Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದು ನಾವು ಪ್ರಿಂಟ್ ಮಾಡಿದ ಕಾಗದದ ಕಂತೆ...

ಇಂದು ನಾವು ಪ್ರಿಂಟ್ ಮಾಡಿದ ಕಾಗದದ ಕಂತೆ ಹೊತ್ತೊಯ್ಯುವವರಾಗಿದ್ದೇವೆ : ಅಂಚೆ ಪೇದೆ ಪಿರೇರಾ

ವಾರ್ತಾಭಾರತಿವಾರ್ತಾಭಾರತಿ10 Oct 2017 11:17 PM IST
share
ಇಂದು ನಾವು ಪ್ರಿಂಟ್ ಮಾಡಿದ ಕಾಗದದ ಕಂತೆ ಹೊತ್ತೊಯ್ಯುವವರಾಗಿದ್ದೇವೆ : ಅಂಚೆ ಪೇದೆ ಪಿರೇರಾ

ತಿರುವನಂತಪುರ, ಅ. 10: ದಶಕಗಳ ಹಿಂದಿನ ವರೆಗೆ ಹಲವು ಮನೆಗಳು ಇವರಿಗಾಗಿ ಕಾಯುತ್ತಿದ್ದುವು. ಪತ್ರ, ಶುಭಾಶಯ ಪತ್ರ ಹಾಗೂ ಇತರ ಪಾರ್ಸೆಲ್‌ಗಳಿಂದ ಇವರ ಬ್ಯಾಗ್ ತುಂಬಿರುತ್ತಿತ್ತು. ಮಳೆ, ಬಿಸಿಲು ಎನ್ನದೆ ಇವರು ಕಿಲೋಮೀಟರ್‌ಗಟ್ಟಲೆ ಸೈಕಲ್ ತುಳಿದು ಇವುಗಳನ್ನು ವಿತರಿಸುತ್ತಿದ್ದರು.

ಹೊರಜಗತ್ತು ಹಾಗೂ ಗ್ರಾಮದ ನಡುವೆ ಸಂಪರ್ಕ ಕಲ್ಪಿಸುವ ಏಕೈಕ ವ್ಯಕ್ತಿ ಇವರಾಗಿದ್ದರು. ಆದರೆ, ಸಂವಹನದ ಪ್ರಮುಖ ಸಾಧನವಾಗಿ ಇಮೇಲ್, ಇ-ಕಾರ್ಡ್, ಮೊಬೈಲ್ ಫೋನ್ ಬಂದ ಬಳಿಕ ಕೈಬರಹದ ಪತ್ರಗಳು ಹಾಗೂ ಶುಭಾಶಯ ಪತ್ರಗಳು ಮಾಯವಾದವು.

ಕೇರಳದಲ್ಲಿ ತನ್ನ ಅಸ್ತಿತ್ವ ಕಳೆದುಕೊಂಡ ನೂರಾರು ಅಂಚೆ ಪೇದೆಗಳಲ್ಲಿ ಫರ್ಡಿನೆಂಡ್ ಪಿರೇರಾ ಕೂಡ ಒಬ್ಬರು.

ರಾಷ್ಟ್ರೀಯ ಅಂಚೆ ದಿನವಾದ ಇಂದು ರಾಜ್ಯ ರಾಜಧಾನಿಯ ಅಂಚೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿರೇರಾ, ಕಳೆದ ಒಂದು ದಶಕಗಳಿಂದ ಸಮಾಜದಲ್ಲಿ ಅಂಚೆ ಪೇದೆಯ ಬಗ್ಗೆ ಜನರ ನಿಲುವು ಬದಲಾಗುತ್ತಿದೆ. ಅಂಚೆ ಪೇದೆ ಪ್ರಿಂಟ್ ಮಾಡಿದ ಕಾಗದದ ಕಂತೆಹೊತ್ತೊಯ್ಯುವ ವ್ಯಕ್ತಿಯಾಗಿದ್ದಾರೆ ಎಂದಿದ್ದಾರೆ.

ನೂತನ ಸಂವಹನ ಮಾಧ್ಯಮದಿಂದ ಒಂದು ಕಾಲದಲ್ಲಿ ಸಮಾಜದ ಒಂದು ಭಾಗವಾಗಿದ್ದ ಅಂಚೆ ಪೇದೆಗಳು ತಮ್ಮ ಅಸ್ತಿತ್ವ ಕಳೆದುಕೊಂಡಿದ್ದಾರೆ ಎಂದು 55 ವರ್ಷದ ಪಿರೇರಾ ಹೇಳಿದ್ದಾರೆ.

 ಹಿಂದೊಂದು ದಿನವಿತ್ತು, ಸುಃಖ ಅಥವಾ ದುಃಖವಾಗಿರಬಹುದು ಜನರು ತಮ್ಮ ಬದುಕಿನ ಪ್ರತಿಕ್ಷಣಗಳನ್ನು ಪತ್ರಗಳು ಹಾಗೂ ಅಂಚೆ ಕಾರ್ಡ್‌ಗಳ ಮೂಲಕ ಹಂಚಿಕೊಳ್ಳುತ್ತಿದ್ದರು. ನಾವು ಅವರ ಬದುಕಿನ ಸಂದೇಶ ವಾಹಕರಾಗಿದ್ದೆವು. ಹಲವು ಮನೆಗಳಿಗೆ ನಾವು ಪತ್ರವನ್ನು ಮಾತ್ರ ರವಾನಿಸುತ್ತಿರಲಿಲ್ಲ, ಬದಲಾಗಿ ಅದನ್ನು ಓದಿ ಹೇಳುತ್ತಿದ್ದೆವು ಎಂದು ಪಿರೇರಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X