Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾಂಬ್ರಿ ಸಿಂಗಲ್ಸ್ ನಲ್ಲಿ 2ನೆ ಸುತ್ತಿಗೆ...

ಭಾಂಬ್ರಿ ಸಿಂಗಲ್ಸ್ ನಲ್ಲಿ 2ನೆ ಸುತ್ತಿಗೆ ಡಬಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ಗೆ

ತಾಷ್ಕೆಂಟ್ ಓಪನ್

ವಾರ್ತಾಭಾರತಿವಾರ್ತಾಭಾರತಿ10 Oct 2017 11:55 PM IST
share
ಭಾಂಬ್ರಿ ಸಿಂಗಲ್ಸ್ ನಲ್ಲಿ 2ನೆ ಸುತ್ತಿಗೆ ಡಬಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ಗೆ

ತಾಷ್ಕೆಂಟ್, ಅ.10: ಭಾರತದ ಟೆನಿಸ್ ತಾರೆ ಯೂಕಿ ಭಾಂಬ್ರಿ ಎಟಿಪಿ ತಾಷ್ಕೆಂಟ್ ಓಪನ್ ಟೆನಿಸ್ ಟೂರ್ನಮೆಂಟ್‌ನ ಸಿಂಗಲ್ ್ಸ ನಲ್ಲಿ ಎರಡನೆ ಸುತ್ತಿಗೆ ಮತ್ತು ಡಬಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

  ಒಲಿಂಪಿಕ್ಸ್ ಟೆನಿಸ್ ಸ್ಕೋಲ್‌ನಲ್ಲಿ ನಡೆದ ಮೊದಲ ಸುತ್ತಿನ ಸಿಂಗಲ್ಸ್‌ನಲ್ಲಿ ಆಸ್ಟ್ರೇಲಿಯದ ಪೋಲ್ಮಾನ್ಸ್ ವಿರುದ್ಧ ಭಾಂಬ್ರಿ ಅವರು 6-4, 7-6(8) ಅಂತರದಲ್ಲಿ ಜಯ ಗಳಿಸಿದರು. ಮುಂದಿನ ಪಂದ್ಯದಲ್ಲಿ ಕಮಿಲ್ ಮಜ್‌ಚ್ರಝಕ್ ಅವರನ್ನು ಎದುರಿಸಲಿದ್ದಾರೆ. ಡಬಲ್ಸ್‌ನಲ್ಲಿ ಭಾಂಬ್ರಿ ಅವರು ಎಡಗೈ ಆಟಗಾರ ಡಿವಿಜ್ ಶರಣ್ ಜೊತೆ ಅರ್ಜೆಂಟೀನದ ಗಿಲ್ಲೆರ್ಮೊ ಡುರಾನ್ ಮತ್ತು ಆ್ಯಂಡ್ರೆಸ್ ಮೊಲ್ಟೇನಿ ವಿರುದ್ಧ ಮೊದಲ ಸುತ್ತಿನಲ್ಲಿ 6-4, 6-2 ಸೆಟ್‌ಗಳ ಅಂತರದಲ್ಲಿ ಜಯ ಗಳಿಸಿದರು.

  ಕ್ವಾರ್ಟರ್ ಫೈನಲ್‌ನಲ್ಲಿ ಭಾಂಬ್ರಿ ಮತ್ತು ಡಿವಿಜ್ ಅವರು ಉಕ್ರೇನ್‌ನ ಡೆನ್ನಿಸ್ ಮೊಚ್ಚಾನೊವ್ ಮತ್ತು ಮೊನಾಕೊದ ರೊಮೈನ್ ಅರ್ನೆಡೊ ಅವರನ್ನು ಎದುರಿಸಲಿದ್ದಾರೆ. ನಾಲ್ಕನೆ ಶ್ರೇಯಾಂಕದ ಭಾರತದ ಜೋಡಿ ಜೀವನ್ ನೆಡುನ್‌ಚೆಝಿಯನ್ ಮತ್ತು ವಿಷ್ಣುವರ್ಧನ್ ಅವರು ಇಟಲಿಯ ಥಾಮಸ್ ಫ್ಯಾಬಿಯಾನೊ ಮತ್ತು ಸ್ವಿಟ್ಝರ್ಲೆಂಡ್‌ನ ಲುಕಾ ಮಾರ್ಗೊಲಿ ವಿರುದ್ಧ 6-7(6)-6-7(6) ಅಂತರದಲ್ಲಿ ಸೋಲು ಅನುಭವಿಸಿದರು. ಶಾಂಘೈ ಮಾಸ್ಟರ್ಸ್‌ ಚಾಂಪಿಯನ್ ರೋಹನ್ ಬೋಪಣ್ಣ ಮತ್ತು ಪಾಬ್ಲೊ ಕ್ಯುವಾಸ್ ಅವರು ಮೊದಲ ಸುತ್ತಿನಲ್ಲಿ ನೀಕ್ ಕಿರ್ಗಿಯೊಸ್ ಮತ್ತು ಲುಕಾಸ್ ಪೊವಿಲ್ಲೆ ವಿರುದ್ಧ 6-3, 3-6,5-10 ಅಂತರದಲ್ಲಿ ಸೋತು ನಿರ್ಗಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X