Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮದ ಹೆಸರಿನಲ್ಲಿ ಶೋಷಿತರ ಮೇಲೆ...

ಧರ್ಮದ ಹೆಸರಿನಲ್ಲಿ ಶೋಷಿತರ ಮೇಲೆ ದೌರ್ಜನ್ಯ: ಕೆ.ಮಾಯಿಗೌಡ

ಚಲೋ ಉಡುಪಿ ಕೃತಿ ಬಿಡುಗೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ8 Oct 2017 11:39 PM IST
share
ಧರ್ಮದ ಹೆಸರಿನಲ್ಲಿ ಶೋಷಿತರ ಮೇಲೆ ದೌರ್ಜನ್ಯ: ಕೆ.ಮಾಯಿಗೌಡ

ಮಂಡ್ಯ, ಅ.8: ಜಾತಿ, ಧರ್ಮದ ಹೆಸರಿನಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ವಿಚಾರವಾದಿ ಕೆ.ಮಾಯಿಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದ ಗಾಂಧಿಭವನದಲ್ಲಿ ಬೆಳಕು ಸಮಾಜ ವತಿಯಿಂದ ರವಿವಾರ ಏರ್ಪಡಿಸಿದ್ದ ಗಂಗಾರಾಂ ಚಾಂಡಾಳ ಸಂಪಾದಕತ್ವದ 'ಚಲೋ ಉಡುಪಿ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾತಿ ವ್ಯವಸ್ಥೆಯಿಂದ ಸಣ್ಣ, ಅತಿಸಣ್ಣ ಸಮುದಾಯಗಳು ಹೆಚ್ಚು ಶೋಷಣೆಗೊಳಗಾಗತ್ತಿದ್ದು, ಜಾತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ತೊಡೆದುಹಾಕದ ಹೊರತು ಸಮಾನತೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಧರ್ಮ ಮನುಷ್ಯನನ್ನು ಪರಿಪೂರ್ಣ, ಜ್ಞಾನವಂತನನ್ನಾಗಿ ಮಾಡಬೇಕು. ಆದರೆ, ಧರ್ಮದ ಹೆಸರಿನಲ್ಲಿ ಕ್ರೂರತೆ ಮೆರೆಯುತ್ತಿದ್ದು ಮಾನವೀಯತೆ ಮರೆಯಾಗುತ್ತಿದೆ. ಮನುಷ್ಯ ಯೋಜನಾ ಶಕ್ತಿ ಕಳೆದುಕೊಳ್ಳುತ್ತಿದ್ದಾನೆ ಎಂದವರು ಆತಂಕ ವ್ಯಕ್ತಪಡಿಸಿದರು.

ಧರ್ಮ ಮತ್ತು ಜಾತಿ ವ್ಯವಸ್ಥೆಯು ಯಾವ ಮಟ್ಟಿಗೆ ಸಮಾಜದಲ್ಲಿ ಗಟ್ಟಿಗೊಳ್ಳುತ್ತಿದೆ ಎಂದರೆ, ದಲಿತ ಕೇರಿಯ ನಾಯಿ ಬೊಗಳಿದರೂ ದಲಿತರನ್ನು ಹತ್ಯೆ ಮಾಡುವಂತಹ ಪರಿಸ್ಥಿತಿಗೆ ತಲುಪಿದ್ದೇವೆ ಎಂದು ಅವರು ವಿಷಾದಿಸಿದರು.

ಬುದ್ಧ, ಬಸವ, ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರು, ಸಾಹು ಮಹಾರಾಜ, ಕುವೆಂಪುರಂತಹ ಮಹನೀಯರು, ಬ್ರಿಟೀಷ್ ಆಡಳಿತಶಾಹಿಯಿಂದ ದಲಿತ, ಹಿಂದುಳಿದವರಿಗೂ ಶಿಕ್ಷಣ ದೊರೆಯಿತು ಜತೆಗೆ, ಮೀಸಲಾತಿಯೂ ಬಂದಿತು ಎಂದು ಅವರು ವಿಶ್ಲೇಷಿಸಿದರು.

ಕೃತಕ ಕನಕನ ಕಿಂಡಿ: ಉಡುಪಿಯ ಕನಕನ ಕಿಂಡಿ ಕೃತಕವಾಗಿ ನಿರ್ಮಿಸಿದ್ದು, ಕೃಷ್ಣ ದೇಗುಲಕ್ಕೆ ಬ್ರಾಹ್ಮಣರಿಗೆ ಮಾತ್ರ ಪ್ರವೇಶವಿತ್ತು. ಹಿಂದುಳಿದ ವರ್ಗದ ಭಕ್ತರೂ ದೇವಾಲಯ ಪ್ರವೇಶಕ್ಕೆ ಮುಂದಾದರು. ಆಗ ಬ್ರಾಹ್ಮಣರು ಗೋಡೆಯನ್ನು ಉಳಿಯಿಂದ ಕೊರೆದು ಕಿಂಡಿ ಮಾಡಿ ಮೂರ್ತಿಯನ್ನು ತಿರುಗಿಸಿ ಹಿಂದುಳಿದ ವರ್ಗದವರು ದೇವಸ್ಥಾನದ ಹೊರಗಿನಿಂದಲೇ ದರ್ಶನ ಪಡೆಯಲು ಅನುವು ಮಾಡಿದರು. ಈಗಲೂ ಕನಕನ ಕಿಂಡಿ ಸುತ್ತ ಉಳಿಯಿಂದ ಬಿದ್ದ ಏಟಿನ ಗುರುತುಗಳಿವೆ ಎಂದು ಮಾಯಿಗೌಡರು ವಿವರಿಸಿದರು.

ಕಾರ್ಯಕ್ರಮದಲ್ಲಿ ಪ್ರೊ.ಬಿ.ಎಸ್.ಚಂದ್ರಶೇಖರ್, ಎಂ.ಸಿ.ಶಿವರಾಜು, ಸಿದ್ದಯ್ಯ, ಎಂ.ಬಿ.ನಾಗಣ್ಣಗೌಡ, ಗಂಗಾರಾಂ ಚಂಡಾಳ, ಪ್ರಕಾಶಕಿ ಪ್ರದ್ಮಶ್ರೀ, ಮಾಣಿಕ್ಯನಹಳ್ಳಿ ಜಯರಾಮ್, ಇತರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X