Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ಎಸ್ಸೆಸ್ಸೆಫ್‌ನಿಂದ ಚಿನ್ನಾಭರಣ...

ಉಳ್ಳಾಲ ಎಸ್ಸೆಸ್ಸೆಫ್‌ನಿಂದ ಚಿನ್ನಾಭರಣ ವಿತರಣೆ

ವಾರ್ತಾಭಾರತಿವಾರ್ತಾಭಾರತಿ7 Oct 2017 11:28 PM IST
share
ಉಳ್ಳಾಲ ಎಸ್ಸೆಸ್ಸೆಫ್‌ನಿಂದ ಚಿನ್ನಾಭರಣ ವಿತರಣೆ

ಮಂಗಳೂರು, ಅ.7: ಶ್ರೀಮಂತರು ಬಡವರನ್ನು ಗುರುತಿಸಿ ಸಹಾಯ ಮಾಡಲಿ ಎಂದು ಕರೆ ನೀಡುವ ಇಸ್ಲಾಂ ಧರ್ಮ ಭಿಕ್ಷಾಟನೆಗೆ ಎಂದಿಗೂ ಪ್ರೋತ್ಸಾಹ ನೀಡುವುದಿಲ್ಲ ಎಂದು ಮಲ್‌ಜಅಹ್ ಸಂಸ್ಥೆಯ  ಅಸೈಯದ್ ಜಲಾಲುದ್ದೀನ್ ಅಲ್-ಹಾದಿ ಉಜಿರೆ ತಂಙಳ್ ಹೇಳಿದ್ದಾರೆ.

ಕುಂಪಲದ ಎಮ್.ಆರ್ ಪ್ಯಾಲೇಸ್‌ನಲ್ಲಿ ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ವತಿಯಿಂದ ಶುಕ್ರವಾರ ನಡೆದ ಹೆಣ್ಣಿನ ಮದುವೆಗೆ ಚಿನ್ನ ವಿತರಣೆ ಮತ್ತು ಪ್ರಾರ್ಥನಾ ಸಂಗಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಇಸ್ಲಾಮಿನ ನಿಯಮ ಪ್ರಕಾರ ಶ್ರೀಮಂತರು ತನ್ನ ಆಸ್ತಿಯ ಶೇ.2ನ್ನು ಅರ್ಹರಿಗೆ ನೀಡಬೇಕು. ಅದರೆ ಇಂದು ಬಡವರು ಶ್ರೀಮಂತರನ್ನು ಹುಡುಕಿಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ. ಇದು ಸರಿಯಲ್ಲ. ಈ ನಿಟ್ಟಿನಲ್ಲಿ ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್‌ನ ಸೇವೆಯು ಶ್ಲಾಘನೀಯ ಎಂದರು.

ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ. ಸಿರಾಜುದ್ದೀನ್ ಸಖಾಫಿ ಕನ್ಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ಸರ್ವಿಸ್ ಸಂಘಟನೆ 2 ವರ್ಷಗಳಲ್ಲಿ 40 ಲಕ್ಷ ರೂ.ವನ್ನು ಅರ್ಹರಿಗೆ ನೀಡುವ ಮೂಲಕ ಮಾದರಿಯಾಗಿದೆ ಎಂದರು.

ಉದ್ಯಮಿ ಅಬ್ಬಾಸ್ ಹಾಜಿ ಕೋಟೆಪುರ ಅರ್ಹ ಹೆಣ್ಣಿನ ಮದುವೆಗೆ ಚಿನ್ನ ವಿತರಿಸಿದರು. ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ಅಧ್ಯಕ್ಷ ಇಲ್ಯಾಸ್ ಸಖಾಫಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿ ಇಕ್ಬಾಲ್ ಹಾಜಿ ಕುಂಪಲ, ಉಳ್ಳಾಲ ನಗರ ಸಭೆ ಸದಸ್ಯ ಅಶ್ರಫ್ ಬಾವ ಕೋಡಿ, ಮುಹಮ್ಮದ್ ಕುಂಪಲ, ಎಸ್‌ವೈಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷ ಜಲಾಲುದ್ದೀನ್ ತಂಙಳ್, ಎಸ್‌ವೈಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ಬಶೀರ್ ಅಹ್ಸನಿ ತೋಡಾರ್, ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಲಿಕೆ, ತೊಕ್ಕೊಟ್ಟು ಸೆಕ್ಟರ್ ಉಪಾಧ್ಯಕ್ಷ ಶಮೀರ್ ಸೇವಂತಿಗುಡ್ಡೆ, ಪ್ರಧಾನ ಕಾರ್ಯದರ್ಶಿ ಮುಹಮ್ಮಿಲ್ ಕೋಡಿ, ಎಸ್ಸೆಸ್ಸೆಫ್ ಮಂಗಳೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನಿಝಾಮ್, ಉದ್ಯಮಿ ಉಮರಬ್ಬ ತೊಕ್ಕೊಟ್ಟು, ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ಕೋಶಾಧಿಕಾರಿ ಶಮೀರ್ ಹಿದಾಯತ್ ನಗರ, ಹೈಸ್ಕೂಲ್ ಕನ್ವೀನರ್ ಬಿ.ಎಸ್ ಇಸ್ಮಾಯೀಲ್ ಕುತ್ತಾರು, ಕಾರ್ಯದರ್ಶಿ ಮನ್ಸೂರ್ ದಾರಂದಬಾಗಿಲು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಜಾಫರ್ ಯು.ಎಸ್ ಸ್ವಾಗತಿಸಿದರು. ಕ್ಯಾಂಪಸ್ ಕಾರ್ಯದರ್ಶಿ ಬಾತಿಷ್ ಮಂಚಿಲ ವಂದಿಸಿದರು. ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ಸರ್ವಿಸ್ ಅಧ್ಯಕ್ಷ ಅಲ್ತಾಫ್ ಕುಂಪಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X