Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಾದಿತ ಹೇಳಿಕೆ ಆರೋಪ: ಕುಲಪತಿ ಮಲ್ಲಿಕಾ...

ವಿವಾದಿತ ಹೇಳಿಕೆ ಆರೋಪ: ಕುಲಪತಿ ಮಲ್ಲಿಕಾ ಘಂಟಿಗೆ ಹೈಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ11 Oct 2017 9:02 PM IST
share
ವಿವಾದಿತ ಹೇಳಿಕೆ ಆರೋಪ: ಕುಲಪತಿ ಮಲ್ಲಿಕಾ ಘಂಟಿಗೆ ಹೈಕೋರ್ಟ್ ತರಾಟೆ

ಬೆಂಗಳೂರು, ಅ.10: ರಾಮಾಯಣ ಹಾಗೂ ಮಹಾಭಾರತ ಅತ್ಯಾಚಾರದ ಕೂಪಗಳು. ಅವುಗಳನ್ನು ಓದುತ್ತಾ ಬೆಳದವರಲ್ಲಿ ಹಿಂಸಾಪ್ರವೃತ್ತಿ ಹೆಚ್ಚಿರುತ್ತದೆ ಎಂದು ಎರಡು ವರ್ಷಗಳ ಹಿಂದೆ ಹೇಳಿಕೆ ನೀಡಿದ್ದ ಕುವೆಂಪು ವಿಶ್ವವಿದ್ಯಾನಿಲಯದ ಹಾಲಿ ಕುಲಪತಿ ಡಾ.ಮಲ್ಲಿಕಾ ಘಂಟಿ ಅವರನ್ನು ಹೈಕೋರ್ಟ್ ಬುಧವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಮಲ್ಲಿಕಾ ಘಂಟಿ ಅವರು ಉನ್ನತ ಹುದ್ದೆಯಲ್ಲಿದ್ದಾರೆ. ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವವರು ಕಡಿಮೆ ಮಾತನಾಡಬೇಕು. ಒಂದೊಮ್ಮೆ ಮಾತನಾಡಿದರೂ ಜವಾಬ್ದಾರಿಯಿಂದ ನುಡಿಯಬೇಕಾಗುತ್ತದೆ. ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶವಿರುತ್ತದೆ. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತೇನೆ ಎಂದೇಳಿ ಬೇರೊಬ್ಬರ ಭಾವನೆಗಳಿಗೆ ಧಕ್ಕೆ ತರುವಂತೆ ಹೇಳಿಕೆ ನೀಡಬಾರದು. ಅದರಲ್ಲೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡುವಾಗ ಎಚ್ಚರದಿಂದ ಇರಬೇಕು. ಸಮಾಜದ ಸಾಮರಸ್ಯಕ್ಕೆ ಪೆಟ್ಟು ಬೀಳುವಂತ ಹೇಳಿಕೆ ನೀಡಬಾರದು ಎಂದು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು ತೀಕ್ಷ್ಣವಾಗಿ ನುಡಿದರು.

ಅಲ್ಲದೆ, ಮಲ್ಲಿಕಾ ಘಂಟಿ ಬಳಸಿದ ಪದಗಳನ್ನು ನೋಡಿದರೆ ಆಶ್ವರ್ಯವಾಗುತ್ತದೆ. ರಾಮಾಯಣ ಹಾಗೂ ಮಹಾಭಾರತ ಅತ್ಯಾಚಾರದ ಕೂಪಗಳು, ಅವುಗಳನ್ನು ಓದುತ್ತಾ ಬೆಳೆದವರಲ್ಲಿ ಹಿಂಸಾ ಪ್ರವೃತ್ತಿ ಹೆಚ್ಚಿರುತ್ತದೆ ಅಂದರೆ ಏನರ್ಥ? ರಾಮಾಯಣ ಮತ್ತು ಮಹಾಭಾರತ ಓದಿದವರೆಲ್ಲಾ ದೌರ್ಜನ್ಯ ಎಸಗುತ್ತಾರೆಯೇ? ಅವರು ದೋಷಿಗಳೇ? ಇಂತಹ ಮಾತುಗಳನ್ನು ಆಡುವುದು ಸರಿಯಲ್ಲ. ಪ್ರತಿಯೊಬ್ಬರೂ ಸಹ ಬೇರೊಬ್ಬರ ಅಭಿಪ್ರಾಯಗಳನ್ನು ಗೌರವಿಸಬೇಕಾಗುತ್ತದೆ ಎಂದು ವಿಚಾರಣೆ ವೇಳೆ ಸರಕಾರಿ ಅಭಿಯೋಜಕರನ್ನು ಉದ್ದೇಶಿಸಿ ಕಟುವಾಗಿ ನುಡಿದರು.

ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ 2014ರ ಜುಲೈ 28ರಂದು ನಡೆದಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವೆಯಾಗಿದ್ದ ಡಾ.ಮಲ್ಲಿಕಾ ಘಂಟಿ ಅವರು, ‘ರಾಮಾಯಣ ಹಾಗೂ ಮಹಾಭಾರತ ಅತ್ಯಾಚಾರದ ಕೂಪಗಳು, ಅವುಗಳನ್ನು ಓದುತ್ತಾ ಬೆಳೆದವರಲ್ಲಿ ಹಿಂಸಾಪ್ರವೃತ್ತಿ ಹೆಚ್ಚಿರುತ್ತದೆ’ ಎಂದು ಹೇಳಿಕೆ ನೀಡಿದ್ದರು. ಸದ್ಯ ಅವರು ವಿಶ್ವವಿದ್ಯಾನಿಲಯದ ಕುಲಪತಿಗಳಾಗಿದ್ದಾರೆ. ಅಂದು ಅವರ ಈ ಹೇಳಿಕೆ ಖಂಡಿಸಿ ಸುದ್ದಿ ವಾಹಿನಿಯೊಂದಕ್ಕೆ ಶಂಕರ್ ಬಿ. ಗೌಡ ಎಂಬವರು ಹೇಳಿಕೆ ನೀಡಿದ್ದರು.

ಇದರಿಂದ ಶಂಕರ್ ಗೌಡ ತಮ್ಮ ವಿರುದ್ಧ ಅತ್ಯಂತ ಅಸಹ್ಯಕರ ಹಾಗೂ ಅಸಭ್ಯವಾದ ಪದಗಳನ್ನು ಬಳಸಿ ನನ್ನ ಘನತೆ ಹಾಗೂ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ಭದ್ರಾವತಿ ಠಾಣೆಗೆ ಮಲ್ಲಿಕಾ ಘಂಟಿ ದೂರು ನೀಡಿದ್ದರು.

ಈ ದೂರಿನ ತನಿಖೆ ನಡೆಸಿದ್ದ ಪೊಲೀಸರು, ಶಂಕರ್ ಗೌಡ ವಿರುದ್ಧ ಐಟಿ ಕಾಯ್ದೆ ಸೆಕ್ಷನ್ 66ಎ, 354ಎ, 504, 506 ಮತ್ತು ಐಪಿಸಿ 34ರಡಿ ಭದ್ರಾವತಿ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ದೋಷಾರೋಪ ರದ್ದುಕೋರಿ ಶಂಕರ್ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ಆ ಅರ್ಜಿ ವಿಚಾರಣೆ ನಡೆಸಿದ ನಾಯಮೂರ್ತಿಗಳು, ಅರ್ಜಿದಾರನ ವಿರುದ್ಧದ ಅಧೀನ ನ್ಯಾಯಲಯದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದರು. ಜತೆಗೆ, ಡಾ.ಮಲ್ಲಿಕಾ ಘಂಟಿ ಮತ್ತು ಭದ್ರಾವತಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದರು. ಅಧೀನ ನ್ಯಾಯಾಲಯದ ವಿಚಾರಣೆ ತಡೆ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಸರಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಮೂರ್ತಿಗಳು ಮೇಲಿನಂತೆ ಅಸಮಾಧಾನ ವ್ಯಕ್ತಪಡಿಸಿದರು.

ಅರ್ಜಿದಾರರ ಪರ ವಕೀಲ ಭರತ್ ಎಸ್. ರಾವ್ ವಾದ ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X