Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳದ ವಿವಿಧ ಕಡೆ 'ನಮಗೂ...

ಬಂಟ್ವಾಳದ ವಿವಿಧ ಕಡೆ 'ನಮಗೂ ಹೇಳಲಿಕ್ಕಿದೆ' ಪಿಎಪ್ಐ ಅಭಿಯಾನದ ಪ್ರಚಾರಾರ್ಥ

ವಾರ್ತಾಭಾರತಿವಾರ್ತಾಭಾರತಿ7 Oct 2017 11:36 PM IST
share
ಬಂಟ್ವಾಳದ ವಿವಿಧ ಕಡೆ ನಮಗೂ ಹೇಳಲಿಕ್ಕಿದೆ ಪಿಎಪ್ಐ ಅಭಿಯಾನದ ಪ್ರಚಾರಾರ್ಥ

ಫರಂಗಿಪೇಟೆ, ಅ. 7: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದ ವಿವಿಧ ರಾಜ್ಯಗಳಲ್ಲಿ ನಡೆಸಲು ಉದ್ದೇಶಿಸಿದ 'ನಮಗೂ ಹೇಳಲಿಕ್ಕಿದೆ' ಎಂಬ ಬೃಹತ್ ಸಮಾವೇಶದ ಅಂಗವಾಗಿ ಕರ್ನಾಟಕ ರಾಜ್ಯದಲ್ಲಿ ಅ. 15 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು ಇದರ ಪ್ರಚಾರಾರ್ಥಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ವತಿಯಿಂದ ಬಿಸಿರೋಡಿನ ಅಲ್ ಕಝಾನ ಹಾಲ್ ನಲ್ಲಿ,  ಅಕ್ಕರಂಗಡಿ ಮಾಹಿತಿ ಕೇಂದ್ರ ಕಚೇರಿಯಲ್ಲಿ,  ಕಲ್ಲಡ್ಕ ಮತ್ತು  ವಿಟ್ಲದಲ್ಲಿ ಸ್ನೇಹ ಸಮ್ಮಿಲನ ಹಾಗೂ ತಾಲೂಕಿನ ವಿವಿಧ ಕಡೆ ಕಾರ್ನರ್ ಮೀಟ್ ನಡೆಯಿತು.

ಭಾರತದ ಸ್ವಾತಂತ್ರ್ಯಕ್ಕಾಗಿ ಜೀವ ಹಾಗೂ ಜೀವನವನ್ನು ಬಲಿದಾನಗೈದವರಲ್ಲಿ ಮುಸ್ಲಿಮರ ಪಾತ್ರ ಬಹಳಷ್ಟಿದೆ ಆದರೂ ಇಂದು ಮುಸ್ಲಿಮರು ದೇಶ ಪ್ರೇಮದ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇದರ ಹಿಂದೆ ಬಿಜೆಪಿ ಮತ್ತು ಸಂಘಪರಿವಾರದ ವ್ಯವಸ್ಥಿತವಾದ ಷಡ್ಯಂತ್ರ ಅಡಗಿದೆ,  ಸರ್ವರಿಗೂ ಸಮಾನ ನ್ಯಾಯ, ಹಕ್ಕುಗಳನ್ನು ದೇಶದ ಸಂವಿದಾನ ನೀಡಿದ್ದರೂ ಅದರ ಫಲಾನುಭವಿಗಳು ಮತ್ತು ಅನುಷ್ಟಾನ ಮಾತ್ರ ಸೀಮಿತ ವರ್ಗಕ್ಕೆ ಅನ್ವಯಿಸುವಂತಾಗಿದೆ,  ದೇಶದ ಅಲ್ಪಸಂಖ್ಯಾತರು ಆಡಳಿತ ವರ್ಗ ನಡೆಸುವ ದಮನಕಾರಿ ನೀತಿಯಿಂದ ನಲುಗಿ ಹೋಗಿವೆ  ಇದನ್ನು ಸಂವಿದಾನಾತ್ಮಕವಾಗಿ ಪಾಪ್ಯುಲರ್ ಫ್ರಂಟ್ ಪ್ರಶ್ನಿಸುತ್ತಾ ಬಂದಿದೆ,  ಮಾತ್ರವಲ್ಲದೆ ದ್ವನಿ ಇಲ್ಲದ ಸಮುದಾಯಕ್ಕೆ ಪ್ರಶ್ನಿಸುವ ಸ್ಥೈರ್ಯ ನೀಡಿ ದೇಶದಾದ್ಯಂತ ವಿಸ್ತರಿಸಿದ ಈ ಚಳುವಳಿಯನ್ನು  ಹತ್ತಿಕ್ಕಲು ಕೇಂದ್ರ ಸರಕಾರ ತನಿಕಾ ಸಂಸ್ಥೆಯನ್ನು ದುರುಪಯೋಗ ನಡೆಸಿ ಪಾಪ್ಯುಲರ್ ಪ್ರಂಟನ್ನು ನಿಗ್ರಹಿಸಲು ಹೊರಟಿದೆ.

ದೇಶದಲ್ಲಿ ಸಾವಿರಾರು ಕೋಮುಗಳಭೆ ನಡೆಸಿ ಅನೇಕ ಹತ್ಯಾಕಾಂಡ ನಡೆಸಿದ ಪ್ರಜಾಪ್ರಭುತ್ವ ವಿರೋಧಿ ಸಂಘಪರಿವಾರವನ್ನು ನಿಗ್ರಹಿಸುವುದರ ಬದಲು ಪಾಪ್ಯುಲರ್ ಫ್ರಂಟ್ ನ್ನು ನಿಗ್ರಹಿಸಲಿಕ್ಕೆ ಹೊರಟಿರುವುದು ಯಾವ ನ್ಯಾಯ,  ಗಾಂಧಿ ಹತ್ಯೆಯಿಂದ ಗೌರಿ ಲಂಕೇಶ್ ಹತ್ಯೆಯವರೆಗೂ,  ಈ ದೇಶದಲ್ಲಿ ನಡೆದ ಆಕ್ರಮಣ ಮತ್ತು ತಾರತಮ್ಯದ ವನ್ನು ಇಡೀ ದೇಶಕ್ಕೆ ಹೇಳುವಂತಹ ಅಭಿಯಾನವಾಗಿದೆ 'ನಮಗೂ ಹೇಳಲ್ಲಿಕ್ಕಿದೆ' ಎಂದು ಎಸ್. ಡಿ. ಪಿ.ಐ ರಾಜ್ಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅಭಿಯಾನದ ಪ್ರಚಾರಾರ್ಥಕವಾಗಿ ಬಂಟ್ವಾಳ ತಾಲೂಕಿನ ವಿವಿಧ ಕಡೆ ನಡೆದ ಸ್ನೇಹ ಸಮ್ಮಿಲನ ಕೂಟದಲ್ಲಿ ಮಾತನಾಡಿದರು.

 ಪಿ ಎಫ್ ಐ ಬಂಟ್ವಾಳ ತಾಲೂಕ್ ಅಧ್ಯಕ್ಷ ಇಜಾಝ್, ಕಾರ್ಯದರ್ಶಿ ಸಲೀಮ್, ಸಮಿತಿ ಸದಸ್ಯರಾದ ಅಬೂಬಕರ್ ಸಿದ್ದೀಕ್,  ಇಮ್ತಿಯಾಝ್ ತುಂಬೆ ಈ ಸಂದರ್ಭ ಮಾತನಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X