Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಹುಲಿರಾಯ: ಈ ಹುಲಿರಾಯ ಕ್ರೂರಿಯಲ್ಲ!

ಹುಲಿರಾಯ: ಈ ಹುಲಿರಾಯ ಕ್ರೂರಿಯಲ್ಲ!

ಕನ್ನಡ ಸಿನೆಮಾ

ಶಶಿಕರ ಪಾತೂರುಶಶಿಕರ ಪಾತೂರು8 Oct 2017 12:15 AM IST
share
ಹುಲಿರಾಯ: ಈ ಹುಲಿರಾಯ ಕ್ರೂರಿಯಲ್ಲ!

ಹೆಸರಿನಿಂದಲೇ ಆಕರ್ಷಣೆ ಮೂಡಿಸಿದಂಥ ಚಿತ್ರ ಹುಲಿರಾಯ.

ನಿರೀಕ್ಷೆ ಮೂಡಿಸಿ ಬಿಡುಗಡೆಯಾಗುವ ಚಿತ್ರಗಳಿಗೆ ಮೊದಲ ದೃಶ್ಯದಿಂದಲೇ ಪ್ರೇಕ್ಷಕರನ್ನು ತೃಪ್ತಿ ಪಡಿಸಬೇಕಾದ ಜವಾಬ್ದಾರಿ ಇರುತ್ತದೆ. ಅದನ್ನು ನಿಭಾಯಿಸುವಲ್ಲಿ ಚಿತ್ರ ಒಂದು ಹಂತಕ್ಕೆ ಯಶಸ್ವಿಯಾಗಿದೆ.

ಹಳ್ಳಿಯಿಂದ ನಗರಕ್ಕೆ ಬರುವ ನಾಯಕ ರೌಡಿಯಾಗುವ ಕತೆಯನ್ನು ನಾವು ಸಾಕಷ್ಟು ಸಿನೆಮಾಗಳಲ್ಲಿ ನೋಡಿದ್ದೇವೆ. ಆದರೆ ಇಲ್ಲಿನ ನಾಯಕ ಕಾಡಿನಿಂದ ಬೆಂಗಳೂರಿಗೆ ಬರುತ್ತಾನೆ. ಆತ ಕಾಡು ಮನುಷ್ಯನಲ್ಲವಾದರೂ ಕಾಡನ್ನು ಪ್ರೀತಿಸುವವನು. ಅದೇ ಕಾರಣಕ್ಕೆ ಚಿತ್ರದಲ್ಲಿ ನಗರದ ವೈಭೋಗಕ್ಕಿಂತ ಕಾಡಿನ ಮುಗ್ಧ್ದತೆಗೆ ಹೆಚ್ಚು ಒತ್ತು ನೀಡಲಾಗಿದೆ. ಹಾಗಾಗಿ ಚಿತ್ರ ಉಳಿದೆಲ್ಲ ವಲಸೆ ಬಂದ ನಾಯಕನ ಚಿತ್ರಕ್ಕಿಂತ ವಿಭಿನ್ನವಾಗಿ ನಿಲ್ಲುತ್ತದೆ.

ನಾಯಕನಾಗಿ ಬಾಲು ನಾಗೇಂದ್ರ ಚಿತ್ರದ ಬಹುಪಾಲನ್ನು ತಮ್ಮ ಹೆಗಲಲ್ಲಿರಿಸಿಕೊಂಡಿದ್ದಾರೆ. ಮುಗ್ಧ್ದತೆಯ ಮುಖವಿರಿಸಿಕೊಂಡೇ ಬೆಂಕಿಕಾರುವ ಕಣ್ಣು ತೋರಿಸುವ ಅವರ ಅಭಿನಯ ಅನನ್ಯ. ನಾಯಕನ ವ್ಯಕ್ತಿತ್ವಕ್ಕನುಗುಣವಾಗಿ ನಿರ್ದೇಶಕರೇ ಬರೆದ ಚಿತ್ರದ ಸಂಭಾಷಣೆಗಳು ಕೂಡ ಸಹಜವಾಗಿ ಸಾಗುತ್ತದೆ. ಯುವ ಬರಹಗಾರ್ತಿ ನಂದಿನಿ ನಂಜಪ್ಪ ರಚಿಸಿ, ಬಿಡುಗಡೆಗೂ ಮೊದಲೇ ಜನಪ್ರಿಯವಾಗಿದ್ದ ಗೀತೆ ‘ಹೇ ಹುಡುಗೀ..’ ಚಿತ್ರದ ಆಕರ್ಷಕ ಅಂಶಗಳಲ್ಲೊಂದಾಗಿದೆ. ಅರ್ಜುನ್ ರಾಮು ಸಂಗೀತ, ಹಿನ್ನೆಲೆ ಸಂಗೀತದ ಬಗ್ಗೆಯೂ ಉಲ್ಲೇಖಿಸಲೇಬೇಕು.

