Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ಯಮುಕ್ತ ಚುನಾವಣೆಗೆ ಪಕ್ಷಾತೀತ ಬೆಂಬಲ...

ಮದ್ಯಮುಕ್ತ ಚುನಾವಣೆಗೆ ಪಕ್ಷಾತೀತ ಬೆಂಬಲ ಅಗತ್ಯ: ಸಚಿವ ರೈ

ನಂದಾವರ ನವಜೀವನ ಸಮಿತಿ ಸದಸ್ಯರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ8 Oct 2017 9:45 PM IST
share
ಮದ್ಯಮುಕ್ತ ಚುನಾವಣೆಗೆ ಪಕ್ಷಾತೀತ ಬೆಂಬಲ ಅಗತ್ಯ: ಸಚಿವ ರೈ

ಬಂಟ್ವಾಳ, ಅ. 8: ಮದ್ಯಮುಕ್ತ ಚುನಾವಣೆಗೆ ಪಕ್ಷಾತೀತ ಬೆಂಬಲ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ತಾಲೂಕು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆ, ಪ್ರಗತಿಬಂಧು,ಸ್ವಸಹಾಯ ಸಂಘಗಳ ಒಕ್ಕೂಟ, ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ, ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ಗಾಂಧೀ ಜಯಂತಿ ಪ್ರಯುಕ್ತ ರವಿವಾರ ನಂದಾವರದಲ್ಲಿ ನಡೆದ ತಾಲೂಕು ಮಟ್ಟದ ನವಜೀವನ ಸಮಿತಿ ಸದಸ್ಯರ ಸಮಾವೇಶ ಮತ್ತು ಮದ್ಯವರ್ಜಿತರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭ ಸಮಿತಿ ಸಚಿವರಿಗೆ ಪಾನ ನಿಷೇಧ ಕುರಿತು ನೀಡಿದ ಮನವಿಗೆ ಸ್ಪಂದಿಸಿದ ಅವರು, ಮನವಿಯನ್ನು ಸರಕಾರದ ಗಮನಕ್ಕೆ ತರುತ್ತೇನೆ. ದೇಶಾದ್ಯಂತ ಪಾನಮುಕ್ತರಾಗಿ ಜನರು ಜೀವಿಸಬೇಕು. ಮದ್ಯಮುಕ್ತ ಚುನಾವಣೆಗೆ ನನ್ನ ಸಹಮತವಿದೆ ಎಂದು ಹೇಳಿದರು.

ಡಾ. ವೀರೇಂದ್ರ ಹೆಗ್ಗಡೆ ನಡೆಸುವ ಕಾರ್ಯಕ್ರಮ ನಮ್ಮೆಲ್ಲರ ಸ್ಫೂರ್ತಿಯಾಗಿದ್ದು, ಎಲ್ಲ ಜಾತಿ, ಮತ, ಧರ್ಮದವರನ್ನು ಕೈಬೀಸಿ ಕರೆಯುತ್ತಿದೆ ಎಂದು ಹೇಳಿದರು. ಆಶೀರ್ವಚನ ನೀಡಿದ ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂತ ಸ್ವಾಮೀಜಿ ಮದ್ಯಪಾನ ಮಾಡದೇ ಇರುವ ನವಜೀವನ ಸಮಿತಿ ಸದಸ್ಯರಿಗೆ ಶುಭ ಹಾರೈಸಿದರು. ಬಂಟ್ವಾಳ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ ಕಾರಂತ ಅಧ್ಯಕ್ಷತೆ ವಹಿಸಿ, ವೇದಿಕೆಯ ಹಕ್ಕೊತ್ತಾಯಗಳನ್ನು ಮಂಡಿಸಿದರು. ಸಂಪನ್ಮೂಲ ವ್ಯಕ್ತಿ ವಿವೇಕ್ ವಿನ್ಸೆಂಟ್ ಪಾಯಿಸ್ ಮಾತನಾಡಿದರು.

ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ಅಧ್ಯಕ್ಷ ಎ.ಸಿ.ಭಂಡಾರಿ, ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಸಜಿಪಮುನ್ನೂರು ಗ್ರಾಪಂ ಅಧ್ಯಕ್ಷ ಶರೀಫ್ ನಂದಾವರ, ರೋಟರಿ ಕಾರ್ಯದರ್ಶಿ ಕೆ.ನಾರಾಯಣ ಹೆಗ್ಡೆ, ಪ್ರಮುಖರಾದ ಕಿರಣ್ ಹೆಗ್ಡೆ, ತಾಲೂಕು ಗ್ರಾಮಾಭಿವೃದ್ಧಿ ಯೋಜನೆ ಅಧ್ಯಕ್ಷ ಸದಾನಂದ ಗೌಡ ನಾವೂರು, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಗ್ರಾಮಾಭಿವೃದ್ಧಿ ಯೋಜನೆಯ ಚಂದ್ರಶೇಖರ ನೆಲ್ಯಾಡಿ, ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಸುನೀತಾ ನಾಯಕ್ ಉಪಸ್ಥಿತರಿದ್ದರು. ಕೆಯ್ಯೂರು ನಾರಾಯಣ ಭಟ್ ಸ್ವಾಗತಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X