸಿ.ಐ.ಇಸ್ಹಾಕ್ ಫಜೀರ್ ಪ್ರಸ್ತುತ ಅಲ್ ಹಸ್ಸಾ ದಾರುಲ್ ಅಶ್ಃಅರಿಯ್ಯಾ ಸುರಿಬೈಲ್ ಕಮಿಟಿಯ ಪ್ರ.ಕಾರ್ಯದರ್ಶಿಯಾಗಿದ್ದು, ಸಂಘಟನಾ ಚತುರ, ಉದಾರಿ, ಸಾಹಿತ್ಯ ಸೇವೆಯಲ್ಲಿ ಕಳೆದ ಒಂದು ದಶಕಗಳಿಂದಲೂ ತೊಡಗಿಕೊಂಡ ಉದಯೋನ್ಮುಖ ಬರಹಗಾರ ಇದು ಇವರ ಮೊದಲ ಕೃತಿಯಾಗಿದ್ದು ಇದರ ಎಲ್ಲಾ ವೆಚ್ಚವನ್ನು ತಾನೆ ಭರಿಸಿ ಇದೀಗ ಪುಸ್ತಕವನ್ನು ಅಶ್ಃಹರಿಯ್ಯಾಗೆ ಅರ್ಪಣೆ ಮಾಡಿಕೊಂಡಿದ್ದಾರೆ. ಎರಡು ವೀರ ಸ್ವಹಾಬಿ ಶೂರರ ರೋಮಾಂಚಕ  ಇತಿಹಾಸವನ್ನು ಒಳಗೊಂಡ ಈ ಕೃತಿ ಯನ್ನು ಓದಲು ಬಯಸುವವರಿಗೆ ದಾರಲ್ ಅಶ್ಃಅರಿಯ್ಯಾ ಸುರಿಬೈಲ್ ನಲ್ಲಿ ದೊರಕಲಿದೆ.  ಇವರಿಂದ ಇನ್ನಷ್ಟು ಕೃತಿ ಸಾಹಿತ್ಯ ಲೋಕಕ್ಕೆ ದೊರಕುವಂ ತಾಗಲಿ ಎಂದು ಶುಭ ಹಾರೈಸಿ ದುಃಅ ಮೂಲಕ ಪ್ರಕಾಶನ ಗೈದರು.

ಈ ಸಂಧರ್ಭದಲ್ಲಿ ಅಬ್ದುರ್ರಶೀದ್ ಹನೀಫಿ  ಕೆ ಸಿ ಎಫ್ ಸಂಸ್ಥಾಪಕ ಸದಸ್ಯ ಮಹ್ಮೂದ್ ಉಳ್ಳಾಲ್, ಕೆಸಿಎಫ್ ಅಲ್ ಹಸ್ಸ ಸೆಕ್ಟರ್ ಕಾರ್ಯದರ್ಶಿ ಹಕೀಂ ನೆಕ್ಕರೆ ಹಾಗೂ ದಾರುಲ್ ಅಶ್ಃಅರಿಯ್ಯಾ ಇಮಾಮ್ ಸಿದ್ದೀಕ್ ಹನೀಫಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X