Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಭಾರತೀಯ ವಾಯುಪಡೆ ಅಸ್ತಿತ್ವಕ್ಕೆ

ಭಾರತೀಯ ವಾಯುಪಡೆ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ8 Oct 2017 12:20 AM IST
share
ಭಾರತೀಯ ವಾಯುಪಡೆ ಅಸ್ತಿತ್ವಕ್ಕೆ

* 1932: ಭಾರತೀಯ ವಾಯುಪಡೆಯು ಅ.8ರ ಈ ದಿನ ಅಸ್ತಿತ್ವಕ್ಕೆ ಬಂದಿತು. 1945-1950ರ ಅವಧಿಯಲ್ಲಿ ಇದನ್ನು ರಾಯಲ್ ಇಂಡಿಯನ್ ಏರ್‌ಫೋರ್ಸ್ ಎಂದು ಕರೆಯಲಾಗುತ್ತಿತ್ತು. ಭಾರತ ಗಣರಾಜ್ಯವಾದ ಬಳಿಕ ರಾಯಲ್ ಎಂಬ ಪದವನ್ನು ಬಿಟ್ಟು ಕೇವಲ ಇಂಡಿಯನ್ ಏರ್‌ಪೋರ್ಸ್ ಎಂದು ಹೆಸರಿಸಲಾಯಿತು. ಭಾರತೀಯ ಭೂಸೇನೆ, ನೌಕಾಸೇನೆಗಳ ಸಹಕಾರದೊಂದಿಗೆ ಭಾರತದ ಗಡಿಪ್ರದೇಶವನ್ನು ಅನ್ಯದೇಶಗಳ ಆಕ್ರಮಣಗಳಿಂದ ರಕ್ಷಿಸುವುದು ವಾಯುಸೇನೆಯ ಪ್ರಮುಖ ಕಾರ್ಯವಾಗಿದೆ. ಮಹಾಪ್ರವಾಹದಂತಹ ವಿಪತ್ತುಗಳ ಸಂದರ್ಭದಲ್ಲಿಯೂ ಇದು ಪರಿಹಾರ ಕಾರ್ಯವನ್ನು ಕೈಗೊಳ್ಳಲು ನೆರವಾಗುತ್ತದೆ.

* 1915: ವಿಶ್ವ ಪ್ರಥಮ ಮಹಾಯುದ್ಧದಲ್ಲಿ ಬ್ರಿಟಿಷ್ ಹಾಗೂ ಜರ್ಮನ್ ಸೈನ್ಯಗಳ ನಡುವೆ ನಡೆದ ‘ಲೂಸ್ ಕದನ’ವು ಈ ದಿನ ಕೊನೆಗೊಂಡಿತು. ಎರಡೂ ಸೈನ್ಯಗಳ ಸುಮಾರು 85,000 ಸೈನಿಕರು ಸಾವಿಗೀಡಾದರು.

* 1961: ಅಮೆರಿಕದ ವಿಮಾನವೊಂದು ರಿಚಮಂಡ್ ವರ್ಜೀನಿಯಾ ಪ್ರದೇಶದಲ್ಲಿ ಪತನಗೊಂಡ ಪರಿಣಾಮ 74ಜನ ಮೃತರಾದರು.

* 1967: ಕ್ರಾಂತಿಕಾರಿ ನಾಯಕ ಅರ್ಜೆಂಟೀನಾದ ಚೆಗುವೆರಾ ಮತ್ತು ಅವರ ಸಹಚರರು ಬೊಲಿವಿಯಾದಲ್ಲಿ ಬಂಧಿಸಲ್ಪಟ್ಟರು.

* 2005: ಪಾಕಿಸ್ತಾನದ ಭೂಪ್ರದೇಶ ಸ್ವತಂತ್ರ ಕಾಶ್ಮೆರದಲ್ಲಿ 7.6 ಕಂಪನಾಂಕದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಸಾವಿರಾರು ಜನ ಬಲಿಯಾಗಿ, ಲಕ್ಷಾಂತರ ಜನ ನಿರಾಶ್ರಿತರಾದರು. ಮುಝಪ್ಫರಾಬಾದ್ ನಗರ ಸಮೀಪ ಈ ಭೂಕಂಪ ಕೇಂದ್ರೀಕೃತವಾಗಿತ್ತು. * 1936: ಖ್ಯಾತ ಹಿಂದಿ ಸಾಹಿತಿ, ನಾಟಕಕಾರ ಮುನ್ಶಿ ಪ್ರೇಮ್‌ಚಂದ್ ಈ ದಿನ ನಿಧನರಾದರು.

* 1979: ಸಮಾಜವಾದಿ ನಾಯಕ, ಹೋರಾಟಗಾರ, ರಾಜಕಾರಣಿ ಜಯಪ್ರಕಾಶ್ ನಾರಾಯಣ್ ನಿಧನರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X