Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಲ್ಡ್ ಆ್ಯಂಡ್ ಡೈಮಂಡ್ಸ್...

ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯಿಂದ‘ಆ್ಯಂಟಿಕ್ ಜ್ಯುವೆಲ್ಲರಿ ಫೆಸ್ಟ್’ ಉದ್ಘಾಟನೆ

‘ಸಿಟಿ ಗೋಲ್ಡ್’

ವಾರ್ತಾಭಾರತಿವಾರ್ತಾಭಾರತಿ8 Oct 2017 9:53 PM IST
share
ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯಿಂದ‘ಆ್ಯಂಟಿಕ್ ಜ್ಯುವೆಲ್ಲರಿ ಫೆಸ್ಟ್’ ಉದ್ಘಾಟನೆ

ಮಂಗಳೂರು, ಅ. 8: ಕರ್ನಾಟಕ ಹಾಗೂ ಕೇರಳದಲ್ಲಿ ಮನೆ ಮಾತಾಗಿರುವ ಚಿನ್ನ ಮತ್ತು ವಜ್ರಾಭರಣಗಳ ಮಳಿಗೆ ‘ಸಿಟಿ ಗೋಲ್ಡ್’ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯು ತನ್ನ ಮಂಗಳೂರಿನ ಕಂಕನಾಡಿ ಬೈಪಾಸ್ ರಸ್ತೆಯಲ್ಲಿರುವ ಶೋ ರೂಂನಲ್ಲಿ ‘ಆ್ಯಂಟಿಕ್ ಜುವೆಲ್ಲರಿ ಫೆಸ್ಟ್’ ಇಂದು ಉದ್ಘಾಟನೆಗೊಂಡಿತು.

‘ಆ್ಯಂಟಿಕ್ ಜ್ಯುವೆಲ್ಲರಿ ಫೆಸ್ಟ್’ನ್ನು ಎಚ್.ಎಚ್.ಗ್ರೂಪ್‌ನ ಅಧ್ಯಕ್ಷ ಉಂಞಿ ಹಾಜಿ ಉದ್ಘಾಟಿಸಿದರು. ನಂಡೆ ಪೆಂಙಳ್ ಸಮಿತಿಯ ಅಧ್ಯಕ್ಷ ಎ.ಎಚ್.ನೌಷಾದ್ ಹಾಜಿ ಸೂರಲ್ಪಾಡಿ ‘ಗೋಲ್ಡ್ ಆ್ಯಂಡ್ ಧಮಾಕ’ ವಿಭಾಗವನ್ನು ಉದ್ಘಾಟಿಸಿದರು.

ಅಬ್ದುಲ್ ಖಾದರ್ ದಮಾಮ್, ಅಬ್ದುಲ್ಲತೀಫ್ ಮದರ್ ಇಂಡಿಯಾ, ರವೀಂದ್ರ ಜಪ್ಪು, ಏರ್ ಇಂಡಿಯಾ ಉಸ್ಮಾನ್ ಹಾಜಿ, ಎಂ.ಜಿ.ಹಾಜಿ, ಅಬ್ದುಸ್ಸಲಾಂ ಬೂಟ್‌ಬಝಾರ್, ಮುಹಮ್ಮದ್ ಬೆಳ್ಚಾರ್, ಕರ್ನಾಟಕ ರಕ್ಷಣಾ ವೇದಿಕೆಯ ದ.ಕ. ಜಿಲ್ಲಾ ವಕ್ತಾರ ಮೊಹ್‌ಶಿರ್ ಅಹ್ಮದ್ ಸಾಮನಿಗೆ, ಶಿವಾನಂದ ಶೆಟ್ಟಿ ಕೊಡಿಯಾಲ್‌ಬೈಲ್, ಅಬ್ದುಲ್ ಖಾದರ್ ಹಳೆಯಂಗಡಿ, ಡೈಮಂಡ್ ಗ್ರೂಪ್ ದುಬೈ ಇದರ ನಿರ್ದೇಶಕ ಅಲ್ತಾಫ್ ಫರಂಗಿಪೇಟೆ, ಬೊಳ್ಳೂರ್ ಹಾಜಿ, ಮುಹಮ್ಮದ್ ಅಲಿ ಮದರ್ ಇಂಡಿಯಾ, ಬಿ.ಎಂ.ತುಂಬೆ, ಸಿಟಿ ಗೋಲ್ಡ್ ನಿರ್ದೇಶಕ ನೌಫಲ್ ಚೂರಿ, ಬ್ರಾಂಚ್ ಮುಖ್ಯಸ್ಥ ಅನ್ವರ್ ಸಾದಾತ್, ಉಪಸ್ಥಿತರಿದ್ದರು.

ವಿಶೇಷವೆಂದರೆ ಪ್ರತಿಯೊಂದು ಆ್ಯಂಟಿಕ್ ಜುವೆಲ್ಲರಿಯ ಮೇಕಿಂಗ್ ಚಾರ್ಜ್ ಮೇಲೆ ಶೇ.50 ಕಡಿತ ವಿದೆ. ಅಷ್ಟೇ ಅಲ್ಲ, ಪ್ರತಿಯೊಂದು ಆ್ಯಂಟಿಕ್ ಜುವೆಲ್ಲರಿ ಖರೀದಿಗೆ ಒಂದು ವಜ್ರದ ರಿಂಗ್ ಉಚಿತ ಕೊಡುಗೆಯಾಗಿ ಸಿಗಲಿದೆ.

ಕೊಡುಗೆಯು ಮಂಗಳೂರಿನ ಮಳಿಗೆಯ ಗ್ರಾಹಕರಿಗೆ ಮಾತ್ರ ಲಭ್ಯವಿದೆ. ಪ್ರತಿಯೊಂದು ಖರೀದಿಯ ಮೇಲೂ ಕಡಿಮೆ ಮಜೂರಿ ವಿಧಿಸಲಾಗುತ್ತಿದ್ದು, ಜೊತೆಗೆ ಬಹುಮಾನವೂ ಖಚಿತವಿದೆ ಎಂದು ಮಳಿಗೆಯ ಮುಖ್ಯಸ್ಥರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X