Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾ.ಹೆದ್ದಾರಿ ಪರಿಹಾರ ವಿತರಣೆಯಲ್ಲಿ...

ರಾ.ಹೆದ್ದಾರಿ ಪರಿಹಾರ ವಿತರಣೆಯಲ್ಲಿ ತಾರತಮ್ಯ: ಭೂಸಂತ್ರಸ್ತರಿಂದ ನ.1ರಿಂದ ಹೋರಾಟದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ11 Oct 2017 8:04 PM IST
share

ಉಡುಪಿ, ಅ.11: ಕುಂದಾಪುರ-ಕಾರವಾರ ರಾಷ್ಟ್ರೀಯ ಹೆದ್ದಾರಿ66ರ ಭೂ ಸಂತ್ರಸ್ತರಿಗೆ ಪರಿಹಾರಧನ ಹಂಚಿಕೆಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಲು ಅ.30ರೊಳಗೆ ಏಕರೀತಿಯ ದರ ನಿಗದಿಪಡಿಸದಿದ್ದಲ್ಲಿ ನ.1ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ವೌನ ಪ್ರತಿಭಟನೆ ನಡೆಸಲಾಗುವುದು ಎಂದು ಈ ಸಂತ್ರಸ್ತರು ಎಚ್ಚರಿಕೆ ನೀಡಿದ್ದಾರೆ.

ಕುಂದಾಪುರ- ಶೀರೂರು ಭಾಗದ ಭೂಸಂತ್ರಸ್ತರ ಪರವಾಗಿ ಉಡುಪಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲ ಮಂಗೇಶ್ ಶ್ಯಾನುಭಾಗ್, ರಾ.ಹೆ.ಇಕ್ಕೆಲಗಳ ಜಾಗಗಳಿಗೆ ರಾಜ್ಯ ಮುದ್ರಾಂಕ ಹಾಗೂ ನೋಂದಣಿ ಇಲಾಖೆ ಪ್ರಕಾರ ಸೆಂಟ್ಸ್‌ಗೆ 2 ಲಕ್ಷ ರೂ. ಮತ್ತು ಮಾರುಕಟ್ಟೆ ವೌಲ್ಯ ಸುಮಾರು 6ಲಕ್ಷ ರೂ. ಇದೆ. ಆದರೆ ಭೂ ಒತ್ತುವರಿ ಮಾಡಿದ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿ ಕೇವಲ 30ಸಾವಿರ ರೂ. ನಿಗದಿ ಪಡಿಸಿ ಸಂತ್ರಸ್ತರಿಗೆ ಅನ್ಯಾಯ ಎಸಗಿದ್ದಾರೆ ಎಂದು ದೂರಿದರು.

ಇದರಲ್ಲಿ ಕೆಲವರಿಗೆ ಉತ್ತಮ ಪರಿಹಾರ ಮೊತ್ತವನ್ನು ನೀಡಿದ್ದರೆ, ಇನ್ನು ಕೆಲವರಿಗೆ ಕಡಿಮೆ ಹಣ ನೀಡುವ ಮೂಲಕ ವಂಚಿಸಲಾಗುತ್ತಿದೆ. ಒಂದೇ ಗ್ರಾಮದ ಅಕ್ಕಪಕ್ಕದ ಜಾಗಗಳ ಬೆಲೆ ನಿಗದಿಯಲ್ಲೂ ತಾರತಮ್ಯ ಮಾಡಲಾಗಿದೆ. ಭೂ ಸ್ವಾಧೀನ ಕಾಯ್ದೆಯನ್ವಯ ಭೂಮಿಯ ಬೆಲೆಗಳನ್ನು ನಿರ್ಧರಿಸದೆ, ಇಷ್ಟ ಬಂದ ರೀತಿಯಲ್ಲಿ ಬೆಲೆ ನಿಗದಿ ಮಾಡಲಾಗಿದೆ ಎಂದು ಅವರು ಆರೋಪಿಸಿ ದರು.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದಾಗಿ ಎರಡೂ ಬದಿಯ ವ್ಯಾಪಾರಸ್ಥ ರಿಗೆ ಉದ್ಯೋಗವಿಲ್ಲವಾಗಿದೆ. ಮನೆ ಕಳೆದುಕೊಂಡವರಿಗೆ ನೆಲೆ ಇಲ್ಲದಂತಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನ ವಾಗಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದಲ್ಲಿ ಭೂ ಸಂತ್ರಸ್ತರಿಗೆ ಆತ್ಮಹತ್ಯೆ ಯೊಂದೇ ದಾರಿ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭೂಸಂತ್ರಸ್ತರಾದ ಬಾಲಕೃಷ್ಣ ಪ್ರಭು ಕೆರ್ಗಾಲು, ಮಂಜುನಾಥ ಉಡುಪ ಕಿರಿಮಂಜೇಶ್ವರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X