Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪ್ಪಾರ ಸಮಾಜ ಎಸ್ಟಿಗೆ ಸೇರ್ಪಡೆಗೊಳಿಸಲು...

ಉಪ್ಪಾರ ಸಮಾಜ ಎಸ್ಟಿಗೆ ಸೇರ್ಪಡೆಗೊಳಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Oct 2017 11:22 PM IST
share
ಉಪ್ಪಾರ ಸಮಾಜ ಎಸ್ಟಿಗೆ ಸೇರ್ಪಡೆಗೊಳಿಸಲು ಆಗ್ರಹ

ದಾವಣಗೆರೆ, ಅ.8: ಎಲ್ಲ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಉಪ್ಪಾರ ಸಮಾಜವನ್ನು ಪ್ರವರ್ಗ-1ರಿಂದ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಹೊಸದುರ್ಗ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

ರವಿವಾರ ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಭಗೀರಥ ಉಪ್ಪಾರ ಯುವಕರ ಸಂಘದ ಉದ್ಘಾಟನೆ, ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉಪ್ಪಾರ ಸಮಾಜ ಆರ್ಥಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಹಿಂದುಳಿದ್ದು, ಈಗಾಗಲೇ ಸಾಕಷ್ಟು ಬಾರಿ ಉಪ್ಪಾರ ಜನಾಂಗಕ್ಕೆ ಮೀಸಲಾತಿ ಕಲ್ಪಿಸಿಕೊಂಡುವಂತೆ ಹೋರಾಟ, ಒತ್ತಾಯ, ಮನವಿಗಳನ್ನು ಮಾಡಿದರೂ ಯಾವುದೇ ರೀತಿಯ ಪ್ರಯೋಜನೆಗಳು ಆಗಿಲ್ಲ. ಸರಕಾರ ಮನವಿಗಳನ್ನು ಪರಿಗಣಿಸುತ್ತಿಲ್ಲ. ಇದರ ಬಗ್ಗೆ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು.

ಸಮಾಜದ ಲೇಪಾಕ್ಷಿ ಸ್ವಾಮೀಜಿ ಮತ್ತೆ ಎಲ್ಲರನ್ನೂ ಒಟ್ಟೂಗೂಡಿಸಿ ಮೀಸಲಾತಿಗಾಗಿ ಒತ್ತಾಯಿಸಿದರು. ವಾಲ್ಮೀಕಿ, ಬೇಡರು, ನಾಯಕರಿಗೆ ಸಿಗುವ ಮೀಸಲಾತಿಯಡಿ ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸಲು ಆಗಿನ ಸರಕಾರಕ್ಕೆ ಒತ್ತಡ ತಂದರು ಎಂದು ಸ್ವಾಮೀಜಿ ತಿಳಿಸಿದರು.

ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟರು, ಉಪಮೇಯರ್ ಮಂಜಮ್ಮ, ಮಾಜಿ ರಾಜ್ಯಾಧ್ಯಕ್ಷ ತುರ್ಚಘಟ್ಟ ಬಸವರಾಜಪ್ಪ, ಜಿಲ್ಲಾ ಅಧ್ಯಕ್ಷ ಎಚ್. ತಿಪ್ಪಣ್ಣ, ಪ್ರಮುಖ ವೆಂಕೋಬ, ಭೀಮಪ್ಪ, ಭರಮಣ್ಣ ಉಪ್ಪಾರ, ಎಚ್.ತಿಪ್ಪಣ್ಣ, ವೀಣಾ ಶ್ರೀನಿವಾಸ, ಜಿ.ಕೆ.ಗಿರೀಶ್ ಉಪ್ಪಾರ್, ಉಮೇಶ್ ಬಾಬು, ಮತ್ತಿ ಹನುಮಂತಪ್ಪ, ಲಕ್ಷಣ್ ಉಪ್ಪಾರ್, ಎಂ.ಯೋಗಿಶ್, ಬಸವರಾಜ್ ಸಾಗರ್, ಕೆ.ಬಿ. ಗಿರೀಶ್, ಎನ್.ಎಸ್.ಚಂದ್ರಪ್ಪ, ಎನ್.ಸುನೀಲ್‌ಕುಮಾರ್, ಎಚ್.ಗುರುರಾಜ್, ಸಿದ್ದಲಿಂಗಪ್ಪಬಾತಿ, ಎ.ಎಸ್. ಬಸವರಾಜಪ್ಪ, ಹನುಮಂತಪ್ಪ, ಎಸ್.ಬಂಗಾರಪ್ಪ, ಬಿ.ಆರ್. ಷಣ್ಮುಖಪ್ಪ, ಡಿ.ಶ್ರೀನಿವಾಸ್, ಎಂ.ಎನ್. ಲೋಕೇಶ್, ಹಳ್ಳಿಹೈದ ಪ್ಯಾಟಿಗೆ ಬಂದ ವಿಜೇತ ಶಿವಕುಮಾರ್ ಉಪ್ಪಾರ್ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X