Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 3ಕೋಟಿ ವೆಚ್ಚದಲ್ಲಿ ಕೊರಗ ಸಮುದಾಯ ಭವನ...

3ಕೋಟಿ ವೆಚ್ಚದಲ್ಲಿ ಕೊರಗ ಸಮುದಾಯ ಭವನ ನಿರ್ಮಾಣ: ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ8 Oct 2017 5:59 PM IST
share
3ಕೋಟಿ ವೆಚ್ಚದಲ್ಲಿ ಕೊರಗ ಸಮುದಾಯ ಭವನ ನಿರ್ಮಾಣ: ಪ್ರಮೋದ್

ಉಡುಪಿ, ಅ.8: ಉಡುಪಿ ಜಿಲ್ಲೆಯ ಕೊರಗರಿಗಾಗಿ ಮಂಚಿ ಕುಮೇರಿಯ ಒಂದು ಎಕರೆ ಜಾಗದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ಕೊರಗ ಸಮು ದಾಯ ಭವನವನ್ನು ನಿರ್ಮಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ ಯುವಜನ ಸಬಲೀಕರಣ ಹಾಗೂ ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿ ನಗರಸಭೆ ಮತ್ತು ಐಟಿಡಿಪಿ ಇಲಾಖೆಯ ವತಿಯಿಂದ 40ಲಕ್ಷ ರೂ. ಅನುದಾನದಲ್ಲಿ ಇಂದ್ರಾಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಬೇಡ್ಕರ್ ಸಮುದಾಯ ಭವನವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ತುಳುನಾಡುವಿನ ಮೂಲನಿವಾಸಿಗಳಾದ ಕೊರಗರು ಹಿಂದೆ ತುಳು ರಾಜ್ಯ ವನ್ನು ಆಳುತ್ತಿದ್ದರು. ಕಾಲಕ್ರಮೇಣ ತುಳುರಾಜ್ಯದ ಮೇಲೆ ನಡೆದ ದಾಳಿಯಿಂದ ಕೊರಗ ಸಮುದಾಯ ದಿಕ್ಕಿಲ್ಲದೇ ಕಾಡಿನಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣ ವಾಗಿ ಮೂಲೆಗೆ ತಳಲ್ಪಟ್ಟಿತು. ಇಂದು ಸಮಾಜದಲ್ಲಿರುವ ಬೇರೆ ಬೇರೆ ಜಾತಿಗಳ ಪೈಕಿ ಅತ್ಯಂತ ಹಿಂದುಳಿದ ಸಮಾಜ ಅಂದರೆ ಅದು ಕೊರಗ ಸಮಾಜ ಎಂದು ಸಚಿವರು ಖೇದ ವ್ಯಕ್ತಪಡಿಸಿದರು.

ಕೊರಗಸಮುದಾಯದ ಜನಸ್ಯಂಖೆ ದಿನೇ ದಿನೇ ಕಡಿಮೆಯಾಗುತ್ತಿದೆ. 16 ಸಾವಿರ ಜನಸ್ಯಂಖೆ ಹೊಂದಿದ್ದ ಕೊರಗ ಸಮುದಾಯ ಈಗ 11 ಸಾವಿರಕ್ಕೆ ಇಳಿಕೆ ಯಾಗಿದೆ. ಕೊರಗ ಸಮುದಾಯವನ್ನು ರಕ್ಷಿಸುವ ಜವಾಬ್ದಾರಿ ಕೇವಲ ಸರಕಾರದ್ದು ಮಾತ್ರವಲ್ಲ ಸರ್ವ ಸಮಾಜ ಜವಾಬ್ದಾರಿಯಾಗಿದೆ. ಹಾಗಾಗಿ ಕೊರಗ ಸಮುದಾಯಕ್ಕೆ ನಿಡುವ ಸರಕಾರಿ ಸವಲತ್ತುಗಳ ಬಗ್ಗೆ ಯಾರು ಕೂಡ ಅಸೂಯೆಪಡಬಾರದು ಎಂದರು.

ಕೊರಗ ಸಮುದಾಯದ ಉದ್ಯೋಗ ಇಲ್ಲದ ಯುವಕರಿಗೆ ನಿರೋದ್ಯೋಗಿ ಭತ್ಯೆಯನ್ನು ರಾಜ್ಯ ಸರಕಾರ ನೀಡುತ್ತಿದೆ. ಐಟಿಡಿಪಿ ಇಲಾಖೆಯ ವತಿಯಿಂದ ಬೀಡಿನಗುಡ್ಡೆಯಲ್ಲಿ ಕೊರಗ ಮತ್ತು ಮರಾಠಿ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ನಿಲಯವನ್ನು ನಿರ್ಮಿಸಲಾಗುವುದು. ಇದರ ಶಿಲಾನ್ಯಾಸ ಕಾರ್ಯ ಕ್ರಮವು ಅ.15ರಂದು ನೆರವೇರಿಸಲಾಗುವುದು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ವಹಿಸಿದ್ದರು. ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಸದಸ್ಯರಾದ ವಿಜಯ ಮಂಚಿ, ರಮೇಶ್ ಕಾಂಚನ್, ಯುವರಾಜ್, ಲತಾ ಶೇರಿಗಾರ್, ನಾರಾಯಣ ಕುಂದರ್, ಶಾಂತಾರಾಮ ಸಾಲ್ವಂಕರ್, ಗಣೇಶ್ ನೆರ್ಗಿ, ಜನಾರ್ದನ ಭಂಡಾರ್ಕರ್, ಜಿಲ್ಲಾ ಕೊರಗ ಸಮುದಾಯದ ಅಧ್ಯಕ್ಷ ಕೆ.ರವಿ, ಐಟಿಡಿಪಿ ಇಲಾಖೆಯ ವಿಶ್ವನಾಥ ಮೊದಲಾದವರು ಉಪಸ್ಥಿತರಿದ್ದರು.

ಕುಶಲ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆ ಪೌರಾಯುಕ್ತ ಡಿ.ಮಂಜುನಾಥಯ್ಯ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X