Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ನೀಡಿರುವ ಮತದಾನದ ಹಕ್ಕು...

ಅಂಬೇಡ್ಕರ್ ನೀಡಿರುವ ಮತದಾನದ ಹಕ್ಕು ಸದ್ಬಳಕೆ ಮಾಡಿಕೊಳ್ಳಿ: ರಾಧಾಕೃಷ್ಣ

ವಾರ್ತಾಭಾರತಿವಾರ್ತಾಭಾರತಿ9 Oct 2017 11:39 PM IST
share
ಅಂಬೇಡ್ಕರ್ ನೀಡಿರುವ ಮತದಾನದ ಹಕ್ಕು ಸದ್ಬಳಕೆ ಮಾಡಿಕೊಳ್ಳಿ: ರಾಧಾಕೃಷ್ಣ

ಚಿಕ್ಕಮಗಳೂರು, ಅ.9: ದಲಿತರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಸಲಹೆ ಮಾಡಿದರು.

ಅವರು ಸೋಮವಾರ ದಾದಾ ಸಾಹೇಬ್ ಕಾನ್ಶೀರಾಂ ಅವರ ಪರಿನಿಬ್ಬಾಣ ದಿನದ ಅಂಗವಾಗಿ ನಗರದ ಬಿಎಸ್ಪಿ ಕಚೆೇರಿಯಲ್ಲಿ ನಡೆದ ಬಹುಜನ ಸಂಕಲ್ಪದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಬಹುಸಂಖ್ಯಾತರಾಗಿರುವ ದಲಿತರ ಉದ್ಧಾರ ಯಾವುದೇ ಪಕ್ಷಗಳಿಂದಲೂ ಸಾಧ್ಯವಿಲ್ಲ ಎನ್ನುವುದನ್ನು ಅಂಬೇಡ್ಕರ್ ಅರಿತಿದ್ದರು. ಅದರಿಂದಾಗಿ ಸತತ ಹೋರಾಟದ ಮೂಲಕ ದಲಿತರಿಗೆ ಮತದಾನದ ಹಕ್ಕನ್ನು ಒದಗಿಸಿದರು ಎಂದರು.

ಇದುವರೆಗೆ ದೇಶವನ್ನಾಳಿರುವ ಯಾವುದೇ ಪಕ್ಷಗಳೂ ಅಂಬೇಡ್ಕರ್ ಅವರ ಸಂವಿಧಾನವನ್ನು ಇಡಿಯಾಗಿ ಅನುಷ್ಠಾನಗೊಳಿಸಿಲ್ಲ. ಎಲ್ಲಾ ಪಕ್ಷಗಳೂ ಮೇಲ್ವರ್ಗದವರ ಉದ್ಧಾರಕ್ಕಾಗಿ ಕೆಲಸ ಮಾಡುತ್ತಿವೆ ಎಂದ ಅವರು, ದಲಿತರು ಇದನ್ನು ಅರ್ಥಮಾಡಿಕೊಳ್ಳಬೇಕು. ಅವರದೇ ಪಕ್ಷವಾದ ಬಿಎಸ್ಪಿಗೆ ಮತ ನೀಡುವ ಸಂಕಲ್ಪಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ರಾಜ್ಯ ಸಮಿತಿ ಸದಸ್ಯ ಜಿ.ಕೆ.ಬಸವರಾಜ್, ಬಹುಜನರ ಅಭಿವೃದ್ಧ್ದಿಗಾಗಿ ಕಾನ್ಶಿರಾಂ ಅವರು 20 ಸಾವಿರ ಕಿ.ಮೀ ದೂರವನ್ನು ಸೈಕಲ್‌ನಲ್ಲಿ ತೆರಳಿ ಸಾಕಷ್ಟು ಶ್ರಮದಿಂದ ಸ್ಥಾಪಿಸಿರುವ ಬಹುಜನ ಸಮಾಜ ಪಕ್ಷವನ್ನು ಜಿಲ್ಲೆಯಲ್ಲೂ ಕಟ್ಟಿ ಬೆಳೆಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಖಜಾಂಚಿ ಪಿ.ಪರಮೇಶ್ ಮಾತನಾಡಿ, ದೇಶದ ರಾಷ್ಟ್ರೀಯ ಪಕ್ಷಗಳ ಸಾಲಿನಲ್ಲಿ ಮೂರನೆ ಸ್ಥಾನದಲ್ಲಿರುವ ಬಿಎಸ್ಪಿಯನ್ನು ಮೊದಲನೇ ಸ್ಥಾನಕ್ಕೆ ತರಲು ಬಹುಜನರು ಮುಂದಾಗಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಚೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ಜಿಲ್ಲಾ ಸಮಿತಿ ಸದಸ್ಯ ಪಿ.ವಿ.ತಂಬನ್, ಮಹಿಳಾ ಘಟಕದ ಸಂಚಾಲಕಿ ಕೆ.ಬಿ.ಸುಧಾ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಾಜಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X