ನಾಯಕಿಯರಲ್ಲೊಬ್ಬರಾಗಿ ದಿವ್ಯಾ ಉರುದುಗ ಆಧುನಿಕತೆಯ ಮುಗ್ಧ ಹುಡುಗಿಯಾದರೆ ಮಲ್ಲಿ ಪಾತ್ರಧಾರಿ ಚಿರಶ್ರೀ ಅಂಚನ್ ಮುಖದಲ್ಲೇ ಅಮಾಯಕತೆ ತುಳುಕುತ್ತದೆ. ಒಟ್ಟು ಕತೆಯಲ್ಲಿ ಮುಗ್ಧ್ದ ಮನಸುಗಳಲ್ಲಿ ಮೂಡುವ ಹೆಣ್ಣು, ದುಡ್ಡಿನ ಆಸೆಗಳು ಹೇಗೆ ಮನುಷ್ಯತ್ವ ಮರೆಸುತ್ತವೆ ಎನ್ನುವುದನ್ನು ಸೂಚ್ಯವಾಗಿ ಹೇಳಲಾಗಿದೆ.

ಇದರೊಂದಿಗೆ ಹುಲಿರಾಯ ಅಂದರೆ ದೆವ್ವವೇ? ರಾಕ್ಷಸನೇ? ಅಥವಾ ಮನುಜನೇ? ಎನ್ನುವುದರ ಅನಾವರಣವಾಗುತ್ತದೆ. ಆ ಅಂಶ ಅರ್ಥ ಮಾಡಿಕೊಳ್ಳಲಾರದೆ ಹೋದವರು ‘ಹುಲಿರಾಯ ಹುಳಿರಾಯ’ ಎನ್ನಲೂಬಹುದು. ಕ್ಲೈಮ್ಯಾಕ್ಸ್ ಏನೆಂದು ತಿಳಿಸಿದ ಮೇಲೆಯೂ ಹತ್ತು ನಿಮಿಷದ ಎಳೆದಾಟ ತಾಳ್ಮೆ ಪರೀಕ್ಷಿಸುತ್ತದೆ. ಆದರೆ ಛಾಯಾಗ್ರಹಣದಲ್ಲಿ ಮೂಡಿರುವ ಕಾಡಿನ ಸೊಬಗು, ಕಲಾವಿದರ ಅಭಿನಯದ ಬೆಡಗನ್ನು ಆಸ್ವಾದಿಸಬೇಕಾದರೆ ಚಿತ್ರ ನೋಡಲೇಬೇಕು.

ತಾರಾಗಣ: ಬಾಲು ನಾಗೇಂದ್ರ, ದಿವ್ಯಾ ಉರುದುಗ,

ಚಿರ ಶ್ರೀ ಅಂಚನ್
ನಿರ್ದೇಶನ: ಅರವಿಂದ್ ಕೌಶಿಕ್
ನಿರ್ಮಾಣ: ರಕ್ಷಿತ್ ಶೆಟ್ಟಿ, ಪುಷ್ಕರ್ ಮಲ್ಲಿಕಾರ್ಜುನಯ್ಯ

ಶ್ರೀನಾಥ್ ಕೌಂಡಿನ್ಯ, ಕುಲದೀಪ್, ನಾಗೇಂದ್ರ, ಹರೀಶ್ ಗುಂಗರ್ ಮೊದಲಾದವರು ಉಳಿದ ತಾರಾಗಣದಲ್ಲಿದ್ದಾರೆ.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X